AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ ಸಲ ಕಪ್ ಗೆಲ್ಲುವ ತಂಡವನ್ನು ಹೆಸರಿಸಿದ ಜಾಕ್ ಕಾಲಿಸ್

IPL 2023 Kannada: ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೀಗಿದೆ​: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ರಿಪಾಲ್ ಪಟೇಲ್, ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅನ್ರಿಕ್ ನೋಕಿಯಾ, ಚೇತನ್ ಸಕರಿಯಾ.

TV9 Web
| Edited By: |

Updated on:Apr 01, 2023 | 2:11 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಸೀಸನ್ 16 ಆರಂಭಕ್ಕೂ ಮುನ್ನವೇ ಈ ಬಾರಿ ಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದೆಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ಸೌತ್ ಆಫ್ರಿಕಾದ ಮಾಜಿ ಆಟಗಾರ ಜಾಕ್ವೆಸ್ ಕಾಲಿಸ್ ಈ ಬಾರಿ ಫೈನಲ್ ಆಡುವ 2 ತಂಡಗಳನ್ನು ಹೆಸರಿಸಿದ್ದಾರೆ. ಅಷ್ಟೇ ಅಲ್ಲದೆ ಇದೇ ತಂಡ ಕಪ್ ಗೆಲ್ಲಲಿದೆ ಎಂದು ಕೂಡ ಭವಿಷ್ಯ ನುಡಿದಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಸೀಸನ್ 16 ಆರಂಭಕ್ಕೂ ಮುನ್ನವೇ ಈ ಬಾರಿ ಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದೆಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ಸೌತ್ ಆಫ್ರಿಕಾದ ಮಾಜಿ ಆಟಗಾರ ಜಾಕ್ವೆಸ್ ಕಾಲಿಸ್ ಈ ಬಾರಿ ಫೈನಲ್ ಆಡುವ 2 ತಂಡಗಳನ್ನು ಹೆಸರಿಸಿದ್ದಾರೆ. ಅಷ್ಟೇ ಅಲ್ಲದೆ ಇದೇ ತಂಡ ಕಪ್ ಗೆಲ್ಲಲಿದೆ ಎಂದು ಕೂಡ ಭವಿಷ್ಯ ನುಡಿದಿದ್ದಾರೆ.

1 / 6
ಐಪಿಎಲ್ ಕುರಿತು ಮಾತನಾಡಿದ ಜಾಕ್ಸ್ ಕಾಲಿಸ್, ಈ ಬಾರಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಫೈನಲ್ ಪ್ರವೇಶಿಸಲಿದೆ. ಉಭಯ ತಂಡಗಳು ಬಲಿಷ್ಠವಾಗಿರುವ ಕಾರಣ ಈ ಸಲ ಅಂತಿಮ ಹಣಾಹಣಿಯಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಲಿದೆ ಎಂದಿದ್ದಾರೆ.

ಐಪಿಎಲ್ ಕುರಿತು ಮಾತನಾಡಿದ ಜಾಕ್ಸ್ ಕಾಲಿಸ್, ಈ ಬಾರಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಫೈನಲ್ ಪ್ರವೇಶಿಸಲಿದೆ. ಉಭಯ ತಂಡಗಳು ಬಲಿಷ್ಠವಾಗಿರುವ ಕಾರಣ ಈ ಸಲ ಅಂತಿಮ ಹಣಾಹಣಿಯಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಲಿದೆ ಎಂದಿದ್ದಾರೆ.

2 / 6
ಇನ್ನು ಫೈನಲ್​ ಫೈಟ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ಡೆಲ್ಲಿ ಕ್ಯಾಪಿಟಲ್ಸ್ ಚೊಚ್ಚಲ ಬಾರಿ ಕಪ್ ಗೆಲ್ಲಲಿದೆ ಎಂದು ಜಾಕ್ಸ್ ಕಾಲಿಸ್ ಭವಿಷ್ಯ ನುಡಿದಿದ್ದಾರೆ.

ಇನ್ನು ಫೈನಲ್​ ಫೈಟ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ಡೆಲ್ಲಿ ಕ್ಯಾಪಿಟಲ್ಸ್ ಚೊಚ್ಚಲ ಬಾರಿ ಕಪ್ ಗೆಲ್ಲಲಿದೆ ಎಂದು ಜಾಕ್ಸ್ ಕಾಲಿಸ್ ಭವಿಷ್ಯ ನುಡಿದಿದ್ದಾರೆ.

3 / 6
ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಿಷಭ್ ಪಂತ್ ಅವರ ಸೇವೆಯನ್ನು ಕಳೆದುಕೊಂಡರೂ, ತಂಡದಲ್ಲಿ ಡೇವಿಡ್ ವಾರ್ನರ್, ಅಕ್ಷರ್ ಪಟೇಲ್ ಅವರಂತಹ ಸ್ಟಾರ್ ಆಟಗಾರರ ದಂಡೇ ಇದೆ. ಅದರಲ್ಲೂ ವಾರ್ನರ್ ತಂಡವನ್ನು ಮುನ್ನಡೆಸುತ್ತಿರುವುದು ಡೆಲ್ಲಿ ಕ್ಯಾಪಿಟಲ್ಸ್​ಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದಿದ್ದಾರೆ ಜಾಕ್ಸ್ ಕಾಲಿಸ್.

ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಿಷಭ್ ಪಂತ್ ಅವರ ಸೇವೆಯನ್ನು ಕಳೆದುಕೊಂಡರೂ, ತಂಡದಲ್ಲಿ ಡೇವಿಡ್ ವಾರ್ನರ್, ಅಕ್ಷರ್ ಪಟೇಲ್ ಅವರಂತಹ ಸ್ಟಾರ್ ಆಟಗಾರರ ದಂಡೇ ಇದೆ. ಅದರಲ್ಲೂ ವಾರ್ನರ್ ತಂಡವನ್ನು ಮುನ್ನಡೆಸುತ್ತಿರುವುದು ಡೆಲ್ಲಿ ಕ್ಯಾಪಿಟಲ್ಸ್​ಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದಿದ್ದಾರೆ ಜಾಕ್ಸ್ ಕಾಲಿಸ್.

4 / 6
ಡೆಲ್ಲಿ ಕ್ಯಾಪಿಟಲ್ಸ್ ತಂಡವು ಏಪ್ರಿಲ್ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಐಪಿಎಲ್ ಅಭಿಯಾನ ಆರಂಭಿಸಲಿದೆ. ಈ ಅಭಿಯಾನದ ಮೂಲಕ ಜಾಕ್ಸ್ ಕಾಲಿಸ್ ಅವರ ಭವಿಷ್ಯವಾಣಿಯಂತೆ ಈ ಬಾರಿ ಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡವು ಏಪ್ರಿಲ್ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಐಪಿಎಲ್ ಅಭಿಯಾನ ಆರಂಭಿಸಲಿದೆ. ಈ ಅಭಿಯಾನದ ಮೂಲಕ ಜಾಕ್ಸ್ ಕಾಲಿಸ್ ಅವರ ಭವಿಷ್ಯವಾಣಿಯಂತೆ ಈ ಬಾರಿ ಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

5 / 6
ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೀಗಿದೆ​: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ರಿಪಾಲ್ ಪಟೇಲ್, ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅನ್ರಿಕ್ ನೋಕಿಯಾ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್, ಲುಂಗಿ ಎನ್‌ಗಿಡಿ, ಮುಸ್ತಫಿಜುರ್ ರೆಹಮಾನ್, ಅಮನ್ ಖಾನ್, ಕುಲದೀಪ್ ಯಾದವ್, ಕುಲದೀಪ್ ಯಾದವ್, ವಿಕಿ ಓಸ್ಟ್ವಾಲ್, ರಿಲೀ ರೊಸೊ, ಮನೀಶ್ ಪಾಂಡೆ, ಮುಖೇಶ್ ಕುಮಾರ್, ಇಶಾಂತ್ ಶರ್ಮಾ , ಫಿಲ್ ಸಾಲ್ಟ್, ಅಭಿಷೇಕ್ ಪೊರೆಲ್.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೀಗಿದೆ​: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ರಿಪಾಲ್ ಪಟೇಲ್, ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅನ್ರಿಕ್ ನೋಕಿಯಾ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್, ಲುಂಗಿ ಎನ್‌ಗಿಡಿ, ಮುಸ್ತಫಿಜುರ್ ರೆಹಮಾನ್, ಅಮನ್ ಖಾನ್, ಕುಲದೀಪ್ ಯಾದವ್, ಕುಲದೀಪ್ ಯಾದವ್, ವಿಕಿ ಓಸ್ಟ್ವಾಲ್, ರಿಲೀ ರೊಸೊ, ಮನೀಶ್ ಪಾಂಡೆ, ಮುಖೇಶ್ ಕುಮಾರ್, ಇಶಾಂತ್ ಶರ್ಮಾ , ಫಿಲ್ ಸಾಲ್ಟ್, ಅಭಿಷೇಕ್ ಪೊರೆಲ್.

6 / 6

Published On - 2:08 pm, Sat, 1 April 23

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!