Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನ ಆರಂಭಿಕ ಪಂದ್ಯಗಳಲ್ಲಿ ಬೆನ್​ ಸ್ಟೋಕ್ಸ್ ಬೌಲಿಂಗ್ ಮಾಡಲ್ಲ..!

IPL 2023 Kannada: ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ.

TV9 Web
| Updated By: ಝಾಹಿರ್ ಯೂಸುಫ್

Updated on:Mar 28, 2023 | 11:08 PM

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಹೊಸ ಚಿಂತೆ ಶುರುವಾಗಿದೆ. ತಂಡದ ಪ್ರಮುಖ ಆಲ್​​ರೌಂಡರ್ ಬೆನ್​ ಸ್ಟೋಕ್ಸ್​ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಬೌಲಿಂಗ್ ಮಾಡುವುದಿಲ್ಲ ಎಂಬುದು ಖಚಿತವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಹೊಸ ಚಿಂತೆ ಶುರುವಾಗಿದೆ. ತಂಡದ ಪ್ರಮುಖ ಆಲ್​​ರೌಂಡರ್ ಬೆನ್​ ಸ್ಟೋಕ್ಸ್​ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಬೌಲಿಂಗ್ ಮಾಡುವುದಿಲ್ಲ ಎಂಬುದು ಖಚಿತವಾಗಿದೆ.

1 / 5
ಬೆನ್ ಸ್ಟೋಕ್ಸ್ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಹಿಂದೆ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಕಾಲಿಗೆ ಗಾಯವಾಗಿತ್ತು. ಈ ಗಾಯವು ಗುಣವಾಗಿದ್ದರೂ, ಮೊಣಕಾಲಿನಲ್ಲಿ ಸಣ್ಣ ನೋವಿದೆ. ಹೀಗಾಗಿ ಅವರು ಬೌಲಿಂಗ್ ಮಾಡಲು ಸಂಪೂರ್ಣ ಸಮರ್ಥರಾಗಿಲ್ಲ. ಈ ಕಾರಣದಿಂದಾಗಿ ಸ್ಟೋಕ್ಸ್ ಆರಂಭದ ಕೆಲ ಪಂದ್ಯಗಳಲ್ಲಿ ಬೌಲಿಂಗ್ ಮಾಡಲ್ಲ ಎಂಬುದನ್ನು ಸಿಎಸ್​ಕೆ ಕೋಚ್ ಮೈಕೆಲ್ ಹಸ್ಸಿ ಖಚಿತಪಡಿಸಿದ್ದಾರೆ.

ಬೆನ್ ಸ್ಟೋಕ್ಸ್ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಹಿಂದೆ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಕಾಲಿಗೆ ಗಾಯವಾಗಿತ್ತು. ಈ ಗಾಯವು ಗುಣವಾಗಿದ್ದರೂ, ಮೊಣಕಾಲಿನಲ್ಲಿ ಸಣ್ಣ ನೋವಿದೆ. ಹೀಗಾಗಿ ಅವರು ಬೌಲಿಂಗ್ ಮಾಡಲು ಸಂಪೂರ್ಣ ಸಮರ್ಥರಾಗಿಲ್ಲ. ಈ ಕಾರಣದಿಂದಾಗಿ ಸ್ಟೋಕ್ಸ್ ಆರಂಭದ ಕೆಲ ಪಂದ್ಯಗಳಲ್ಲಿ ಬೌಲಿಂಗ್ ಮಾಡಲ್ಲ ಎಂಬುದನ್ನು ಸಿಎಸ್​ಕೆ ಕೋಚ್ ಮೈಕೆಲ್ ಹಸ್ಸಿ ಖಚಿತಪಡಿಸಿದ್ದಾರೆ.

2 / 5
ಇದಾಗ್ಯೂ ಬೆನ್ ಸ್ಟೋಕ್ಸ್ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಲಿದ್ದಾರೆ. ಆಲ್​ರೌಂಡರ್ ಬದಲಾಗಿ ಅವರು ಕೇವಲ ಬ್ಯಾಟರ್​ ಆಗಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಸಿಎಸ್​ಕೆ ತಂಡವು ಹೆಚ್ಚುವರಿ ಬೌಲರ್​ರೊಬ್ಬರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

ಇದಾಗ್ಯೂ ಬೆನ್ ಸ್ಟೋಕ್ಸ್ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಲಿದ್ದಾರೆ. ಆಲ್​ರೌಂಡರ್ ಬದಲಾಗಿ ಅವರು ಕೇವಲ ಬ್ಯಾಟರ್​ ಆಗಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಸಿಎಸ್​ಕೆ ತಂಡವು ಹೆಚ್ಚುವರಿ ಬೌಲರ್​ರೊಬ್ಬರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

3 / 5
ಇನ್ನು ತಂಡದಲ್ಲಿ ಸಿಎಸ್​ಕೆ ಪ್ಲೇಯಿಂಗ್ ಇಲೆವೆನ್​ನಲ್ಲಿ ವಿದೇಶಿ ಆಲ್​ರೌಂಡರ್ ಆಗಿ ಮೊಯೀನ್ ಅಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಹಾಗೆಯೇ ಆರಂಭಿಕನ ಸ್ಥಾನದಲ್ಲಿ ಡೆವೊನ್ ಕಾನ್ವೆ ಹಾಗೂ ಸ್ಪಿನ್ನರ್ ಆಗಿ ಮಹೀಶ್ ತೀಕ್ಷಣ ಸಿಎಸ್​ಕೆ ಪರ ಕಣಕ್ಕಿಳಿಯಬಹುದು.

ಇನ್ನು ತಂಡದಲ್ಲಿ ಸಿಎಸ್​ಕೆ ಪ್ಲೇಯಿಂಗ್ ಇಲೆವೆನ್​ನಲ್ಲಿ ವಿದೇಶಿ ಆಲ್​ರೌಂಡರ್ ಆಗಿ ಮೊಯೀನ್ ಅಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಹಾಗೆಯೇ ಆರಂಭಿಕನ ಸ್ಥಾನದಲ್ಲಿ ಡೆವೊನ್ ಕಾನ್ವೆ ಹಾಗೂ ಸ್ಪಿನ್ನರ್ ಆಗಿ ಮಹೀಶ್ ತೀಕ್ಷಣ ಸಿಎಸ್​ಕೆ ಪರ ಕಣಕ್ಕಿಳಿಯಬಹುದು.

4 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ, ಸಿಸಂದ ಮಗಲಾ

ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ, ಸಿಸಂದ ಮಗಲಾ

5 / 5

Published On - 11:08 pm, Tue, 28 March 23

Follow us
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ