AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ ಅಖಾಡದಲ್ಲಿ 10 ಕನ್ನಡಿಗರು..!

IPL 2023 Kannada: ಆರ್​ಸಿಬಿ ತಂಡದಲ್ಲಿರುವುದು ಏಕೈಕ ಕನ್ನಡಿಗ ಮಾತ್ರ. ಇನ್ನು ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡಗಳಲ್ಲಿ ತಲಾ ಇಬ್ಬರು ಕನ್ನಡಿಗರು ಆಯ್ಕೆಯಾಗಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Mar 30, 2023 | 9:38 PM

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಕೌಂಟ್ ಡೌನ್ ಶುರುವಾಗಿದೆ. ಈ ಬಾರಿಯ ಐಪಿಎಲ್​ನಲ್ಲಿ ಒಟ್ಟು 243 ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ಇವರಲ್ಲಿ 10 ಕನ್ನಡಿಗರೂ ಕೂಡ ಇರುವುದು ವಿಶೇಷ.

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಕೌಂಟ್ ಡೌನ್ ಶುರುವಾಗಿದೆ. ಈ ಬಾರಿಯ ಐಪಿಎಲ್​ನಲ್ಲಿ ಒಟ್ಟು 243 ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ಇವರಲ್ಲಿ 10 ಕನ್ನಡಿಗರೂ ಕೂಡ ಇರುವುದು ವಿಶೇಷ.

1 / 13
ಐಪಿಎಲ್​ನ 7 ತಂಡಗಳಲ್ಲಿ ಒಟ್ಟು 10  ಕರ್ನಾಟಕದ ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲಿ ಆರ್​ಸಿಬಿ ತಂಡದಲ್ಲಿರುವುದು ಏಕೈಕ ಕನ್ನಡಿಗ ಮಾತ್ರ. ಇನ್ನು ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡಗಳಲ್ಲಿ ತಲಾ ಇಬ್ಬರು ಕನ್ನಡಿಗರು ಆಯ್ಕೆಯಾಗಿದ್ದಾರೆ.

ಐಪಿಎಲ್​ನ 7 ತಂಡಗಳಲ್ಲಿ ಒಟ್ಟು 10 ಕರ್ನಾಟಕದ ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲಿ ಆರ್​ಸಿಬಿ ತಂಡದಲ್ಲಿರುವುದು ಏಕೈಕ ಕನ್ನಡಿಗ ಮಾತ್ರ. ಇನ್ನು ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡಗಳಲ್ಲಿ ತಲಾ ಇಬ್ಬರು ಕನ್ನಡಿಗರು ಆಯ್ಕೆಯಾಗಿದ್ದಾರೆ.

2 / 13
ಹಾಗಿದ್ರೆ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿರುವ ಕರ್ನಾಟಕದ ಆಟಗಾರರು ಯಾರೆಲ್ಲಾ ಎಂದು ನೋಡೋಣ...

ಹಾಗಿದ್ರೆ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿರುವ ಕರ್ನಾಟಕದ ಆಟಗಾರರು ಯಾರೆಲ್ಲಾ ಎಂದು ನೋಡೋಣ...

3 / 13
ಕೆಎಲ್ ರಾಹುಲ್ (ಲಕ್ನೋ ಸೂಪರ್ ಜೈಂಟ್ಸ್)

ಕೆಎಲ್ ರಾಹುಲ್ (ಲಕ್ನೋ ಸೂಪರ್ ಜೈಂಟ್ಸ್)

4 / 13
ಕೃಷ್ಣಪ್ಪ ಗೌತಮ್ (ಲಕ್ನೋ ಸೂಪರ್ ಜೈಂಟ್ಸ್)

ಕೃಷ್ಣಪ್ಪ ಗೌತಮ್ (ಲಕ್ನೋ ಸೂಪರ್ ಜೈಂಟ್ಸ್)

5 / 13
ದೇವದತ್ ಪಡಿಕ್ಕಲ್ (ರಾಜಸ್ಥಾನ್ ರಾಯಲ್ಸ್)

ದೇವದತ್ ಪಡಿಕ್ಕಲ್ (ರಾಜಸ್ಥಾನ್ ರಾಯಲ್ಸ್)

6 / 13
ಕೆಸಿ ಕಾರ್ಯಪ್ಪ (ರಾಜಸ್ಥಾನ್ ರಾಯಲ್ಸ್)

ಕೆಸಿ ಕಾರ್ಯಪ್ಪ (ರಾಜಸ್ಥಾನ್ ರಾಯಲ್ಸ್)

7 / 13
ಮಯಾಂಕ್ ಅಗರ್ವಾಲ್ (ಸನ್​ರೈಸರ್ಸ್ ಹೈದರಾಬಾದ್)

ಮಯಾಂಕ್ ಅಗರ್ವಾಲ್ (ಸನ್​ರೈಸರ್ಸ್ ಹೈದರಾಬಾದ್)

8 / 13
ಮನೀಷ್ ಪಾಂಡೆ (ಡೆಲ್ಲಿ ಕ್ಯಾಪಿಟಲ್ಸ್)

ಮನೀಷ್ ಪಾಂಡೆ (ಡೆಲ್ಲಿ ಕ್ಯಾಪಿಟಲ್ಸ್)

9 / 13
ಪ್ರವೀಣ್ ದುಬೆ (ಡೆಲ್ಲಿ ಕ್ಯಾಪಿಟಲ್ಸ್)

ಪ್ರವೀಣ್ ದುಬೆ (ಡೆಲ್ಲಿ ಕ್ಯಾಪಿಟಲ್ಸ್)

10 / 13
ಅಭಿನವ್ ಮನೋಹರ್ (ಗುಜರಾತ್ ಟೈಟಾನ್ಸ್)

ಅಭಿನವ್ ಮನೋಹರ್ (ಗುಜರಾತ್ ಟೈಟಾನ್ಸ್)

11 / 13
ಮನೋಜ್ ಭಾಂಡಗೆ (ರಾಯಲ್ ಚಾಲೆಂಜರ್ಸ್ ಬೆಂಗಳೂರು)

ಮನೋಜ್ ಭಾಂಡಗೆ (ರಾಯಲ್ ಚಾಲೆಂಜರ್ಸ್ ಬೆಂಗಳೂರು)

12 / 13
ವಿಧ್ವತ್ ಕಾವೇರಪ್ಪ (ಪಂಜಾಬ್ ಕಿಂಗ್ಸ್)

ವಿಧ್ವತ್ ಕಾವೇರಪ್ಪ (ಪಂಜಾಬ್ ಕಿಂಗ್ಸ್)

13 / 13

Published On - 9:23 pm, Thu, 30 March 23

Follow us
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್