AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಯುವ ಆಟಗಾರನ ಮೇಲೆ 3 ಫ್ರಾಂಚೈಸಿಗಳ ಕಣ್ಣು..!

IPL 2023 Kannada: IPL 2023 ರ ಮಿನಿ ಹರಾಜು ಡಿಸೆಂಬರ್ 23 ರಂದು ಕೊಚ್ಚಿಯಲ್ಲಿ ನಡೆಯಲಿದೆ. ಈ ಹರಾಜು ಪ್ರಕ್ರಿಯೆಯಲ್ಲಿ 300 ಕ್ಕೂ ಅಧಿಕ ಆಟಗಾರರ ಹೆಸರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

TV9 Web
| Edited By: |

Updated on:Nov 28, 2022 | 10:35 PM

Share
ಐಪಿಎಲ್​ ಮಿನಿ ಹರಾಜು ಸಿದ್ಧತೆಗಳು ಶುರುವಾದ ಬೆನ್ನಲ್ಲೇ ಇದೀಗ ಕೆಲ ತಂಡಗಳು ಯುವ ಆಟಗಾರರನ್ನು ಟ್ರಯಲ್ಸ್​ಗೆ ಕರೆದಿದೆ. ಹೀಗೆ ಟ್ರಯಲ್ಸ್​ಗೆ ಹಾಜರಾದ ಆಟಗಾರರಲ್ಲಿ 24 ವರ್ಷದ ರೋಹನ್ ಕುನ್ನುಮಲ್ ಕೂಡ ಒಬ್ಬರು. ಅದು ಕೂಡ ಮೂರು ಫ್ರಾಂಚೈಸಿಗಳು ಕೇರಳದ ಯುವ ಬ್ಯಾಟ್ಸ್​ಮನ್​​ಗೆ ಬುಲಾವ್ ನೀಡಿರುವುದು ವಿಶೇಷ.

ಐಪಿಎಲ್​ ಮಿನಿ ಹರಾಜು ಸಿದ್ಧತೆಗಳು ಶುರುವಾದ ಬೆನ್ನಲ್ಲೇ ಇದೀಗ ಕೆಲ ತಂಡಗಳು ಯುವ ಆಟಗಾರರನ್ನು ಟ್ರಯಲ್ಸ್​ಗೆ ಕರೆದಿದೆ. ಹೀಗೆ ಟ್ರಯಲ್ಸ್​ಗೆ ಹಾಜರಾದ ಆಟಗಾರರಲ್ಲಿ 24 ವರ್ಷದ ರೋಹನ್ ಕುನ್ನುಮಲ್ ಕೂಡ ಒಬ್ಬರು. ಅದು ಕೂಡ ಮೂರು ಫ್ರಾಂಚೈಸಿಗಳು ಕೇರಳದ ಯುವ ಬ್ಯಾಟ್ಸ್​ಮನ್​​ಗೆ ಬುಲಾವ್ ನೀಡಿರುವುದು ವಿಶೇಷ.

1 / 6
ಭರ್ಜರಿ ಫಾರ್ಮ್​ನಲ್ಲಿರುವ ರೋಹನ್ ಈ ವರ್ಷದ ರಣಜಿ ಟ್ರೋಫಿಯಲ್ಲಿ ಬ್ಯಾಕ್-ಟು-ಬ್ಯಾಕ್ 3 ಶತಕಗಳನ್ನು ಸಿಡಿಸಿದ್ದರು. ಹಾಗೆಯೇ ದುಲೀಪ್ ಟ್ರೋಫಿಯಲ್ಲೂ ಭರ್ಜರಿ ಶತಕ ಬಾರಿಸಿದ್ದರು. ಹೀಗಾಗಿಯೇ ಕೇರಳದ ಯುವ ಆಟಗಾರನ ಮೇಲೆ ಐಪಿಎಲ್ ಫ್ರಾಂಚೈಸಿಗಳು ಕಣ್ಣಿಟ್ಟಿದೆ.

ಭರ್ಜರಿ ಫಾರ್ಮ್​ನಲ್ಲಿರುವ ರೋಹನ್ ಈ ವರ್ಷದ ರಣಜಿ ಟ್ರೋಫಿಯಲ್ಲಿ ಬ್ಯಾಕ್-ಟು-ಬ್ಯಾಕ್ 3 ಶತಕಗಳನ್ನು ಸಿಡಿಸಿದ್ದರು. ಹಾಗೆಯೇ ದುಲೀಪ್ ಟ್ರೋಫಿಯಲ್ಲೂ ಭರ್ಜರಿ ಶತಕ ಬಾರಿಸಿದ್ದರು. ಹೀಗಾಗಿಯೇ ಕೇರಳದ ಯುವ ಆಟಗಾರನ ಮೇಲೆ ಐಪಿಎಲ್ ಫ್ರಾಂಚೈಸಿಗಳು ಕಣ್ಣಿಟ್ಟಿದೆ.

2 / 6
ಅದರಲ್ಲೂ ಕೇರಳ ತಂಡದ ನಾಯಕ ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್  ತಂಡದ ಟ್ರಯಲ್ಸ್​ಗೆ ರೋಹನ್​ ಅವರನ್ನು ಶಿಫಾರಸ್ಸು ಮಾಡಿದ್ದಾರೆ. ಇದರ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳೂ ಕೂಡ ಕೇರಳದ ಯುವ ಬ್ಯಾಟ್ಸ್​ಮನ್​ನನ್ನು ಟ್ರಯಲ್ಸ್​ನಲ್ಲಿ ಪರಿಶೀಲಿಸಿದೆ.

ಅದರಲ್ಲೂ ಕೇರಳ ತಂಡದ ನಾಯಕ ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡದ ಟ್ರಯಲ್ಸ್​ಗೆ ರೋಹನ್​ ಅವರನ್ನು ಶಿಫಾರಸ್ಸು ಮಾಡಿದ್ದಾರೆ. ಇದರ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳೂ ಕೂಡ ಕೇರಳದ ಯುವ ಬ್ಯಾಟ್ಸ್​ಮನ್​ನನ್ನು ಟ್ರಯಲ್ಸ್​ನಲ್ಲಿ ಪರಿಶೀಲಿಸಿದೆ.

3 / 6
ಸದ್ಯ ಮೂರು ತಂಡಗಳಲ್ಲಿ ಟ್ರಯಲ್ಸ್ ಮುಗಿಸಿರುವ ರೋಹನ್ ಅವರನ್ನು ಇನ್ನುಳಿದ ಕೆಲ ತಂಡಗಳೂ ಕೂಡ ಪರಿಶೀಲನೆಗೆ ಹಾಜರಾಗುವಂತೆ ತಿಳಿಸಿದೆ. ಆದರೆ ರಾಜ್ಯ ತಂಡದ ಪರ ಕಣಕ್ಕಿಳಿಯುತ್ತಿದ್ದ ಕಾರಣ ಎಲ್ಲಾ ಟ್ರಯಲ್ಸ್​ನಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದಿದ್ದಾರೆ ರೋಹನ್ ಕುನ್ನುಮ್ಮಲ್.

ಸದ್ಯ ಮೂರು ತಂಡಗಳಲ್ಲಿ ಟ್ರಯಲ್ಸ್ ಮುಗಿಸಿರುವ ರೋಹನ್ ಅವರನ್ನು ಇನ್ನುಳಿದ ಕೆಲ ತಂಡಗಳೂ ಕೂಡ ಪರಿಶೀಲನೆಗೆ ಹಾಜರಾಗುವಂತೆ ತಿಳಿಸಿದೆ. ಆದರೆ ರಾಜ್ಯ ತಂಡದ ಪರ ಕಣಕ್ಕಿಳಿಯುತ್ತಿದ್ದ ಕಾರಣ ಎಲ್ಲಾ ಟ್ರಯಲ್ಸ್​ನಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದಿದ್ದಾರೆ ರೋಹನ್ ಕುನ್ನುಮ್ಮಲ್.

4 / 6
ಸದ್ಯ ಟೀಮ್ ಇಂಡಿಯಾ ಎ ತಂಡದ ಭಾಗವಾಗಿರುವ ರೋಹನ್ ಅವರ ಬ್ಯಾಟಿಂಗ್ ಸಾಮರ್ಥ್ಯದ ಬಗ್ಗೆ ಕೆಲ ಫ್ರಾಂಚೈಸಿಗಳು ಪ್ರಭಾವಿತರಾಗಿದ್ದು, ಅದರಲ್ಲೂ ಸಂಜು ಸ್ಯಾಮ್ಸನ್​​ ನಾಯಕತ್ವದ ರಾಜಸ್ಥಾನ್ ರಾಯಲ್ಸ್​ ಕೇರಳದ ಆಟಗಾರನನ್ನು ಹರಾಜಿನಲ್ಲಿ ಖರೀದಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಸದ್ಯ ಟೀಮ್ ಇಂಡಿಯಾ ಎ ತಂಡದ ಭಾಗವಾಗಿರುವ ರೋಹನ್ ಅವರ ಬ್ಯಾಟಿಂಗ್ ಸಾಮರ್ಥ್ಯದ ಬಗ್ಗೆ ಕೆಲ ಫ್ರಾಂಚೈಸಿಗಳು ಪ್ರಭಾವಿತರಾಗಿದ್ದು, ಅದರಲ್ಲೂ ಸಂಜು ಸ್ಯಾಮ್ಸನ್​​ ನಾಯಕತ್ವದ ರಾಜಸ್ಥಾನ್ ರಾಯಲ್ಸ್​ ಕೇರಳದ ಆಟಗಾರನನ್ನು ಹರಾಜಿನಲ್ಲಿ ಖರೀದಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

5 / 6
IPL 2023 ರ ಮಿನಿ ಹರಾಜು ಡಿಸೆಂಬರ್ 23 ರಂದು ಕೊಚ್ಚಿಯಲ್ಲಿ ನಡೆಯಲಿದೆ. ಈ ಹರಾಜು ಪ್ರಕ್ರಿಯೆಯಲ್ಲಿ 300 ಕ್ಕೂ ಅಧಿಕ ಆಟಗಾರರ ಹೆಸರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಆದರೆ 10 ತಂಡಗಳಲ್ಲಿ ಖಾಲಿ ಉಳಿದಿರುವ ಸ್ಥಾನಗಳಿಗೆ ಮಾತ್ರ ಆಯ್ಕೆ ನಡೆಯಲಿದೆ. ಹೀಗಾಗಿ ಕೆಲವೇ ಕೆಲವು ಆಟಗಾರರಿಗೆ ಮಾತ್ರ ಈ ಬಾರಿ ಅವಕಾಶ ಸಿಗಲಿದೆ.

IPL 2023 ರ ಮಿನಿ ಹರಾಜು ಡಿಸೆಂಬರ್ 23 ರಂದು ಕೊಚ್ಚಿಯಲ್ಲಿ ನಡೆಯಲಿದೆ. ಈ ಹರಾಜು ಪ್ರಕ್ರಿಯೆಯಲ್ಲಿ 300 ಕ್ಕೂ ಅಧಿಕ ಆಟಗಾರರ ಹೆಸರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಆದರೆ 10 ತಂಡಗಳಲ್ಲಿ ಖಾಲಿ ಉಳಿದಿರುವ ಸ್ಥಾನಗಳಿಗೆ ಮಾತ್ರ ಆಯ್ಕೆ ನಡೆಯಲಿದೆ. ಹೀಗಾಗಿ ಕೆಲವೇ ಕೆಲವು ಆಟಗಾರರಿಗೆ ಮಾತ್ರ ಈ ಬಾರಿ ಅವಕಾಶ ಸಿಗಲಿದೆ.

6 / 6

Published On - 10:03 pm, Mon, 28 November 22

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ