AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಿಂದ ಹೊರಬಿದ್ದ ರಿಷಭ್ ಪಂತ್​ಗೆ ಸಿಗಲಿದೆ 21 ಕೋಟಿ ರೂ.

IPL 2023: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿರುವ ರಿಷಭ್ ಪಂತ್ ಕಳೆದ ಬಾರಿಯ ಒಪ್ಪಂದಂತೆ ಈ ಸಲ ಐಪಿಎಲ್​ ಫ್ರಾಂಚೈಸಿಯಿಂದ 16 ಕೋಟಿ ರೂ. ಪಡೆಯಬೇಕಿತ್ತು.

TV9 Web
| Edited By: |

Updated on:Jan 08, 2023 | 8:30 PM

Share
IPL 2023: ಐಪಿಎಲ್ ಸೀಸನ್​ 16 ನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಹೊರಗುಳಿಯುವುದು ಖಚಿತವಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಮುಂಬೈನ ಕೋಕಿಲಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡೆಲ್ಲಿ ತಂಡದ ನಾಯಕ ಮುಂದಿನ 6 ತಿಂಗಳುಗಳ ಕಾಲ ಮೈದಾನದಲ್ಲಿ ಕಾಣಿಸಿಕೊಳ್ಳುವುದಿಲ್ಲ.

IPL 2023: ಐಪಿಎಲ್ ಸೀಸನ್​ 16 ನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಹೊರಗುಳಿಯುವುದು ಖಚಿತವಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಮುಂಬೈನ ಕೋಕಿಲಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡೆಲ್ಲಿ ತಂಡದ ನಾಯಕ ಮುಂದಿನ 6 ತಿಂಗಳುಗಳ ಕಾಲ ಮೈದಾನದಲ್ಲಿ ಕಾಣಿಸಿಕೊಳ್ಳುವುದಿಲ್ಲ.

1 / 6
ಇತ್ತ ಬಿಸಿಸಿಐ ರಿಷಭ್ ಪಂತ್ ವೈದ್ಯಕೀಯ ವೆಚ್ಚಗಳನ್ನು ಭರಿಸುವುದಾಗಿ ಹೇಳಿಕೊಂಡಿದೆ. ಅಷ್ಟೇ ಅಲ್ಲದೆ ಈ ಹಿಂದಿನ ಒಪ್ಪಂದಂತೆ ಅವರಿಗೆ ನೀಡಬೇಕಾದ ಮೊತ್ತವನ್ನೂ ಕೂಡ ಬಿಸಿಸಿಐ ನೀಡಲಿದೆ ಎಂದು ಇನ್​ಸೈಡ್ ಸ್ಪೋರ್ಟ್ಸ್ ವರದಿ ಮಾಡಿದೆ.

ಇತ್ತ ಬಿಸಿಸಿಐ ರಿಷಭ್ ಪಂತ್ ವೈದ್ಯಕೀಯ ವೆಚ್ಚಗಳನ್ನು ಭರಿಸುವುದಾಗಿ ಹೇಳಿಕೊಂಡಿದೆ. ಅಷ್ಟೇ ಅಲ್ಲದೆ ಈ ಹಿಂದಿನ ಒಪ್ಪಂದಂತೆ ಅವರಿಗೆ ನೀಡಬೇಕಾದ ಮೊತ್ತವನ್ನೂ ಕೂಡ ಬಿಸಿಸಿಐ ನೀಡಲಿದೆ ಎಂದು ಇನ್​ಸೈಡ್ ಸ್ಪೋರ್ಟ್ಸ್ ವರದಿ ಮಾಡಿದೆ.

2 / 6
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿರುವ ರಿಷಭ್ ಪಂತ್ ಕಳೆದ ಬಾರಿಯ ಒಪ್ಪಂದಂತೆ ಈ ಸಲ ಐಪಿಎಲ್​ ಫ್ರಾಂಚೈಸಿಯಿಂದ 16 ಕೋಟಿ ರೂ. ಪಡೆಯಬೇಕಿತ್ತು. ಇದೀಗ ಈ ಮೊತ್ತವನ್ನು ಬಿಸಿಸಿಐ ನೀಡಲು ಮುಂದಾಗಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಆಟಗಾರರ ಗುತ್ತಿಗೆಯಿಂದ ನೀಡಲಾಗುವ 5 ಕೋಟಿ ರೂ. ಅನ್ನು ಸಹ ಬಿಸಿಸಿಐ ಪಾವತಿಸಲಿದೆ ಎಂದು ವರದಿಯಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿರುವ ರಿಷಭ್ ಪಂತ್ ಕಳೆದ ಬಾರಿಯ ಒಪ್ಪಂದಂತೆ ಈ ಸಲ ಐಪಿಎಲ್​ ಫ್ರಾಂಚೈಸಿಯಿಂದ 16 ಕೋಟಿ ರೂ. ಪಡೆಯಬೇಕಿತ್ತು. ಇದೀಗ ಈ ಮೊತ್ತವನ್ನು ಬಿಸಿಸಿಐ ನೀಡಲು ಮುಂದಾಗಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಆಟಗಾರರ ಗುತ್ತಿಗೆಯಿಂದ ನೀಡಲಾಗುವ 5 ಕೋಟಿ ರೂ. ಅನ್ನು ಸಹ ಬಿಸಿಸಿಐ ಪಾವತಿಸಲಿದೆ ಎಂದು ವರದಿಯಾಗಿದೆ.

3 / 6
ಅಂದರೆ ಐಪಿಎಲ್ ಹಾಗೂ ಬಿಸಿಸಿಐ ಒಪ್ಪಂದ ಪ್ರಕಾರ ಈ ವರ್ಷ ರಿಷಭ್ ಪಂತ್ ಪಡೆಯಬೇಕಿದ್ದ ಸಂಪೂರ್ಣ ಮೊತ್ತವನ್ನು ಬಿಸಿಸಿಐ ಪಾವತಿಸಲಿದೆ. ಅದರಂತೆ ಈ ವರ್ಷ ರಿಷಭ್ ಪಂತ್ ಒಟ್ಟು 21 ಕೋಟಿ ರೂ. ಪಡೆಯಲಿದ್ದಾರೆ.

ಅಂದರೆ ಐಪಿಎಲ್ ಹಾಗೂ ಬಿಸಿಸಿಐ ಒಪ್ಪಂದ ಪ್ರಕಾರ ಈ ವರ್ಷ ರಿಷಭ್ ಪಂತ್ ಪಡೆಯಬೇಕಿದ್ದ ಸಂಪೂರ್ಣ ಮೊತ್ತವನ್ನು ಬಿಸಿಸಿಐ ಪಾವತಿಸಲಿದೆ. ಅದರಂತೆ ಈ ವರ್ಷ ರಿಷಭ್ ಪಂತ್ ಒಟ್ಟು 21 ಕೋಟಿ ರೂ. ಪಡೆಯಲಿದ್ದಾರೆ.

4 / 6
Rishabh Pant Delhi Capitals

Ricky Ponting wants Rishabh Pant sitting next to him in the dugout during the IPL 2023 Cricket News in Kannada

5 / 6
ಸದ್ಯ ಚಿಕಿತ್ಸೆಯಲ್ಲಿರುವ ರಿಷಭ್ ಪಂತ್ ಶುಕ್ರವಾರ ಸಂಜೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದಾಗ್ಯೂ ಅವರು ಮುಂದಿನ 6 ತಿಂಗಳುಗಳ ಕಾಲ ಮೈದಾನಕ್ಕಿಳಿಯಲಾಗುವುದಿಲ್ಲ ಎಂದು ತಿಳಿದು ಬಂದಿದೆ. ಅದರಲ್ಲೂ ಏಕದಿನ ವಿಶ್ವಕಪ್​ನಲ್ಲೂ ರಿಷಭ್ ಪಂತ್ ಕಾಣಿಸಿಕೊಳ್ಳುವುದು ಅನುಮಾನ.

ಸದ್ಯ ಚಿಕಿತ್ಸೆಯಲ್ಲಿರುವ ರಿಷಭ್ ಪಂತ್ ಶುಕ್ರವಾರ ಸಂಜೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದಾಗ್ಯೂ ಅವರು ಮುಂದಿನ 6 ತಿಂಗಳುಗಳ ಕಾಲ ಮೈದಾನಕ್ಕಿಳಿಯಲಾಗುವುದಿಲ್ಲ ಎಂದು ತಿಳಿದು ಬಂದಿದೆ. ಅದರಲ್ಲೂ ಏಕದಿನ ವಿಶ್ವಕಪ್​ನಲ್ಲೂ ರಿಷಭ್ ಪಂತ್ ಕಾಣಿಸಿಕೊಳ್ಳುವುದು ಅನುಮಾನ.

6 / 6

Published On - 8:30 pm, Sun, 8 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ