AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ತಮ್ಮ ದಾಖಲೆಯ ಮೊತ್ತಕ್ಕೆ ಹರಾಜು: ಅಣ್ಣ ಅನ್​ಸೋಲ್ಡ್​..!

IPL 2023 Kannada: ವಿಶೇಷ ಎಂದರೆ ಐಪಿಎಲ್ ಇತಿಹಾಸದಲ್ಲೇ ಯಾವುದೇ ಆಟಗಾರನ ಖರೀದಿಗೆ ಫ್ರಾಂಚೈಸಿಗಳು ಇಷ್ಟೊಂದು ಮೊತ್ತ ಪಾವತಿಸಿರಲಿಲ್ಲ. ಇದೀಗ 18.50 ಕೋಟಿ ಬಾಚಿಕೊಳ್ಳುವ ಮೂಲಕ ಐಪಿಎಲ್​ನ ಅತ್ಯಂತ ದುಬಾರಿ ಆಟಗಾರನಾಗಿ ಸ್ಯಾಮ್ ಕರನ್ ಹೊರಹೊಮ್ಮಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 24, 2022 | 6:54 PM

ಐಪಿಎಲ್ ಸೀಸನ್ 16 ಮಿನಿ ಹರಾಜಿನಲ್ಲಿ ಇಂಗ್ಲೆಂಡ್​ನ ಯುವ ಆಲ್​ರೌಂಡರ್​ ಸ್ಯಾಮ್ ಕರನ್ ದಾಖಲೆಯ ಮೊತ್ತಕ್ಕೆ ಹರಾಜಾಗಿದ್ದರು. 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಯಾಮ್ ಖರೀದಿಗೆ ಫ್ರಾಂಚೈಸಿಗಳ ನಡುವೆ ಭರ್ಜರಿ ಪೈಪೋಟಿ ಕಂಡು ಬಂದಿತ್ತು. ಇದಾಗ್ಯೂ ಅಂತಿಮವಾಗಿ 18.50 ಕೋಟಿ ರೂ. ನೀಡುವ ಮೂಲಕ ಪಂಜಾಬ್ ಕಿಂಗ್ ಫ್ರಾಂಚೈಸಿಯು ಸ್ಯಾಮ್ ಕರನ್ ಅವರನ್ನು ತಮ್ಮದಾಗಿಸಿಕೊಂಡರು.

ಐಪಿಎಲ್ ಸೀಸನ್ 16 ಮಿನಿ ಹರಾಜಿನಲ್ಲಿ ಇಂಗ್ಲೆಂಡ್​ನ ಯುವ ಆಲ್​ರೌಂಡರ್​ ಸ್ಯಾಮ್ ಕರನ್ ದಾಖಲೆಯ ಮೊತ್ತಕ್ಕೆ ಹರಾಜಾಗಿದ್ದರು. 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಯಾಮ್ ಖರೀದಿಗೆ ಫ್ರಾಂಚೈಸಿಗಳ ನಡುವೆ ಭರ್ಜರಿ ಪೈಪೋಟಿ ಕಂಡು ಬಂದಿತ್ತು. ಇದಾಗ್ಯೂ ಅಂತಿಮವಾಗಿ 18.50 ಕೋಟಿ ರೂ. ನೀಡುವ ಮೂಲಕ ಪಂಜಾಬ್ ಕಿಂಗ್ ಫ್ರಾಂಚೈಸಿಯು ಸ್ಯಾಮ್ ಕರನ್ ಅವರನ್ನು ತಮ್ಮದಾಗಿಸಿಕೊಂಡರು.

1 / 6
ವಿಶೇಷ ಎಂದರೆ ಐಪಿಎಲ್ ಇತಿಹಾಸದಲ್ಲೇ ಯಾವುದೇ ಆಟಗಾರನ ಖರೀದಿಗೆ ಫ್ರಾಂಚೈಸಿಗಳು ಇಷ್ಟೊಂದು ಮೊತ್ತ ಪಾವತಿಸಿರಲಿಲ್ಲ. ಇದೀಗ 18.50 ಕೋಟಿ ಬಾಚಿಕೊಳ್ಳುವ ಮೂಲಕ ಐಪಿಎಲ್​ನ ಅತ್ಯಂತ ದುಬಾರಿ ಆಟಗಾರನಾಗಿ ಸ್ಯಾಮ್ ಕರನ್ ಹೊರಹೊಮ್ಮಿದ್ದಾರೆ. ಇದೇ ವೇಳೆ ಮತ್ತೊಂದೆಡೆ ಸ್ಯಾಮ್ ಕರನ್ ಅವರ ಅಣ್ಣ ಟಾಮ್ ಕರನ್ ಹರಾಜಾಗದೇ ಉಳಿದದ್ದು ವಿಶೇಷ.

ವಿಶೇಷ ಎಂದರೆ ಐಪಿಎಲ್ ಇತಿಹಾಸದಲ್ಲೇ ಯಾವುದೇ ಆಟಗಾರನ ಖರೀದಿಗೆ ಫ್ರಾಂಚೈಸಿಗಳು ಇಷ್ಟೊಂದು ಮೊತ್ತ ಪಾವತಿಸಿರಲಿಲ್ಲ. ಇದೀಗ 18.50 ಕೋಟಿ ಬಾಚಿಕೊಳ್ಳುವ ಮೂಲಕ ಐಪಿಎಲ್​ನ ಅತ್ಯಂತ ದುಬಾರಿ ಆಟಗಾರನಾಗಿ ಸ್ಯಾಮ್ ಕರನ್ ಹೊರಹೊಮ್ಮಿದ್ದಾರೆ. ಇದೇ ವೇಳೆ ಮತ್ತೊಂದೆಡೆ ಸ್ಯಾಮ್ ಕರನ್ ಅವರ ಅಣ್ಣ ಟಾಮ್ ಕರನ್ ಹರಾಜಾಗದೇ ಉಳಿದದ್ದು ವಿಶೇಷ.

2 / 6
ಕೇವಲ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಟಾಮ್ ಕರನ್ ಅವರ ಖರೀದಿಗೆ ಯಾವುದೇ ಫ್ರಾಂಚೈಸಿಗಳು ಆಸಕ್ತಿ ತೋರಲಿಲ್ಲ. ತಮ್ಮನಂತೆ ಬಲಗೈ ಆಲ್​ರೌಂಡರ್​ ಆಗಿ ಗುರುತಿಸಿಕೊಂಡಿರುವ ಟಾಮ್ ಈ ಹಿಂದೆ ಐಪಿಎಲ್ ಆಡಿದ್ದರು.

ಕೇವಲ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಟಾಮ್ ಕರನ್ ಅವರ ಖರೀದಿಗೆ ಯಾವುದೇ ಫ್ರಾಂಚೈಸಿಗಳು ಆಸಕ್ತಿ ತೋರಲಿಲ್ಲ. ತಮ್ಮನಂತೆ ಬಲಗೈ ಆಲ್​ರೌಂಡರ್​ ಆಗಿ ಗುರುತಿಸಿಕೊಂಡಿರುವ ಟಾಮ್ ಈ ಹಿಂದೆ ಐಪಿಎಲ್ ಆಡಿದ್ದರು.

3 / 6
2018 ರಲ್ಲಿ ಕೆಕೆಆರ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಅಭಿಯಾನ ಆರಂಭಿಸಿದ್ದ ಟಾಮ್ ಕರನ್ 2021 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು. ಇನ್ನು ಗಾಯದ ಕಾರಣ ಐಪಿಎಲ್ 2022 ರನ್ನು ತಪ್ಪಿಸಿಕೊಂಡಿದ್ದರು.

2018 ರಲ್ಲಿ ಕೆಕೆಆರ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಅಭಿಯಾನ ಆರಂಭಿಸಿದ್ದ ಟಾಮ್ ಕರನ್ 2021 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು. ಇನ್ನು ಗಾಯದ ಕಾರಣ ಐಪಿಎಲ್ 2022 ರನ್ನು ತಪ್ಪಿಸಿಕೊಂಡಿದ್ದರು.

4 / 6
ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಒಟ್ಟು 13 ಪಂದ್ಯಗಳನ್ನಾಡಿರುವ ಟಾಮ್ ಕರನ್ 13 ವಿಕೆಟ್ ಪಡೆದಿದ್ದಾರೆ. ಇದಾಗ್ಯೂ ಬ್ಯಾಟಿಂಗ್​ನಲ್ಲಿ ಮಿಂಚುವಲ್ಲಿ ಸಫಲರಾಗಿರಲಿಲ್ಲ. ಇದಾಗ್ಯೂ ಈ ಬಾರಿ 75 ಲಕ್ಷ ರೂ. ಮೂಲಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು.

ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಒಟ್ಟು 13 ಪಂದ್ಯಗಳನ್ನಾಡಿರುವ ಟಾಮ್ ಕರನ್ 13 ವಿಕೆಟ್ ಪಡೆದಿದ್ದಾರೆ. ಇದಾಗ್ಯೂ ಬ್ಯಾಟಿಂಗ್​ನಲ್ಲಿ ಮಿಂಚುವಲ್ಲಿ ಸಫಲರಾಗಿರಲಿಲ್ಲ. ಇದಾಗ್ಯೂ ಈ ಬಾರಿ 75 ಲಕ್ಷ ರೂ. ಮೂಲಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು.

5 / 6
ಆದರೆ ಒಂದೆಡೆ ತಮ್ಮ ಸ್ಯಾಮ್​ ಕರನ್ ಖರೀದಿಗೆ ಐಪಿಎಲ್ ಫ್ರಾಂಚೈಸಿಗಳು ಕೋಟಿಗಳನ್ನು ನೀಡಲು ಮುಂದಾದರೆ, ಇತ್ತ ಅಣ್ಣ ಟಾಮ್ ಕರನ್ ಅವರನ್ನು ಮೂಲ ಬೆಲೆಗೂ ಖರೀದಿಸಲು ಆಸಕ್ತಿ ತೋರಲಿಲ್ಲ ಎಂಬುದೇ ವಿಶೇಷ.

ಆದರೆ ಒಂದೆಡೆ ತಮ್ಮ ಸ್ಯಾಮ್​ ಕರನ್ ಖರೀದಿಗೆ ಐಪಿಎಲ್ ಫ್ರಾಂಚೈಸಿಗಳು ಕೋಟಿಗಳನ್ನು ನೀಡಲು ಮುಂದಾದರೆ, ಇತ್ತ ಅಣ್ಣ ಟಾಮ್ ಕರನ್ ಅವರನ್ನು ಮೂಲ ಬೆಲೆಗೂ ಖರೀದಿಸಲು ಆಸಕ್ತಿ ತೋರಲಿಲ್ಲ ಎಂಬುದೇ ವಿಶೇಷ.

6 / 6
Follow us
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!