AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ ಬಾರಿ ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಆಯ್ಕೆ ಮಾಡಿದ ಎಬಿಡಿ

IPL 2023 Kannada: ಈ ಹಿಂದೆ ಆರ್​ಸಿಬಿ ಪರ ಆಡಿದ್ದ ಎಬಿ ಡಿವಿಲಿಯರ್ಸ್, ಈ ಬಾರಿ ವೀಕ್ಷಕ ವಿವರಣೆಗಾರನಾಗಿ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್​ ಆರಂಭಿಸಿದ್ದಾರೆ.

TV9 Web
| Edited By: |

Updated on: Apr 01, 2023 | 12:08 AM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಆರಂಭವಾಗಿದೆ. ಇದರ ಬೆನ್ನಲ್ಲೇ ಈ ಬಾರಿ ಪ್ಲೇಆಫ್ ಪ್ರವೇಶಿಸುವ ತಂಡಗಳು ಯಾವುವು ಎಂಬ ಲೆಕ್ಕಾಚಾರಗಳು ಕೂಡ ಶುರುವಾಗಿದೆ. ಈ ಲೆಕ್ಕಾಚಾರಗಳ ನಡುವೆ ಈ ಬಾರಿಯ ಐಪಿಎಲ್​ನ ಪಾಯಿಂಟ್ ಟೇಬಲ್​ನಲ್ಲಿ ಟಾಪ್-4 ಸ್ಥಾನ ಅಲಂಕರಿಸುವ ತಂಡಗಳನ್ನು ಹೆಸರಿಸಿದ್ದಾರೆ ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಆರಂಭವಾಗಿದೆ. ಇದರ ಬೆನ್ನಲ್ಲೇ ಈ ಬಾರಿ ಪ್ಲೇಆಫ್ ಪ್ರವೇಶಿಸುವ ತಂಡಗಳು ಯಾವುವು ಎಂಬ ಲೆಕ್ಕಾಚಾರಗಳು ಕೂಡ ಶುರುವಾಗಿದೆ. ಈ ಲೆಕ್ಕಾಚಾರಗಳ ನಡುವೆ ಈ ಬಾರಿಯ ಐಪಿಎಲ್​ನ ಪಾಯಿಂಟ್ ಟೇಬಲ್​ನಲ್ಲಿ ಟಾಪ್-4 ಸ್ಥಾನ ಅಲಂಕರಿಸುವ ತಂಡಗಳನ್ನು ಹೆಸರಿಸಿದ್ದಾರೆ ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್.

1 / 6
ಎಬಿ ಡಿವಿಲಿಯರ್ಸ್ ಪ್ರಕಾರ ಈ ಸಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಪ್ರವೇಶಿಸುವುದು ಖಚಿತ. ಅತ್ಯುತ್ತಮ ತಂಡವನ್ನು ಹೊಂದಿರುವ ಆರ್​ಸಿಬಿ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಎಬಿಡಿ ತಿಳಿಸಿದ್ದಾರೆ.

ಎಬಿ ಡಿವಿಲಿಯರ್ಸ್ ಪ್ರಕಾರ ಈ ಸಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಪ್ರವೇಶಿಸುವುದು ಖಚಿತ. ಅತ್ಯುತ್ತಮ ತಂಡವನ್ನು ಹೊಂದಿರುವ ಆರ್​ಸಿಬಿ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಎಬಿಡಿ ತಿಳಿಸಿದ್ದಾರೆ.

2 / 6
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪ್ಲೇಆಫ್​ ಪ್ರವೇಶಿಸಲಿದೆ. ಏಕೆಂದರೆ ಧೋನಿಯ ನಾಯಕತ್ವದಲ್ಲಿ ಈ ಬಾರಿ ಸಿಎಸ್​ಕೆ ತಂಡವು ಅತ್ಯುತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದಿದ್ದಾರೆ ಎಬಿಡಿ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪ್ಲೇಆಫ್​ ಪ್ರವೇಶಿಸಲಿದೆ. ಏಕೆಂದರೆ ಧೋನಿಯ ನಾಯಕತ್ವದಲ್ಲಿ ಈ ಬಾರಿ ಸಿಎಸ್​ಕೆ ತಂಡವು ಅತ್ಯುತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದಿದ್ದಾರೆ ಎಬಿಡಿ.

3 / 6
ಹಾಗೆಯೇ ಸೌತ್ ಆಫ್ರಿಕಾ ಆಟಗಾರ ಐಡೆನ್ ಮಾರ್ಕ್ರಾಮ್ ಮುನ್ನಡೆಸಲಿರುವ ಸನ್​ರೈಸರ್ಸ್ ಹೈದರಾಬಾದ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಬಿ ಡಿವಿಲಿಯರ್ಸ್.

ಹಾಗೆಯೇ ಸೌತ್ ಆಫ್ರಿಕಾ ಆಟಗಾರ ಐಡೆನ್ ಮಾರ್ಕ್ರಾಮ್ ಮುನ್ನಡೆಸಲಿರುವ ಸನ್​ರೈಸರ್ಸ್ ಹೈದರಾಬಾದ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಬಿ ಡಿವಿಲಿಯರ್ಸ್.

4 / 6
ಇನ್ನು ಎಬಿ ಡಿವಿಲಿಯರ್ಸ್ ಪ್ಲೇಆಫ್ ಪ್ರವೇಶಿಸುವ ನಾಲ್ಕನೇ ತಂಡವಾಗಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಆಯ್ಕೆ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಉತ್ತಮ ಸಮತೋಲನದಿಂದ ಕೂಡಿದೆ. ಹೀಗಾಗಿ ಗುಜರಾತ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದು ಎಬಿಡಿ ತಿಳಿಸಿದ್ದಾರೆ.

ಇನ್ನು ಎಬಿ ಡಿವಿಲಿಯರ್ಸ್ ಪ್ಲೇಆಫ್ ಪ್ರವೇಶಿಸುವ ನಾಲ್ಕನೇ ತಂಡವಾಗಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಆಯ್ಕೆ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಉತ್ತಮ ಸಮತೋಲನದಿಂದ ಕೂಡಿದೆ. ಹೀಗಾಗಿ ಗುಜರಾತ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದು ಎಬಿಡಿ ತಿಳಿಸಿದ್ದಾರೆ.

5 / 6
ಈ ಹಿಂದೆ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಎಬಿ ಡಿವಿಲಿಯರ್ಸ್, ಈ ಬಾರಿ ವೀಕ್ಷಕ ವಿವರಣೆಗಾರನಾಗಿ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್​ ಆರಂಭಿಸಿದ್ದಾರೆ. ಇದೀಗ ಐಪಿಎಲ್​ ಆರಂಭಕ್ಕೂ ಮುನ್ನವೇ ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿ ಐಪಿಎಲ್​ ಪ್ರೇಮಿಗಳ ಕುತೂಹಲಕ್ಕೆ ಕಿಚ್ಚು ಹಚ್ಚಿದ್ದಾರೆ. ಅಂದಹಾಗೆ ಎಬಿಡಿ ಅವರ ಈ ಭವಿಷ್ಯವಾಣಿ ನಿಜವಾಗಲಿದೆಯಾ ಕಾದು ನೋಡಬೇಕಿದೆ..

ಈ ಹಿಂದೆ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಎಬಿ ಡಿವಿಲಿಯರ್ಸ್, ಈ ಬಾರಿ ವೀಕ್ಷಕ ವಿವರಣೆಗಾರನಾಗಿ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್​ ಆರಂಭಿಸಿದ್ದಾರೆ. ಇದೀಗ ಐಪಿಎಲ್​ ಆರಂಭಕ್ಕೂ ಮುನ್ನವೇ ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿ ಐಪಿಎಲ್​ ಪ್ರೇಮಿಗಳ ಕುತೂಹಲಕ್ಕೆ ಕಿಚ್ಚು ಹಚ್ಚಿದ್ದಾರೆ. ಅಂದಹಾಗೆ ಎಬಿಡಿ ಅವರ ಈ ಭವಿಷ್ಯವಾಣಿ ನಿಜವಾಗಲಿದೆಯಾ ಕಾದು ನೋಡಬೇಕಿದೆ..

6 / 6
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ