AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೆಎಲ್ ರಾಹುಲ್ ಬದಲಿಯಾಗಿ ಲಕ್ನೋ ತಂಡ ಸೇರಿಕೊಂಡ ಮತ್ತೊಬ್ಬ ಕನ್ನಡಿಗ

IPL 2023: ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ಲಕ್ನೋ ತಂಡದ ನಾಯಕ ಕೆಎಲ್ ರಾಹುಲ್ ಬದಲಿ ಆಟಗಾರನನ್ನು ಲಕ್ನೋ ಫಾಂಚೈಸ್ ಆಯ್ಕೆ ಮಾಡಿದೆ.

ಪೃಥ್ವಿಶಂಕರ
|

Updated on: May 05, 2023 | 11:02 PM

Share
ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ಲಕ್ನೋ ತಂಡದ ನಾಯಕ ಕೆಎಲ್ ರಾಹುಲ್ ಬದಲಿ ಆಟಗಾರನನ್ನು ಲಕ್ನೋ ಫಾಂಚೈಸ್ ಆಯ್ಕೆ ಮಾಡಿದೆ.

ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ಲಕ್ನೋ ತಂಡದ ನಾಯಕ ಕೆಎಲ್ ರಾಹುಲ್ ಬದಲಿ ಆಟಗಾರನನ್ನು ಲಕ್ನೋ ಫಾಂಚೈಸ್ ಆಯ್ಕೆ ಮಾಡಿದೆ.

1 / 6
ಕನ್ನಡಿಗ ಕೆಎಲ್ ರಾಹುಲ್ ಬದಲಿಗೆ ಮತ್ತೊಬ್ಬ ಕನ್ನಡಿಗನಿಗೆ ಮಣೆ ಹಾಕಿರುವ ಲಕ್ನೋ ಆಡಳಿತ ಮಂಡಳಿ ಕರುಣ್ ನಾಯರ್​​ ಅವರನ್ನು ರಾಹುಲ್ ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿದೆ.

ಕನ್ನಡಿಗ ಕೆಎಲ್ ರಾಹುಲ್ ಬದಲಿಗೆ ಮತ್ತೊಬ್ಬ ಕನ್ನಡಿಗನಿಗೆ ಮಣೆ ಹಾಕಿರುವ ಲಕ್ನೋ ಆಡಳಿತ ಮಂಡಳಿ ಕರುಣ್ ನಾಯರ್​​ ಅವರನ್ನು ರಾಹುಲ್ ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿದೆ.

2 / 6
ಇನ್ನು ಇದೀಗ ಲಕ್ನೋ ತಂಡ ಸೇರಿಕೊಂಡಿರುವ ಕರುಣ್ ನಾಯರ್ ಅವರ ಐಪಿಎಲ್ ರೆಕಾರ್ಡ್​ ನೋಡುವುದಾದರೆ, ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ 76 ಪಂದ್ಯಗಳನ್ನಾಡಿರುವ ನಾಯರ್ 10 ಅರ್ಧಶತಕದೊಂದಿಗೆ 1496 ರನ್ ಬಾರಿಸಿದ್ದಾರೆ.

ಇನ್ನು ಇದೀಗ ಲಕ್ನೋ ತಂಡ ಸೇರಿಕೊಂಡಿರುವ ಕರುಣ್ ನಾಯರ್ ಅವರ ಐಪಿಎಲ್ ರೆಕಾರ್ಡ್​ ನೋಡುವುದಾದರೆ, ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ 76 ಪಂದ್ಯಗಳನ್ನಾಡಿರುವ ನಾಯರ್ 10 ಅರ್ಧಶತಕದೊಂದಿಗೆ 1496 ರನ್ ಬಾರಿಸಿದ್ದಾರೆ.

3 / 6
ಐಪಿಎಲ್​​ನಲ್ಲಿ ಮೊದಲ ಬಾರಿಗೆ ಆರ್​ಸಿಬಿ ಪರ ಆಡಿದ್ದ ನಾಯರ್ ಆ ಬಳಿಕ ರಾಜಸ್ಥಾನ್ ರಾಯಲ್ಸ್ ತಂಡ ಸೇರಿಕೊಂಡಿದ್ದರು. ನಂತರ ಡೆಲ್ಲಿ ಡೇರ್ ಡೇವಿಲ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡದ ಪರವಾಗಿಯೂ ಕಣಕ್ಕಿಳಿದಿದ್ದರು. ಆ ಬಳಿಕ ಪಂಜಾಬ್ ಕಿಂಗ್ಸ್ ತಂಡ ಸೇರಿಕೊಂಡಿದ್ದ ನಾಯರ್ ಕೊನೆಯದಾಗಿ ಕೆಕೆಆರ್ ತಂಡದ ಪರ ಆಡಿದ್ದರು.

ಐಪಿಎಲ್​​ನಲ್ಲಿ ಮೊದಲ ಬಾರಿಗೆ ಆರ್​ಸಿಬಿ ಪರ ಆಡಿದ್ದ ನಾಯರ್ ಆ ಬಳಿಕ ರಾಜಸ್ಥಾನ್ ರಾಯಲ್ಸ್ ತಂಡ ಸೇರಿಕೊಂಡಿದ್ದರು. ನಂತರ ಡೆಲ್ಲಿ ಡೇರ್ ಡೇವಿಲ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡದ ಪರವಾಗಿಯೂ ಕಣಕ್ಕಿಳಿದಿದ್ದರು. ಆ ಬಳಿಕ ಪಂಜಾಬ್ ಕಿಂಗ್ಸ್ ತಂಡ ಸೇರಿಕೊಂಡಿದ್ದ ನಾಯರ್ ಕೊನೆಯದಾಗಿ ಕೆಕೆಆರ್ ತಂಡದ ಪರ ಆಡಿದ್ದರು.

4 / 6
ಇದೀಗ ರಾಹುಲ್ ಬದಲಿಗೆ ಲಕ್ನೋ ತಂಡ ಸೇರಿಕೊಂಡಿರುವ ಕರುಣ್​ಗೆ ತಂಡದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

ಇದೀಗ ರಾಹುಲ್ ಬದಲಿಗೆ ಲಕ್ನೋ ತಂಡ ಸೇರಿಕೊಂಡಿರುವ ಕರುಣ್​ಗೆ ತಂಡದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

5 / 6
ಇನ್ನು ಇಂಜುರಿಯಿಂದಾಗಿ ಐಪಿಎಲ್ ತೊರೆದಿರುವ ರಾಹುಲ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಕೃನಾಲ್ ಪಾಂಡ್ಯ ಲಕ್ನೋ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.

ಇನ್ನು ಇಂಜುರಿಯಿಂದಾಗಿ ಐಪಿಎಲ್ ತೊರೆದಿರುವ ರಾಹುಲ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಕೃನಾಲ್ ಪಾಂಡ್ಯ ಲಕ್ನೋ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.

6 / 6
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು