IPL 2023: ಈ ಬಾರಿ ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಆಯ್ಕೆ ಮಾಡಿದ ಎಬಿಡಿ

IPL 2023 Kannada: ಈ ಹಿಂದೆ ಆರ್​ಸಿಬಿ ಪರ ಆಡಿದ್ದ ಎಬಿ ಡಿವಿಲಿಯರ್ಸ್, ಈ ಬಾರಿ ವೀಕ್ಷಕ ವಿವರಣೆಗಾರನಾಗಿ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್​ ಆರಂಭಿಸಿದ್ದಾರೆ.

| Updated By: ಝಾಹಿರ್ ಯೂಸುಫ್

Updated on: Apr 01, 2023 | 12:08 AM

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಆರಂಭವಾಗಿದೆ. ಇದರ ಬೆನ್ನಲ್ಲೇ ಈ ಬಾರಿ ಪ್ಲೇಆಫ್ ಪ್ರವೇಶಿಸುವ ತಂಡಗಳು ಯಾವುವು ಎಂಬ ಲೆಕ್ಕಾಚಾರಗಳು ಕೂಡ ಶುರುವಾಗಿದೆ. ಈ ಲೆಕ್ಕಾಚಾರಗಳ ನಡುವೆ ಈ ಬಾರಿಯ ಐಪಿಎಲ್​ನ ಪಾಯಿಂಟ್ ಟೇಬಲ್​ನಲ್ಲಿ ಟಾಪ್-4 ಸ್ಥಾನ ಅಲಂಕರಿಸುವ ತಂಡಗಳನ್ನು ಹೆಸರಿಸಿದ್ದಾರೆ ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಆರಂಭವಾಗಿದೆ. ಇದರ ಬೆನ್ನಲ್ಲೇ ಈ ಬಾರಿ ಪ್ಲೇಆಫ್ ಪ್ರವೇಶಿಸುವ ತಂಡಗಳು ಯಾವುವು ಎಂಬ ಲೆಕ್ಕಾಚಾರಗಳು ಕೂಡ ಶುರುವಾಗಿದೆ. ಈ ಲೆಕ್ಕಾಚಾರಗಳ ನಡುವೆ ಈ ಬಾರಿಯ ಐಪಿಎಲ್​ನ ಪಾಯಿಂಟ್ ಟೇಬಲ್​ನಲ್ಲಿ ಟಾಪ್-4 ಸ್ಥಾನ ಅಲಂಕರಿಸುವ ತಂಡಗಳನ್ನು ಹೆಸರಿಸಿದ್ದಾರೆ ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್.

1 / 6
ಎಬಿ ಡಿವಿಲಿಯರ್ಸ್ ಪ್ರಕಾರ ಈ ಸಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಪ್ರವೇಶಿಸುವುದು ಖಚಿತ. ಅತ್ಯುತ್ತಮ ತಂಡವನ್ನು ಹೊಂದಿರುವ ಆರ್​ಸಿಬಿ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಎಬಿಡಿ ತಿಳಿಸಿದ್ದಾರೆ.

ಎಬಿ ಡಿವಿಲಿಯರ್ಸ್ ಪ್ರಕಾರ ಈ ಸಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಪ್ರವೇಶಿಸುವುದು ಖಚಿತ. ಅತ್ಯುತ್ತಮ ತಂಡವನ್ನು ಹೊಂದಿರುವ ಆರ್​ಸಿಬಿ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಎಬಿಡಿ ತಿಳಿಸಿದ್ದಾರೆ.

2 / 6
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪ್ಲೇಆಫ್​ ಪ್ರವೇಶಿಸಲಿದೆ. ಏಕೆಂದರೆ ಧೋನಿಯ ನಾಯಕತ್ವದಲ್ಲಿ ಈ ಬಾರಿ ಸಿಎಸ್​ಕೆ ತಂಡವು ಅತ್ಯುತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದಿದ್ದಾರೆ ಎಬಿಡಿ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪ್ಲೇಆಫ್​ ಪ್ರವೇಶಿಸಲಿದೆ. ಏಕೆಂದರೆ ಧೋನಿಯ ನಾಯಕತ್ವದಲ್ಲಿ ಈ ಬಾರಿ ಸಿಎಸ್​ಕೆ ತಂಡವು ಅತ್ಯುತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದಿದ್ದಾರೆ ಎಬಿಡಿ.

3 / 6
ಹಾಗೆಯೇ ಸೌತ್ ಆಫ್ರಿಕಾ ಆಟಗಾರ ಐಡೆನ್ ಮಾರ್ಕ್ರಾಮ್ ಮುನ್ನಡೆಸಲಿರುವ ಸನ್​ರೈಸರ್ಸ್ ಹೈದರಾಬಾದ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಬಿ ಡಿವಿಲಿಯರ್ಸ್.

ಹಾಗೆಯೇ ಸೌತ್ ಆಫ್ರಿಕಾ ಆಟಗಾರ ಐಡೆನ್ ಮಾರ್ಕ್ರಾಮ್ ಮುನ್ನಡೆಸಲಿರುವ ಸನ್​ರೈಸರ್ಸ್ ಹೈದರಾಬಾದ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಬಿ ಡಿವಿಲಿಯರ್ಸ್.

4 / 6
ಇನ್ನು ಎಬಿ ಡಿವಿಲಿಯರ್ಸ್ ಪ್ಲೇಆಫ್ ಪ್ರವೇಶಿಸುವ ನಾಲ್ಕನೇ ತಂಡವಾಗಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಆಯ್ಕೆ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಉತ್ತಮ ಸಮತೋಲನದಿಂದ ಕೂಡಿದೆ. ಹೀಗಾಗಿ ಗುಜರಾತ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದು ಎಬಿಡಿ ತಿಳಿಸಿದ್ದಾರೆ.

ಇನ್ನು ಎಬಿ ಡಿವಿಲಿಯರ್ಸ್ ಪ್ಲೇಆಫ್ ಪ್ರವೇಶಿಸುವ ನಾಲ್ಕನೇ ತಂಡವಾಗಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಆಯ್ಕೆ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಉತ್ತಮ ಸಮತೋಲನದಿಂದ ಕೂಡಿದೆ. ಹೀಗಾಗಿ ಗುಜರಾತ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದು ಎಬಿಡಿ ತಿಳಿಸಿದ್ದಾರೆ.

5 / 6
ಈ ಹಿಂದೆ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಎಬಿ ಡಿವಿಲಿಯರ್ಸ್, ಈ ಬಾರಿ ವೀಕ್ಷಕ ವಿವರಣೆಗಾರನಾಗಿ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್​ ಆರಂಭಿಸಿದ್ದಾರೆ. ಇದೀಗ ಐಪಿಎಲ್​ ಆರಂಭಕ್ಕೂ ಮುನ್ನವೇ ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿ ಐಪಿಎಲ್​ ಪ್ರೇಮಿಗಳ ಕುತೂಹಲಕ್ಕೆ ಕಿಚ್ಚು ಹಚ್ಚಿದ್ದಾರೆ. ಅಂದಹಾಗೆ ಎಬಿಡಿ ಅವರ ಈ ಭವಿಷ್ಯವಾಣಿ ನಿಜವಾಗಲಿದೆಯಾ ಕಾದು ನೋಡಬೇಕಿದೆ..

ಈ ಹಿಂದೆ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಎಬಿ ಡಿವಿಲಿಯರ್ಸ್, ಈ ಬಾರಿ ವೀಕ್ಷಕ ವಿವರಣೆಗಾರನಾಗಿ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್​ ಆರಂಭಿಸಿದ್ದಾರೆ. ಇದೀಗ ಐಪಿಎಲ್​ ಆರಂಭಕ್ಕೂ ಮುನ್ನವೇ ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿ ಐಪಿಎಲ್​ ಪ್ರೇಮಿಗಳ ಕುತೂಹಲಕ್ಕೆ ಕಿಚ್ಚು ಹಚ್ಚಿದ್ದಾರೆ. ಅಂದಹಾಗೆ ಎಬಿಡಿ ಅವರ ಈ ಭವಿಷ್ಯವಾಣಿ ನಿಜವಾಗಲಿದೆಯಾ ಕಾದು ನೋಡಬೇಕಿದೆ..

6 / 6
Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ