AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ ಟೂರ್ನಿಯಿಂದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಔಟ್..!

IPL 2023 Kannada: ರಾಜಸ್ಥಾನ್ ರಾಯಲ್ಸ್ ತಂಡ ಹೀಗಿದೆ​: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ ಜುರೆಲ್, ರಿಯಾನ್ ಪರಾಗ್, ಟ್ರೆಂಟ್ ಬೌಲ್ಟ್, ಒಬೆಡ್ ಮೆಕಾಯ್, ನವದೀಪ್ ಸೈನಿ.

TV9 Web
| Edited By: |

Updated on: Feb 18, 2023 | 6:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 31 ರಿಂದ ಶುರುವಾಗಲಿರುವ ರಂಗು ರಂಗಿನ ಕ್ರಿಕೆಟ್ ಟೂರ್ನಿಗಾಗಿ ಎಲ್ಲಾ ತಂಡಗಳು ಸಿದ್ಧತೆಗಳನ್ನು ಆರಂಭಿಸಿದೆ. ಆದರೆ ರಾಜಸ್ಥಾನ್ ರಾಯಲ್ಸ್​ ತಂಡಕ್ಕೆ ಮಾತ್ರ ಆಘಾತ ಎದುರಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 31 ರಿಂದ ಶುರುವಾಗಲಿರುವ ರಂಗು ರಂಗಿನ ಕ್ರಿಕೆಟ್ ಟೂರ್ನಿಗಾಗಿ ಎಲ್ಲಾ ತಂಡಗಳು ಸಿದ್ಧತೆಗಳನ್ನು ಆರಂಭಿಸಿದೆ. ಆದರೆ ರಾಜಸ್ಥಾನ್ ರಾಯಲ್ಸ್​ ತಂಡಕ್ಕೆ ಮಾತ್ರ ಆಘಾತ ಎದುರಾಗಿದೆ.

1 / 7
ಹೌದು, ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ವೇಗಿ ಪ್ರಸಿದ್ಧ್ ಕೃಷ್ಣ ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ಎಂದು ಕ್ರಿಕ್​ಬಝ್ ವರದಿ ಮಾಡಿದೆ. ಕಳೆದ ಕೆಲ ತಿಂಗಳಿಂದ ಸೊಂಟದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕನ್ನಡಿಗ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಹೌದು, ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ವೇಗಿ ಪ್ರಸಿದ್ಧ್ ಕೃಷ್ಣ ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ಎಂದು ಕ್ರಿಕ್​ಬಝ್ ವರದಿ ಮಾಡಿದೆ. ಕಳೆದ ಕೆಲ ತಿಂಗಳಿಂದ ಸೊಂಟದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕನ್ನಡಿಗ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

2 / 7
ಸದ್ಯ ಶಸ್ತ್ರಚಿಕಿತ್ಸೆಯನ್ನು ಪೂರ್ಣಗೊಳಿಸಿರುವ ಪ್ರಸಿದ್ಧ್ ಕೃಷ್ಣ ಅವರಿಗೆ ಹೆಚ್ಚಿನ ವಿಶ್ರಾಂತಿಯ ಅಗತ್ಯವಿದೆ. ಹೀಗಾಗಿ ಮುಂಬರುವ ಐಪಿಎಲ್ ಹಾಗೂ ಏಕದಿನ ವಿಶ್ವಕಪ್​ನಲ್ಲಿ ಕರ್ನಾಟಕ ವೇಗಿ ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು.

ಸದ್ಯ ಶಸ್ತ್ರಚಿಕಿತ್ಸೆಯನ್ನು ಪೂರ್ಣಗೊಳಿಸಿರುವ ಪ್ರಸಿದ್ಧ್ ಕೃಷ್ಣ ಅವರಿಗೆ ಹೆಚ್ಚಿನ ವಿಶ್ರಾಂತಿಯ ಅಗತ್ಯವಿದೆ. ಹೀಗಾಗಿ ಮುಂಬರುವ ಐಪಿಎಲ್ ಹಾಗೂ ಏಕದಿನ ವಿಶ್ವಕಪ್​ನಲ್ಲಿ ಕರ್ನಾಟಕ ವೇಗಿ ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು.

3 / 7
ಈ ಬಗ್ಗೆ ಮಾಹಿತಿ ನೀಡಿರುವ ಪ್ರಸಿದ್ಧ್ ಕೃಷ್ಣ, ಕ್ರಿಕೆಟ್‌ ಅಂಗಳದಿಂದ ಹೊರಗುಳಿದಿದ್ದಕ್ಕೆ ವಿಷಾದವಿದೆ, ಶೀಘ್ರದಲ್ಲೇ ತಂಡಕ್ಕೆ ಕಂಬ್ಯಾಕ್ ಮಾಡುತ್ತೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಪ್ರಸಿದ್ಧ್ ಕೃಷ್ಣ, ಕ್ರಿಕೆಟ್‌ ಅಂಗಳದಿಂದ ಹೊರಗುಳಿದಿದ್ದಕ್ಕೆ ವಿಷಾದವಿದೆ, ಶೀಘ್ರದಲ್ಲೇ ತಂಡಕ್ಕೆ ಕಂಬ್ಯಾಕ್ ಮಾಡುತ್ತೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಎಂದು ಬರೆದುಕೊಂಡಿದ್ದಾರೆ.

4 / 7
IPL 2022 ರ ಮೆಗಾ ಹರಾಜಿನಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಪ್ರಸಿದ್ಧ್ ಕೃಷ್ಣ ಅವರನ್ನು ಬರೋಬ್ಬರಿ 10 ಕೋಟಿ ರೂ. ನೀಡಿ ಖರೀದಿಸಿತ್ತು. ಅಲ್ಲದೆ ಕಳೆದ ಸೀಸನ್​ನಲ್ಲಿ 17 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಕೃಷ್ಣ 19 ವಿಕೆಟ್ ಪಡೆಯುವ ಮೂಲಕ ರಾಜಸ್ಥಾನ್ ರಾಯಲ್ಸ್ ಫೈನಲ್​ಗೆ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

IPL 2022 ರ ಮೆಗಾ ಹರಾಜಿನಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಪ್ರಸಿದ್ಧ್ ಕೃಷ್ಣ ಅವರನ್ನು ಬರೋಬ್ಬರಿ 10 ಕೋಟಿ ರೂ. ನೀಡಿ ಖರೀದಿಸಿತ್ತು. ಅಲ್ಲದೆ ಕಳೆದ ಸೀಸನ್​ನಲ್ಲಿ 17 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಕೃಷ್ಣ 19 ವಿಕೆಟ್ ಪಡೆಯುವ ಮೂಲಕ ರಾಜಸ್ಥಾನ್ ರಾಯಲ್ಸ್ ಫೈನಲ್​ಗೆ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

5 / 7
ಇದೀಗ ತಂಡದಲ್ಲಿದ್ದ ಪ್ರಮುಖ ಭಾರತೀಯ ವೇಗಿ ಹೊರಗುಳಿಯುತ್ತಿರುವುದು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಲಿದೆ. ಅಲ್ಲದೆ ಐಪಿಎಲ್ ಆರಂಭಕ್ಕೂ ಮುನ್ನ ಮತ್ತೋರ್ವ ಭಾರತೀಯ ವೇಗಿಯನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಸಂಜು ಸ್ಯಾಮ್ಸನ್ ಬಳಗದ ಮುಂದಿದೆ.

ಇದೀಗ ತಂಡದಲ್ಲಿದ್ದ ಪ್ರಮುಖ ಭಾರತೀಯ ವೇಗಿ ಹೊರಗುಳಿಯುತ್ತಿರುವುದು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಲಿದೆ. ಅಲ್ಲದೆ ಐಪಿಎಲ್ ಆರಂಭಕ್ಕೂ ಮುನ್ನ ಮತ್ತೋರ್ವ ಭಾರತೀಯ ವೇಗಿಯನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಸಂಜು ಸ್ಯಾಮ್ಸನ್ ಬಳಗದ ಮುಂದಿದೆ.

6 / 7
ರಾಜಸ್ಥಾನ್ ರಾಯಲ್ಸ್ ತಂಡ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಆ್ಯಡಂ ಝಂಪಾ, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಜೋ ರೂಟ್, ಜೋ ರೂಟ್ , ಮುರುಗನ್ ಅಶ್ವಿನ್, ನವದೀಪ್ ಸೈನಿ, ಆಕಾಶ್ ವಸಿಷ್ಟ್, ಕೆಸಿ ಕಾರ್ಯಪ್ಪ, ಓಬೇಡ್ ಮೆಕಾಯ್, ರಿಯಾನ್ ಪರಾಗ್, ಕೆಎಂ ಆಸಿಫ್, ಕುಲದೀಪ್ ಸೇನ್, ಡೊನಾವನ್ ಫೆರೇರಾ, ಅಬ್ದುಲ್ ಬಸಿತ್, ಕುನಾಲ್ ಸಿಂಗ್ ರಾಥೋಡ್.

ರಾಜಸ್ಥಾನ್ ರಾಯಲ್ಸ್ ತಂಡ ಹೀಗಿದೆ​: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ ಜುರೆಲ್, ರಿಯಾನ್ ಪರಾಗ್, ಟ್ರೆಂಟ್ ಬೌಲ್ಟ್, ಒಬೆಡ್ ಮೆಕಾಯ್, ನವದೀಪ್ ಸೈನಿ, ಕುಲದೀಪ್ ಸೇನ್, ಕುಲದೀಪ್ ಯಾದವ್, ಆರ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಕೆಸಿ ಕಾರ್ಯಪ್ಪ, ಜೋ ರೂಟ್, ಅಬ್ದುಲ್ ಪಿಎ, ಆಕಾಶ್ ವಶಿಷ್ಟ್, ಮುರುಗನ್ ಅಶ್ವಿನ್, ಕೆಎಂ ಆಸಿಫ್, ಆ್ಯಡಂ ಝಂಪಾ, ಕುನಾಲ್ ರಾಥೋರ್, ಡೊನೊವನ್ ಫೆರೇರಾ, ಜೇಸನ್ ಹೋಲ್ಡರ್.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್