AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ ನಾಲ್ಕು ತಂಡಗಳೇ ಈ ಬಾರಿ ಪ್ಲೇಆಫ್ ಆಡಲಿದೆಯಂತೆ..!

IPL 2023 Kannada: ಡಿ & ಪಿ ಅಡ್ವೈಸರಿ ಎಂಬುದು ಅಂಕಿ ಅಂಶಗಳ ಮೂಲಕ ಮೌಲ್ಯಮಾಪನ ಸೇವೆ ಒದಗಿಸುವ ಸಂಸ್ಥೆಯಾಗಿದೆ. ಇದೇ ಸಂಸ್ಥೆಯ ಅಡಿಯಲ್ಲಿ ಐಪಿಎಲ್​ ತಂಡಗಳ ಬ್ರಾಂಡ್​ ಮೌಲ್ಯಮಾಪನ ಮಾಡಲಾಗುತ್ತದೆ.

TV9 Web
| Edited By: |

Updated on: Mar 29, 2023 | 11:09 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಇದೀಗ ಪ್ಲೇಆಫ್ ಹಂತಕ್ಕೇರುವ ತಂಡಗಳಾವುವು ಎಂಬ ಲೆಕ್ಕಾಚಾರಗಳು ಶುರುವಾಗಿದೆ. ಈ ಬಾರಿ ಕೂಡ ತಂಡಗಳು ಕಣಕ್ಕಿಳಿಯುತ್ತಿದ್ದು, ಇದರಲ್ಲಿ 4 ತಂಡಗಳು ಮುಂದಿನ ಹಂತಕ್ಕೇರಲಿದೆ. ಹೀಗೆ ಅತ್ಯಧಿಕ ಪಾಯಿಂಟ್ ಪಡೆದು ಮುಂದಿನ ಹಂತಕ್ಕೇರುವ 4 ತಂಡಗಳನ್ನು ಹೆಸರಿಸಿದ್ದಾರೆ ಡಿ & ಪಿ ಅಡ್ವೈಸರಿ ಸಂಸ್ಥೆ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಇದೀಗ ಪ್ಲೇಆಫ್ ಹಂತಕ್ಕೇರುವ ತಂಡಗಳಾವುವು ಎಂಬ ಲೆಕ್ಕಾಚಾರಗಳು ಶುರುವಾಗಿದೆ. ಈ ಬಾರಿ ಕೂಡ ತಂಡಗಳು ಕಣಕ್ಕಿಳಿಯುತ್ತಿದ್ದು, ಇದರಲ್ಲಿ 4 ತಂಡಗಳು ಮುಂದಿನ ಹಂತಕ್ಕೇರಲಿದೆ. ಹೀಗೆ ಅತ್ಯಧಿಕ ಪಾಯಿಂಟ್ ಪಡೆದು ಮುಂದಿನ ಹಂತಕ್ಕೇರುವ 4 ತಂಡಗಳನ್ನು ಹೆಸರಿಸಿದ್ದಾರೆ ಡಿ & ಪಿ ಅಡ್ವೈಸರಿ ಸಂಸ್ಥೆ.

1 / 8
ಡಿ & ಪಿ ಅಡ್ವೈಸರಿ ಎಂಬುದು ಅಂಕಿ ಅಂಶಗಳ ಮೂಲಕ ಮೌಲ್ಯಮಾಪನ ಸೇವೆ ಒದಗಿಸುವ ಸಂಸ್ಥೆಯಾಗಿದೆ. ಇದೇ ಸಂಸ್ಥೆಯ ಅಡಿಯಲ್ಲಿ ಐಪಿಎಲ್​ ತಂಡಗಳ ಬ್ರಾಂಡ್​ ಮೌಲ್ಯಮಾಪನ ಮಾಡಲಾಗುತ್ತದೆ. ಇದೀಗ ಈ ಮೌಲ್ಯಮಾಪನ ಅಂಕಿ ಅಂಶಗಳ ಮೂಲಕ ಈ ಬಾರಿ ಐಪಿಎಲ್​ನಲ್ಲಿ ಪ್ಲೇ ಆಫ್ ಆಡುವ ನಾಲ್ಕು ತಂಡಗಳಾವುವು ಎಂಬುದನ್ನು ಕಂಡುಕೊಳ್ಳಲಾಗಿದೆ.

ಡಿ & ಪಿ ಅಡ್ವೈಸರಿ ಎಂಬುದು ಅಂಕಿ ಅಂಶಗಳ ಮೂಲಕ ಮೌಲ್ಯಮಾಪನ ಸೇವೆ ಒದಗಿಸುವ ಸಂಸ್ಥೆಯಾಗಿದೆ. ಇದೇ ಸಂಸ್ಥೆಯ ಅಡಿಯಲ್ಲಿ ಐಪಿಎಲ್​ ತಂಡಗಳ ಬ್ರಾಂಡ್​ ಮೌಲ್ಯಮಾಪನ ಮಾಡಲಾಗುತ್ತದೆ. ಇದೀಗ ಈ ಮೌಲ್ಯಮಾಪನ ಅಂಕಿ ಅಂಶಗಳ ಮೂಲಕ ಈ ಬಾರಿ ಐಪಿಎಲ್​ನಲ್ಲಿ ಪ್ಲೇ ಆಫ್ ಆಡುವ ನಾಲ್ಕು ತಂಡಗಳಾವುವು ಎಂಬುದನ್ನು ಕಂಡುಕೊಳ್ಳಲಾಗಿದೆ.

2 / 8
ಈ ಸಂಸ್ಥೆಯ ಅಂಕಿ ಅಂಶಗಳ ವರದಿ ಪ್ರಕಾರ, ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ಆಡುವುದು ಬಹುತೇಕ ಖಚಿತ. ಶೇ.50.1 ರಷ್ಟು ಅಂಕಿ ಅಂಶಗಳು ಸಂಜು ಸ್ಯಾಮ್ಸನ್ ಪಡೆಯು ಪ್ಲೇಆಫ್ ಹಂತಕ್ಕೇರುವುದನ್ನು ಖಚಿತಪಡಿಸಿದೆ ಎಂದು ತಿಳಿಸಿದೆ.

ಈ ಸಂಸ್ಥೆಯ ಅಂಕಿ ಅಂಶಗಳ ವರದಿ ಪ್ರಕಾರ, ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ಆಡುವುದು ಬಹುತೇಕ ಖಚಿತ. ಶೇ.50.1 ರಷ್ಟು ಅಂಕಿ ಅಂಶಗಳು ಸಂಜು ಸ್ಯಾಮ್ಸನ್ ಪಡೆಯು ಪ್ಲೇಆಫ್ ಹಂತಕ್ಕೇರುವುದನ್ನು ಖಚಿತಪಡಿಸಿದೆ ಎಂದು ತಿಳಿಸಿದೆ.

3 / 8
ಇನ್ನು ಶೇ. 49.8 ರಷ್ಟು ಸಂಭಾವ್ಯತೆಯನ್ನು ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಹಾಗಾಗಿ ಕೆಎಲ್ ರಾಹುಲ್ ಬಳಗ ಕೂಡ ಈ ಸಲ ಪ್ಲೇಆಫ್ ಆಡಲಿದೆ ಎಂದಿದ್ದಾರೆ D & P ಅಡ್ವೈಸರಿ ಸಂಸ್ಥೆ.

ಇನ್ನು ಶೇ. 49.8 ರಷ್ಟು ಸಂಭಾವ್ಯತೆಯನ್ನು ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಹಾಗಾಗಿ ಕೆಎಲ್ ರಾಹುಲ್ ಬಳಗ ಕೂಡ ಈ ಸಲ ಪ್ಲೇಆಫ್ ಆಡಲಿದೆ ಎಂದಿದ್ದಾರೆ D & P ಅಡ್ವೈಸರಿ ಸಂಸ್ಥೆ.

4 / 8
ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಶೇ. 46.5 ರಷ್ಟು ಅಂಕಿ ಅಂಶಗಳು ಪೂರಕವಾಗಿದೆ. ಹೀಗಾಗಿ ಸಿಎಸ್​ಕೆ ಕೂಡ ಮುಂದಿನ ಹಂತಕ್ಕೇರಲಿದೆ ಎಂದಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಶೇ. 46.5 ರಷ್ಟು ಅಂಕಿ ಅಂಶಗಳು ಪೂರಕವಾಗಿದೆ. ಹೀಗಾಗಿ ಸಿಎಸ್​ಕೆ ಕೂಡ ಮುಂದಿನ ಹಂತಕ್ಕೇರಲಿದೆ ಎಂದಿದ್ದಾರೆ.

5 / 8
ಹಾಗೆಯೇ ಶೇ.46 ರಷ್ಟು ಸಂಭಾವ್ಯತೆ ಹೊಂದಿರುವ ಮುಂಬೈ ಇಂಡಿಯನ್ಸ್ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದೆ. ಹೀಗಾಗಿ ರೋಹಿತ್ ಶರ್ಮಾ ಪಡೆಯು ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಡಿ & ಪಿ ಅಡ್ವೈಸರಿ ಕಂಪೆನಿ ತಿಳಿಸಿದೆ.

ಹಾಗೆಯೇ ಶೇ.46 ರಷ್ಟು ಸಂಭಾವ್ಯತೆ ಹೊಂದಿರುವ ಮುಂಬೈ ಇಂಡಿಯನ್ಸ್ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದೆ. ಹೀಗಾಗಿ ರೋಹಿತ್ ಶರ್ಮಾ ಪಡೆಯು ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಡಿ & ಪಿ ಅಡ್ವೈಸರಿ ಕಂಪೆನಿ ತಿಳಿಸಿದೆ.

6 / 8
ಇನ್ನು ಆರ್​ಸಿಬಿ ತಂಡವು ಈ ಬಾರಿ ಪ್ಲೇಆಫ್ ಪ್ರವೇಶಿಸುವುದು ಕಷ್ಟಕರ ಎಂದು ಅಭಿಪ್ರಾಯಪಟ್ಟಿದೆ. ಹಾಗೆಯೇ ರಿಷಭ್ ಪಂತ್ ಅಲಭ್ಯತೆಯ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಹಿನ್ನಡೆ ಅನುಭವಿಸಲಿದೆ ಎಂದು ಡಿ & ಪಿ ಅಡ್ವೈಸರಿ ಮೌಲ್ಯಮಾಪನದಿಂದ ತಿಳಿದು ಬಂದಿದೆ.

ಇನ್ನು ಆರ್​ಸಿಬಿ ತಂಡವು ಈ ಬಾರಿ ಪ್ಲೇಆಫ್ ಪ್ರವೇಶಿಸುವುದು ಕಷ್ಟಕರ ಎಂದು ಅಭಿಪ್ರಾಯಪಟ್ಟಿದೆ. ಹಾಗೆಯೇ ರಿಷಭ್ ಪಂತ್ ಅಲಭ್ಯತೆಯ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಹಿನ್ನಡೆ ಅನುಭವಿಸಲಿದೆ ಎಂದು ಡಿ & ಪಿ ಅಡ್ವೈಸರಿ ಮೌಲ್ಯಮಾಪನದಿಂದ ತಿಳಿದು ಬಂದಿದೆ.

7 / 8
ಡಿ & ಪಿ ಅಡ್ವೈಸರಿ ಸಂಸ್ಥೆಯು ಮಾಂಟೆ ಕಾರ್ಲೊ ಸಿಮ್ಯುಲೇಶನ್ ಅನ್ನು ಬಳಸಿ ಐಪಿಎಲ್​ನ ಪ್ಲೇಆಫ್ ಹಂತಕ್ಕೇರುವ ನಾಲ್ಕು ತಂಡಗಳ ಭವಿಷ್ಯ ನುಡಿದಿದೆ. ಮಾಂಟೆ ಕಾರ್ಲೊ ಸಿಮ್ಯುಲೇಶನ್​ ಹಣಕಾಸು ಕ್ಷೇತ್ರದಲ್ಲಿ ಬಳಸಲಾಗುವ ಅಂಕಿಅಂಶಗಳ ತಂತ್ರವಾಗಿದೆ. ಇದನ್ನು ಕ್ರೀಡೆಯ ವ್ಯವಹಾರದಲ್ಲಿ ಮತ್ತು ಉತ್ಪನ್ನಗಳ ನ್ಯಾಯೋಚಿತ ಮೌಲ್ಯವನ್ನು ಅಂದಾಜು ಮಾಡಲು ಕೂಡ ಬಳಲಾಗುತ್ತದೆ. ಇದನ್ನೇ ಬಳಸಿ ಐಪಿಎಲ್ ಪ್ಲೇಆಫ್ ತಂಡಗಳನ್ನು ಹೆಸರಿಸಿದ್ದು, ಈ ಭವಿಷ್ಯ ನಿಜವಾಗಲಿದೆಯಾ ಎಂಬುದನ್ನು ಕಾದು ನೋಡಬೇಕಷ್ಟೇ.

ಡಿ & ಪಿ ಅಡ್ವೈಸರಿ ಸಂಸ್ಥೆಯು ಮಾಂಟೆ ಕಾರ್ಲೊ ಸಿಮ್ಯುಲೇಶನ್ ಅನ್ನು ಬಳಸಿ ಐಪಿಎಲ್​ನ ಪ್ಲೇಆಫ್ ಹಂತಕ್ಕೇರುವ ನಾಲ್ಕು ತಂಡಗಳ ಭವಿಷ್ಯ ನುಡಿದಿದೆ. ಮಾಂಟೆ ಕಾರ್ಲೊ ಸಿಮ್ಯುಲೇಶನ್​ ಹಣಕಾಸು ಕ್ಷೇತ್ರದಲ್ಲಿ ಬಳಸಲಾಗುವ ಅಂಕಿಅಂಶಗಳ ತಂತ್ರವಾಗಿದೆ. ಇದನ್ನು ಕ್ರೀಡೆಯ ವ್ಯವಹಾರದಲ್ಲಿ ಮತ್ತು ಉತ್ಪನ್ನಗಳ ನ್ಯಾಯೋಚಿತ ಮೌಲ್ಯವನ್ನು ಅಂದಾಜು ಮಾಡಲು ಕೂಡ ಬಳಲಾಗುತ್ತದೆ. ಇದನ್ನೇ ಬಳಸಿ ಐಪಿಎಲ್ ಪ್ಲೇಆಫ್ ತಂಡಗಳನ್ನು ಹೆಸರಿಸಿದ್ದು, ಈ ಭವಿಷ್ಯ ನಿಜವಾಗಲಿದೆಯಾ ಎಂಬುದನ್ನು ಕಾದು ನೋಡಬೇಕಷ್ಟೇ.

8 / 8
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್