AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನ ಆರಂಭಿಕ ಪಂದ್ಯಗಳಲ್ಲಿ ಬೆನ್​ ಸ್ಟೋಕ್ಸ್ ಬೌಲಿಂಗ್ ಮಾಡಲ್ಲ..!

IPL 2023 Kannada: ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ.

TV9 Web
| Updated By: ಝಾಹಿರ್ ಯೂಸುಫ್

Updated on:Mar 28, 2023 | 11:08 PM

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಹೊಸ ಚಿಂತೆ ಶುರುವಾಗಿದೆ. ತಂಡದ ಪ್ರಮುಖ ಆಲ್​​ರೌಂಡರ್ ಬೆನ್​ ಸ್ಟೋಕ್ಸ್​ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಬೌಲಿಂಗ್ ಮಾಡುವುದಿಲ್ಲ ಎಂಬುದು ಖಚಿತವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಹೊಸ ಚಿಂತೆ ಶುರುವಾಗಿದೆ. ತಂಡದ ಪ್ರಮುಖ ಆಲ್​​ರೌಂಡರ್ ಬೆನ್​ ಸ್ಟೋಕ್ಸ್​ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಬೌಲಿಂಗ್ ಮಾಡುವುದಿಲ್ಲ ಎಂಬುದು ಖಚಿತವಾಗಿದೆ.

1 / 5
ಬೆನ್ ಸ್ಟೋಕ್ಸ್ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಹಿಂದೆ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಕಾಲಿಗೆ ಗಾಯವಾಗಿತ್ತು. ಈ ಗಾಯವು ಗುಣವಾಗಿದ್ದರೂ, ಮೊಣಕಾಲಿನಲ್ಲಿ ಸಣ್ಣ ನೋವಿದೆ. ಹೀಗಾಗಿ ಅವರು ಬೌಲಿಂಗ್ ಮಾಡಲು ಸಂಪೂರ್ಣ ಸಮರ್ಥರಾಗಿಲ್ಲ. ಈ ಕಾರಣದಿಂದಾಗಿ ಸ್ಟೋಕ್ಸ್ ಆರಂಭದ ಕೆಲ ಪಂದ್ಯಗಳಲ್ಲಿ ಬೌಲಿಂಗ್ ಮಾಡಲ್ಲ ಎಂಬುದನ್ನು ಸಿಎಸ್​ಕೆ ಕೋಚ್ ಮೈಕೆಲ್ ಹಸ್ಸಿ ಖಚಿತಪಡಿಸಿದ್ದಾರೆ.

ಬೆನ್ ಸ್ಟೋಕ್ಸ್ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಹಿಂದೆ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಕಾಲಿಗೆ ಗಾಯವಾಗಿತ್ತು. ಈ ಗಾಯವು ಗುಣವಾಗಿದ್ದರೂ, ಮೊಣಕಾಲಿನಲ್ಲಿ ಸಣ್ಣ ನೋವಿದೆ. ಹೀಗಾಗಿ ಅವರು ಬೌಲಿಂಗ್ ಮಾಡಲು ಸಂಪೂರ್ಣ ಸಮರ್ಥರಾಗಿಲ್ಲ. ಈ ಕಾರಣದಿಂದಾಗಿ ಸ್ಟೋಕ್ಸ್ ಆರಂಭದ ಕೆಲ ಪಂದ್ಯಗಳಲ್ಲಿ ಬೌಲಿಂಗ್ ಮಾಡಲ್ಲ ಎಂಬುದನ್ನು ಸಿಎಸ್​ಕೆ ಕೋಚ್ ಮೈಕೆಲ್ ಹಸ್ಸಿ ಖಚಿತಪಡಿಸಿದ್ದಾರೆ.

2 / 5
ಇದಾಗ್ಯೂ ಬೆನ್ ಸ್ಟೋಕ್ಸ್ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಲಿದ್ದಾರೆ. ಆಲ್​ರೌಂಡರ್ ಬದಲಾಗಿ ಅವರು ಕೇವಲ ಬ್ಯಾಟರ್​ ಆಗಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಸಿಎಸ್​ಕೆ ತಂಡವು ಹೆಚ್ಚುವರಿ ಬೌಲರ್​ರೊಬ್ಬರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

ಇದಾಗ್ಯೂ ಬೆನ್ ಸ್ಟೋಕ್ಸ್ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಲಿದ್ದಾರೆ. ಆಲ್​ರೌಂಡರ್ ಬದಲಾಗಿ ಅವರು ಕೇವಲ ಬ್ಯಾಟರ್​ ಆಗಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಸಿಎಸ್​ಕೆ ತಂಡವು ಹೆಚ್ಚುವರಿ ಬೌಲರ್​ರೊಬ್ಬರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

3 / 5
ಇನ್ನು ತಂಡದಲ್ಲಿ ಸಿಎಸ್​ಕೆ ಪ್ಲೇಯಿಂಗ್ ಇಲೆವೆನ್​ನಲ್ಲಿ ವಿದೇಶಿ ಆಲ್​ರೌಂಡರ್ ಆಗಿ ಮೊಯೀನ್ ಅಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಹಾಗೆಯೇ ಆರಂಭಿಕನ ಸ್ಥಾನದಲ್ಲಿ ಡೆವೊನ್ ಕಾನ್ವೆ ಹಾಗೂ ಸ್ಪಿನ್ನರ್ ಆಗಿ ಮಹೀಶ್ ತೀಕ್ಷಣ ಸಿಎಸ್​ಕೆ ಪರ ಕಣಕ್ಕಿಳಿಯಬಹುದು.

ಇನ್ನು ತಂಡದಲ್ಲಿ ಸಿಎಸ್​ಕೆ ಪ್ಲೇಯಿಂಗ್ ಇಲೆವೆನ್​ನಲ್ಲಿ ವಿದೇಶಿ ಆಲ್​ರೌಂಡರ್ ಆಗಿ ಮೊಯೀನ್ ಅಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಹಾಗೆಯೇ ಆರಂಭಿಕನ ಸ್ಥಾನದಲ್ಲಿ ಡೆವೊನ್ ಕಾನ್ವೆ ಹಾಗೂ ಸ್ಪಿನ್ನರ್ ಆಗಿ ಮಹೀಶ್ ತೀಕ್ಷಣ ಸಿಎಸ್​ಕೆ ಪರ ಕಣಕ್ಕಿಳಿಯಬಹುದು.

4 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ, ಸಿಸಂದ ಮಗಲಾ

ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ, ಸಿಸಂದ ಮಗಲಾ

5 / 5

Published On - 11:08 pm, Tue, 28 March 23

Follow us
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು