AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಬರೆದಿಟ್ಕೊಳ್ಳಿ…RCB ಟಾಪ್-3 ಗೂ ಬರಲ್ಲ ಎಂದ ಮಾಜಿ ಆಟಗಾರ

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

TV9 Web
| Edited By: |

Updated on:Mar 26, 2023 | 11:22 PM

Share
ಚುಟುಕು ಕ್ರಿಕೆಟ್ ಕದನ ಐಪಿಎಲ್ ಸೀಸನ್ 16 ರಂಗೇರಲು ಇನ್ನು ದಿನಗಳು ಮಾತ್ರ ಉಳಿದಿವೆ. ಇತ್ತ ಆರ್​ಸಿಬಿ ಅಭಿಮಾನಿಗಳು ಈ ಸಲ ಕಪ್ ನಮ್ದೆ ಎನ್ನುವ ವಿಶ್ವಾಸದಲ್ಲಿದ್ದಾರೆ. ಇದರ ನಡುವೆ ಈ ಬಾರಿಯ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳುವವರು ಯಾರು ಎಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಯ ನಡುವೆ ಟೀಮ್ ಇಂಡಿಯಾದ ಮಾಜಿ ಆಟಗಾರ ನೀಡಿರುವ ಹೇಳಿಕೆಯು ಇದೀಗ ಚರ್ಚೆಗೆ ಗ್ರಾಸವಾಗಿದೆ.

ಚುಟುಕು ಕ್ರಿಕೆಟ್ ಕದನ ಐಪಿಎಲ್ ಸೀಸನ್ 16 ರಂಗೇರಲು ಇನ್ನು ದಿನಗಳು ಮಾತ್ರ ಉಳಿದಿವೆ. ಇತ್ತ ಆರ್​ಸಿಬಿ ಅಭಿಮಾನಿಗಳು ಈ ಸಲ ಕಪ್ ನಮ್ದೆ ಎನ್ನುವ ವಿಶ್ವಾಸದಲ್ಲಿದ್ದಾರೆ. ಇದರ ನಡುವೆ ಈ ಬಾರಿಯ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳುವವರು ಯಾರು ಎಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಯ ನಡುವೆ ಟೀಮ್ ಇಂಡಿಯಾದ ಮಾಜಿ ಆಟಗಾರ ನೀಡಿರುವ ಹೇಳಿಕೆಯು ಇದೀಗ ಚರ್ಚೆಗೆ ಗ್ರಾಸವಾಗಿದೆ.

1 / 7
ಹೌದು, ಭಾರತ ತಂಡದ ಮಾಜಿ ಆಟಗಾರ, ವೀಕ್ಷಕ ವಿವರಣೆಗಾರ ಆಕಾಶ್ ಚೋಪ್ರಾ ಆರ್​ಸಿಬಿ ತಂಡದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಆದರೆ ಅದು ಕಪ್ ಗೆಲ್ಲುತ್ತೆ ಎಂದಲ್ಲ, ಬದಲಾಗಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟಾಪ್-3 ಗೂ ಪ್ರವೇಶಿಸುವುದಿಲ್ಲ ಎಂದಿದ್ದಾರೆ.

ಹೌದು, ಭಾರತ ತಂಡದ ಮಾಜಿ ಆಟಗಾರ, ವೀಕ್ಷಕ ವಿವರಣೆಗಾರ ಆಕಾಶ್ ಚೋಪ್ರಾ ಆರ್​ಸಿಬಿ ತಂಡದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಆದರೆ ಅದು ಕಪ್ ಗೆಲ್ಲುತ್ತೆ ಎಂದಲ್ಲ, ಬದಲಾಗಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟಾಪ್-3 ಗೂ ಪ್ರವೇಶಿಸುವುದಿಲ್ಲ ಎಂದಿದ್ದಾರೆ.

2 / 7
ಆರ್​ಸಿಬಿ ಉತ್ತಮ ತಂಡವನ್ನೇ ಹೊಂದಿದೆ. ಆದರೆ ಹೋಮ್​ ಗ್ರೌಂಡ್​ನಲ್ಲಿ ಆಡವುದು ಆರ್​ಸಿಬಿಗೆ ಸಮಸ್ಯೆಯನ್ನು ಉಂಟು ಮಾಡಲಿದೆ. ಇದುವೇ ತಂಡಕ್ಕೆ ವಿಭಿನ್ನ ರೀತಿಯ ಸವಾಲಾಗಿರುತ್ತದೆ. ಹೀಗಾಗಿ ಈ ಬಾರಿ ಆರ್​ಸಿಬಿ ಪಾಯಿಂಟ್ ಟೇಬಲ್​ನಲ್ಲಿ 4 ರಿಂದ 6 ರ ನಡುವೆ ಸ್ಥಾನ ಪಡೆದು ಟೂರ್ನಿಯನ್ನು ಅಂತ್ಯಗೊಳಿಸಲಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಆರ್​ಸಿಬಿ ಉತ್ತಮ ತಂಡವನ್ನೇ ಹೊಂದಿದೆ. ಆದರೆ ಹೋಮ್​ ಗ್ರೌಂಡ್​ನಲ್ಲಿ ಆಡವುದು ಆರ್​ಸಿಬಿಗೆ ಸಮಸ್ಯೆಯನ್ನು ಉಂಟು ಮಾಡಲಿದೆ. ಇದುವೇ ತಂಡಕ್ಕೆ ವಿಭಿನ್ನ ರೀತಿಯ ಸವಾಲಾಗಿರುತ್ತದೆ. ಹೀಗಾಗಿ ಈ ಬಾರಿ ಆರ್​ಸಿಬಿ ಪಾಯಿಂಟ್ ಟೇಬಲ್​ನಲ್ಲಿ 4 ರಿಂದ 6 ರ ನಡುವೆ ಸ್ಥಾನ ಪಡೆದು ಟೂರ್ನಿಯನ್ನು ಅಂತ್ಯಗೊಳಿಸಲಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

3 / 7
ಇನ್ನು ಆರ್​ಸಿಬಿ ಬೌಲಿಂಗ್ ವಿಭಾಗದ ಬಗ್ಗೆ ಮಾತನಾಡಿದ ಆಕಾಶ್ ಚೋಪ್ರಾ, ಜೋಶ್ ಹ್ಯಾಝಲ್‌ವುಡ್ ಐಪಿಎಲ್‌ನಲ್ಲಿ ಭಾಗವಹಿಸುತ್ತಾರೋ ಇಲ್ಲವೋ ಎಂಬುದರ ಬಗ್ಗೆ ಖಚಿತತೆ ಇಲ್ಲ. ಇದೊಂದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಹ್ಯಾಝಲ್​ವುಡ್ ಇಲ್ಲದಿದ್ದರೆ ಆರ್​ಸಿಬಿ ಬೌಲಿಂಗ್ ವಿಭಾಗವು ಅತ್ಯಂತ ದುರ್ಬಲವಾಗಲಿದೆ ಎಂದು ಚೋಪ್ರಾ ಹೇಳಲಿದ್ದಾರೆ.

ಇನ್ನು ಆರ್​ಸಿಬಿ ಬೌಲಿಂಗ್ ವಿಭಾಗದ ಬಗ್ಗೆ ಮಾತನಾಡಿದ ಆಕಾಶ್ ಚೋಪ್ರಾ, ಜೋಶ್ ಹ್ಯಾಝಲ್‌ವುಡ್ ಐಪಿಎಲ್‌ನಲ್ಲಿ ಭಾಗವಹಿಸುತ್ತಾರೋ ಇಲ್ಲವೋ ಎಂಬುದರ ಬಗ್ಗೆ ಖಚಿತತೆ ಇಲ್ಲ. ಇದೊಂದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಹ್ಯಾಝಲ್​ವುಡ್ ಇಲ್ಲದಿದ್ದರೆ ಆರ್​ಸಿಬಿ ಬೌಲಿಂಗ್ ವಿಭಾಗವು ಅತ್ಯಂತ ದುರ್ಬಲವಾಗಲಿದೆ ಎಂದು ಚೋಪ್ರಾ ಹೇಳಲಿದ್ದಾರೆ.

4 / 7
ಒಟ್ಟಿನಲ್ಲಿ ಆಕಾಶ್ ಚೋಪ್ರಾ ಅವರ ಈ ಹೇಳಿಕೆ ವಿರುದ್ಧ ಇದೀಗ ಆರ್​ಸಿಬಿ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದ್ದು, ಈ ಸಲ ಕಪ್ ನಮ್ದೆ ನೋಡ್ತಾಯಿರಿ ಎಂದು ಪ್ರತಿಕ್ರಿಯಿಸಿದ್ದಾರೆ.

ಒಟ್ಟಿನಲ್ಲಿ ಆಕಾಶ್ ಚೋಪ್ರಾ ಅವರ ಈ ಹೇಳಿಕೆ ವಿರುದ್ಧ ಇದೀಗ ಆರ್​ಸಿಬಿ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದ್ದು, ಈ ಸಲ ಕಪ್ ನಮ್ದೆ ನೋಡ್ತಾಯಿರಿ ಎಂದು ಪ್ರತಿಕ್ರಿಯಿಸಿದ್ದಾರೆ.

5 / 7
ಐಪಿಎಲ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಆರ್​ಸಿಬಿ ತಂಡವು ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ.

ಐಪಿಎಲ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಆರ್​ಸಿಬಿ ತಂಡವು ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ.

6 / 7
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

7 / 7

Published On - 12:10 am, Fri, 24 March 23

Follow Us
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ