AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಿಂದ 8 ಆಟಗಾರರು ಔಟ್: ನಾಲ್ವರು ಇನ್..!

IPL 2023 Kannada: ಐಪಿಎಲ್​ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಫ್ರಾಂಚೈಸಿಗಳ ನಡೆ ಕೂಡ ಅಚ್ಚರಿ ಮೂಡಿಸಿದೆ. ಇನ್ನು ಈ ಬಾರಿಯ ಐಪಿಎಲ್​ಗೆ ಬದಲಿ ಆಟಗಾರರಾಗಿ ಆಯ್ಕೆಯಾಗಿರುವ ಪ್ಲೇಯರ್ಸ್ ಯಾರೆಲ್ಲಾ ಎಂಬುದರ ಮಾಹಿತಿ ಈ ಕೆಳಗಿನಂತಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Mar 27, 2023 | 9:24 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭವಾಗಲು ಇನ್ನು ದಿನಗಳು ಮಾತ್ರ ಉಳಿದಿವೆ. ಈಗಾಗಲೇ  ಗಾಯದ ಹಿನ್ನಲೆ ಟೂರ್ನಿಯಿಂದ 8 ಆಟಗಾರರು ಹಿಂದೆ ಸರಿದಿದ್ದಾರೆ. ಆದರೆ ಇವರ ಬದಲಿಗೆ ನಾಲ್ವರು ಆಟಗಾರರು ಮಾತ್ರ ಐಪಿಎಲ್​ನಲ್ಲಿ ಸ್ಥಾನ ಪಡೆದಿದ್ದಾರೆ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭವಾಗಲು ಇನ್ನು ದಿನಗಳು ಮಾತ್ರ ಉಳಿದಿವೆ. ಈಗಾಗಲೇ ಗಾಯದ ಹಿನ್ನಲೆ ಟೂರ್ನಿಯಿಂದ 8 ಆಟಗಾರರು ಹಿಂದೆ ಸರಿದಿದ್ದಾರೆ. ಆದರೆ ಇವರ ಬದಲಿಗೆ ನಾಲ್ವರು ಆಟಗಾರರು ಮಾತ್ರ ಐಪಿಎಲ್​ನಲ್ಲಿ ಸ್ಥಾನ ಪಡೆದಿದ್ದಾರೆ.

1 / 15
ಅಂದರೆ ಒಟ್ಟು 8 ಆಟಗಾರರಲ್ಲಿ ನಾಲ್ವರ ಬದಲಿ ಆಟಗಾರರ ಆಯ್ಕೆ ನಡೆಯಬೇಕಿದೆ. ಇತ್ತ ಐಪಿಎಲ್​ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಫ್ರಾಂಚೈಸಿಗಳ ನಡೆ ಕೂಡ ಅಚ್ಚರಿ ಮೂಡಿಸಿದೆ. ಇನ್ನು ಈ ಬಾರಿಯ ಐಪಿಎಲ್​ಗೆ ಬದಲಿ ಆಟಗಾರರಾಗಿ ಆಯ್ಕೆಯಾಗಿರುವ ಪ್ಲೇಯರ್ಸ್ ಯಾರೆಲ್ಲಾ ಎಂಬುದರ ಮಾಹಿತಿ ಈ ಕೆಳಗಿನಂತಿದೆ.

ಅಂದರೆ ಒಟ್ಟು 8 ಆಟಗಾರರಲ್ಲಿ ನಾಲ್ವರ ಬದಲಿ ಆಟಗಾರರ ಆಯ್ಕೆ ನಡೆಯಬೇಕಿದೆ. ಇತ್ತ ಐಪಿಎಲ್​ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಫ್ರಾಂಚೈಸಿಗಳ ನಡೆ ಕೂಡ ಅಚ್ಚರಿ ಮೂಡಿಸಿದೆ. ಇನ್ನು ಈ ಬಾರಿಯ ಐಪಿಎಲ್​ಗೆ ಬದಲಿ ಆಟಗಾರರಾಗಿ ಆಯ್ಕೆಯಾಗಿರುವ ಪ್ಲೇಯರ್ಸ್ ಯಾರೆಲ್ಲಾ ಎಂಬುದರ ಮಾಹಿತಿ ಈ ಕೆಳಗಿನಂತಿದೆ.

2 / 15
ಮೈಕೆಲ್ ಬ್ರೇಸ್​ವೆಲ್ (ನ್ಯೂಜಿಲೆಂಡ್): ಆರ್​ಸಿಬಿ ತಂಡದಲ್ಲಿದ್ದ ಇಂಗ್ಲೆಂಡ್ ಆಲ್​ರೌಂಡರ್ ವಿಲ್ ಜಾಕ್ಸ್ ಗಾಯದ ಕಾರಣ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಇದೀಗ ಅವರ ಬದಲಿಗೆ ನ್ಯೂಜಿಲೆಂಡ್​ನ ಎಡಗೈ ದಾಂಡಿಗ ಮೈಕೆಲ್ ಬ್ರೇಸ್​ವೆಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಮೈಕೆಲ್ ಬ್ರೇಸ್​ವೆಲ್ (ನ್ಯೂಜಿಲೆಂಡ್): ಆರ್​ಸಿಬಿ ತಂಡದಲ್ಲಿದ್ದ ಇಂಗ್ಲೆಂಡ್ ಆಲ್​ರೌಂಡರ್ ವಿಲ್ ಜಾಕ್ಸ್ ಗಾಯದ ಕಾರಣ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಇದೀಗ ಅವರ ಬದಲಿಗೆ ನ್ಯೂಜಿಲೆಂಡ್​ನ ಎಡಗೈ ದಾಂಡಿಗ ಮೈಕೆಲ್ ಬ್ರೇಸ್​ವೆಲ್ ಅವರನ್ನು ಆಯ್ಕೆ ಮಾಡಲಾಗಿದೆ.

3 / 15
ಮ್ಯಾಥ್ಯೂ ಶಾರ್ಟ್​ (ಆಸ್ಟ್ರೇಲಿಯಾ): ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜಾನಿ ಬೈರ್​ಸ್ಟೋವ್ ಕೂಡ ಫಿಟ್​ನೆಸ್ ಸಮಸ್ಯೆಯ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿಗೆ ಆಸ್ಟ್ರೇಲಿಯಾ ಆಲ್​ರೌಂಡರ್ ಮ್ಯಾಥ್ಯೂ ಶಾರ್ಟ್ ಪಂಜಾಬ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಮ್ಯಾಥ್ಯೂ ಶಾರ್ಟ್​ (ಆಸ್ಟ್ರೇಲಿಯಾ): ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜಾನಿ ಬೈರ್​ಸ್ಟೋವ್ ಕೂಡ ಫಿಟ್​ನೆಸ್ ಸಮಸ್ಯೆಯ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿಗೆ ಆಸ್ಟ್ರೇಲಿಯಾ ಆಲ್​ರೌಂಡರ್ ಮ್ಯಾಥ್ಯೂ ಶಾರ್ಟ್ ಪಂಜಾಬ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

4 / 15
ಸಿಸಂದ ಮಗಲಾ (ಸೌತ್ ಆಫ್ರಿಕಾ): ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಕೂಡ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಇದೀಗ ಸೌತ್ ಆಫ್ರಿಕಾದ ವೇಗದ ಬೌಲರ್ ಸಿಸಂದ ಮಗಲಾ ಸಿಎಸ್​ಕೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಸಿಸಂದ ಮಗಲಾ (ಸೌತ್ ಆಫ್ರಿಕಾ): ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಕೂಡ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಇದೀಗ ಸೌತ್ ಆಫ್ರಿಕಾದ ವೇಗದ ಬೌಲರ್ ಸಿಸಂದ ಮಗಲಾ ಸಿಎಸ್​ಕೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

5 / 15
ಸಂದೀಪ್ ಶರ್ಮಾ: ರಾಜಸ್ಥಾನ್ ರಾಯಲ್ಸ್ ತಂಡದಿಂದ ಪ್ರಸಿದ್ಧ್ ಕೃಷ್ಣ ಗಾಯದ ಕಾರಣ ಹೊರಗುಳಿದಿದ್ದಾರೆ. ಇದೀಗ ಇವರ ಬದಲಿಗೆ ಸಂದೀಪ್ ಶರ್ಮಾ ಆಯ್ಕೆಯಾಗಿದ್ದಾರೆ.

ಸಂದೀಪ್ ಶರ್ಮಾ: ರಾಜಸ್ಥಾನ್ ರಾಯಲ್ಸ್ ತಂಡದಿಂದ ಪ್ರಸಿದ್ಧ್ ಕೃಷ್ಣ ಗಾಯದ ಕಾರಣ ಹೊರಗುಳಿದಿದ್ದಾರೆ. ಇದೀಗ ಇವರ ಬದಲಿಗೆ ಸಂದೀಪ್ ಶರ್ಮಾ ಆಯ್ಕೆಯಾಗಿದ್ದಾರೆ.

6 / 15
ಐಪಿಎಲ್​ನಿಂದ ಹೊರಗುಳಿದಿರುವ ಆಟಗಾರರ ಪಟ್ಟಿ ಹೀಗಿದೆ:

ಐಪಿಎಲ್​ನಿಂದ ಹೊರಗುಳಿದಿರುವ ಆಟಗಾರರ ಪಟ್ಟಿ ಹೀಗಿದೆ:

7 / 15
1- ಜಸ್​ಪ್ರೀತ್ ಬುಮ್ರಾ: ಮುಂಬೈ ಇಂಡಿಯನ್ಸ್ ವೇಗಿ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಶಸ್ತ್ರಚಿಕಿತ್ಸೆಗೆ ಮುಂದಾಗಿರುವ ಅವರು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

1- ಜಸ್​ಪ್ರೀತ್ ಬುಮ್ರಾ: ಮುಂಬೈ ಇಂಡಿಯನ್ಸ್ ವೇಗಿ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಶಸ್ತ್ರಚಿಕಿತ್ಸೆಗೆ ಮುಂದಾಗಿರುವ ಅವರು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

8 / 15
2- ಜ್ಯೆ ರಿಚರ್ಡ್ಸನ್: ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಜ್ಯೆ ರಿಚರ್ಡ್ಸನ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಈ ಬಾರಿಯ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

2- ಜ್ಯೆ ರಿಚರ್ಡ್ಸನ್: ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಜ್ಯೆ ರಿಚರ್ಡ್ಸನ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಈ ಬಾರಿಯ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

9 / 15
3- ರಿಷಭ್ ಪಂತ್: ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಸದ್ಯ ಚಿಕಿತ್ಸೆಯಲ್ಲಿದ್ದಾರೆ. ಹೀಗಾಗಿ ಅವರು ಕೂಡ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ.

3- ರಿಷಭ್ ಪಂತ್: ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಸದ್ಯ ಚಿಕಿತ್ಸೆಯಲ್ಲಿದ್ದಾರೆ. ಹೀಗಾಗಿ ಅವರು ಕೂಡ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ.

10 / 15
4- ಪ್ರಸಿದ್ಧ್ ಕೃಷ್ಣ: ಗಾಯದ ಕಾರಣ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಈ ಬಾರಿಯ ಐಪಿಎಲ್ ಆಡುತ್ತಿಲ್ಲ.

4- ಪ್ರಸಿದ್ಧ್ ಕೃಷ್ಣ: ಗಾಯದ ಕಾರಣ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಈ ಬಾರಿಯ ಐಪಿಎಲ್ ಆಡುತ್ತಿಲ್ಲ.

11 / 15
5- ಶ್ರೇಯಸ್ ಅಯ್ಯರ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಕೂಡ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಕೂಡ ಐಪಿಎಲ್​ನಿಂದ ಮೊದಲಾರ್ಧದಿಂದ ಹೊರಗುಳಿಯಲಿದ್ದಾರೆ. ಇನ್ನು ಚೇತರಿಸಿಕೊಂಡರೆ ಮಾತ್ರ ದ್ವಿತಿಯಾರ್ಧದಲ್ಲಿ ಕಣಕ್ಕಿಳಿಯಲಿದ್ದಾರೆ.

5- ಶ್ರೇಯಸ್ ಅಯ್ಯರ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಕೂಡ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಕೂಡ ಐಪಿಎಲ್​ನಿಂದ ಮೊದಲಾರ್ಧದಿಂದ ಹೊರಗುಳಿಯಲಿದ್ದಾರೆ. ಇನ್ನು ಚೇತರಿಸಿಕೊಂಡರೆ ಮಾತ್ರ ದ್ವಿತಿಯಾರ್ಧದಲ್ಲಿ ಕಣಕ್ಕಿಳಿಯಲಿದ್ದಾರೆ.

12 / 15
6- ಕೈಲ್ ಜೇಮಿಸನ್: ಸಿಎಸ್​ಕೆ ತಂಡದಲ್ಲಿದ್ದ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

6- ಕೈಲ್ ಜೇಮಿಸನ್: ಸಿಎಸ್​ಕೆ ತಂಡದಲ್ಲಿದ್ದ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

13 / 15
7- ಜಾನಿ ಬೈರ್​ಸ್ಟೋವ್: ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಇಂಗ್ಲೆಂಡ್ ಆಟಗಾರ ಜಾನಿ ಬೈರ್​ಸ್ಟೋವ್ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕೆ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

7- ಜಾನಿ ಬೈರ್​ಸ್ಟೋವ್: ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಇಂಗ್ಲೆಂಡ್ ಆಟಗಾರ ಜಾನಿ ಬೈರ್​ಸ್ಟೋವ್ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕೆ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

14 / 15
8- ವಿಲ್ ಜಾಕ್ಸ್: ಇಂಗ್ಲೆಂಡ್ ಆಟಗಾರ ವಿಲ್ ಜಾಕ್ಸ್ ಈ ಬಾರಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಗಾಯಗೊಂಡಿದ್ದ ಅವರು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

8- ವಿಲ್ ಜಾಕ್ಸ್: ಇಂಗ್ಲೆಂಡ್ ಆಟಗಾರ ವಿಲ್ ಜಾಕ್ಸ್ ಈ ಬಾರಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಗಾಯಗೊಂಡಿದ್ದ ಅವರು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

15 / 15
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ