AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಿಂದ ಹೊರಬಿದ್ದ ರಿಷಭ್ ಪಂತ್​ಗೆ ಸಿಗಲಿದೆ 21 ಕೋಟಿ ರೂ.

IPL 2023: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿರುವ ರಿಷಭ್ ಪಂತ್ ಕಳೆದ ಬಾರಿಯ ಒಪ್ಪಂದಂತೆ ಈ ಸಲ ಐಪಿಎಲ್​ ಫ್ರಾಂಚೈಸಿಯಿಂದ 16 ಕೋಟಿ ರೂ. ಪಡೆಯಬೇಕಿತ್ತು.

TV9 Web
| Edited By: |

Updated on:Jan 08, 2023 | 8:30 PM

Share
IPL 2023: ಐಪಿಎಲ್ ಸೀಸನ್​ 16 ನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಹೊರಗುಳಿಯುವುದು ಖಚಿತವಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಮುಂಬೈನ ಕೋಕಿಲಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡೆಲ್ಲಿ ತಂಡದ ನಾಯಕ ಮುಂದಿನ 6 ತಿಂಗಳುಗಳ ಕಾಲ ಮೈದಾನದಲ್ಲಿ ಕಾಣಿಸಿಕೊಳ್ಳುವುದಿಲ್ಲ.

IPL 2023: ಐಪಿಎಲ್ ಸೀಸನ್​ 16 ನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಹೊರಗುಳಿಯುವುದು ಖಚಿತವಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಮುಂಬೈನ ಕೋಕಿಲಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡೆಲ್ಲಿ ತಂಡದ ನಾಯಕ ಮುಂದಿನ 6 ತಿಂಗಳುಗಳ ಕಾಲ ಮೈದಾನದಲ್ಲಿ ಕಾಣಿಸಿಕೊಳ್ಳುವುದಿಲ್ಲ.

1 / 6
ಇತ್ತ ಬಿಸಿಸಿಐ ರಿಷಭ್ ಪಂತ್ ವೈದ್ಯಕೀಯ ವೆಚ್ಚಗಳನ್ನು ಭರಿಸುವುದಾಗಿ ಹೇಳಿಕೊಂಡಿದೆ. ಅಷ್ಟೇ ಅಲ್ಲದೆ ಈ ಹಿಂದಿನ ಒಪ್ಪಂದಂತೆ ಅವರಿಗೆ ನೀಡಬೇಕಾದ ಮೊತ್ತವನ್ನೂ ಕೂಡ ಬಿಸಿಸಿಐ ನೀಡಲಿದೆ ಎಂದು ಇನ್​ಸೈಡ್ ಸ್ಪೋರ್ಟ್ಸ್ ವರದಿ ಮಾಡಿದೆ.

ಇತ್ತ ಬಿಸಿಸಿಐ ರಿಷಭ್ ಪಂತ್ ವೈದ್ಯಕೀಯ ವೆಚ್ಚಗಳನ್ನು ಭರಿಸುವುದಾಗಿ ಹೇಳಿಕೊಂಡಿದೆ. ಅಷ್ಟೇ ಅಲ್ಲದೆ ಈ ಹಿಂದಿನ ಒಪ್ಪಂದಂತೆ ಅವರಿಗೆ ನೀಡಬೇಕಾದ ಮೊತ್ತವನ್ನೂ ಕೂಡ ಬಿಸಿಸಿಐ ನೀಡಲಿದೆ ಎಂದು ಇನ್​ಸೈಡ್ ಸ್ಪೋರ್ಟ್ಸ್ ವರದಿ ಮಾಡಿದೆ.

2 / 6
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿರುವ ರಿಷಭ್ ಪಂತ್ ಕಳೆದ ಬಾರಿಯ ಒಪ್ಪಂದಂತೆ ಈ ಸಲ ಐಪಿಎಲ್​ ಫ್ರಾಂಚೈಸಿಯಿಂದ 16 ಕೋಟಿ ರೂ. ಪಡೆಯಬೇಕಿತ್ತು. ಇದೀಗ ಈ ಮೊತ್ತವನ್ನು ಬಿಸಿಸಿಐ ನೀಡಲು ಮುಂದಾಗಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಆಟಗಾರರ ಗುತ್ತಿಗೆಯಿಂದ ನೀಡಲಾಗುವ 5 ಕೋಟಿ ರೂ. ಅನ್ನು ಸಹ ಬಿಸಿಸಿಐ ಪಾವತಿಸಲಿದೆ ಎಂದು ವರದಿಯಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿರುವ ರಿಷಭ್ ಪಂತ್ ಕಳೆದ ಬಾರಿಯ ಒಪ್ಪಂದಂತೆ ಈ ಸಲ ಐಪಿಎಲ್​ ಫ್ರಾಂಚೈಸಿಯಿಂದ 16 ಕೋಟಿ ರೂ. ಪಡೆಯಬೇಕಿತ್ತು. ಇದೀಗ ಈ ಮೊತ್ತವನ್ನು ಬಿಸಿಸಿಐ ನೀಡಲು ಮುಂದಾಗಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಆಟಗಾರರ ಗುತ್ತಿಗೆಯಿಂದ ನೀಡಲಾಗುವ 5 ಕೋಟಿ ರೂ. ಅನ್ನು ಸಹ ಬಿಸಿಸಿಐ ಪಾವತಿಸಲಿದೆ ಎಂದು ವರದಿಯಾಗಿದೆ.

3 / 6
ಅಂದರೆ ಐಪಿಎಲ್ ಹಾಗೂ ಬಿಸಿಸಿಐ ಒಪ್ಪಂದ ಪ್ರಕಾರ ಈ ವರ್ಷ ರಿಷಭ್ ಪಂತ್ ಪಡೆಯಬೇಕಿದ್ದ ಸಂಪೂರ್ಣ ಮೊತ್ತವನ್ನು ಬಿಸಿಸಿಐ ಪಾವತಿಸಲಿದೆ. ಅದರಂತೆ ಈ ವರ್ಷ ರಿಷಭ್ ಪಂತ್ ಒಟ್ಟು 21 ಕೋಟಿ ರೂ. ಪಡೆಯಲಿದ್ದಾರೆ.

ಅಂದರೆ ಐಪಿಎಲ್ ಹಾಗೂ ಬಿಸಿಸಿಐ ಒಪ್ಪಂದ ಪ್ರಕಾರ ಈ ವರ್ಷ ರಿಷಭ್ ಪಂತ್ ಪಡೆಯಬೇಕಿದ್ದ ಸಂಪೂರ್ಣ ಮೊತ್ತವನ್ನು ಬಿಸಿಸಿಐ ಪಾವತಿಸಲಿದೆ. ಅದರಂತೆ ಈ ವರ್ಷ ರಿಷಭ್ ಪಂತ್ ಒಟ್ಟು 21 ಕೋಟಿ ರೂ. ಪಡೆಯಲಿದ್ದಾರೆ.

4 / 6
Rishabh Pant Delhi Capitals

Ricky Ponting wants Rishabh Pant sitting next to him in the dugout during the IPL 2023 Cricket News in Kannada

5 / 6
ಸದ್ಯ ಚಿಕಿತ್ಸೆಯಲ್ಲಿರುವ ರಿಷಭ್ ಪಂತ್ ಶುಕ್ರವಾರ ಸಂಜೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದಾಗ್ಯೂ ಅವರು ಮುಂದಿನ 6 ತಿಂಗಳುಗಳ ಕಾಲ ಮೈದಾನಕ್ಕಿಳಿಯಲಾಗುವುದಿಲ್ಲ ಎಂದು ತಿಳಿದು ಬಂದಿದೆ. ಅದರಲ್ಲೂ ಏಕದಿನ ವಿಶ್ವಕಪ್​ನಲ್ಲೂ ರಿಷಭ್ ಪಂತ್ ಕಾಣಿಸಿಕೊಳ್ಳುವುದು ಅನುಮಾನ.

ಸದ್ಯ ಚಿಕಿತ್ಸೆಯಲ್ಲಿರುವ ರಿಷಭ್ ಪಂತ್ ಶುಕ್ರವಾರ ಸಂಜೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದಾಗ್ಯೂ ಅವರು ಮುಂದಿನ 6 ತಿಂಗಳುಗಳ ಕಾಲ ಮೈದಾನಕ್ಕಿಳಿಯಲಾಗುವುದಿಲ್ಲ ಎಂದು ತಿಳಿದು ಬಂದಿದೆ. ಅದರಲ್ಲೂ ಏಕದಿನ ವಿಶ್ವಕಪ್​ನಲ್ಲೂ ರಿಷಭ್ ಪಂತ್ ಕಾಣಿಸಿಕೊಳ್ಳುವುದು ಅನುಮಾನ.

6 / 6

Published On - 8:30 pm, Sun, 8 January 23

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು