AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೆಎಲ್ ರಾಹುಲ್ ಬದಲಿಯಾಗಿ ಲಕ್ನೋ ತಂಡ ಸೇರಿಕೊಂಡ ಮತ್ತೊಬ್ಬ ಕನ್ನಡಿಗ

IPL 2023: ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ಲಕ್ನೋ ತಂಡದ ನಾಯಕ ಕೆಎಲ್ ರಾಹುಲ್ ಬದಲಿ ಆಟಗಾರನನ್ನು ಲಕ್ನೋ ಫಾಂಚೈಸ್ ಆಯ್ಕೆ ಮಾಡಿದೆ.

ಪೃಥ್ವಿಶಂಕರ
|

Updated on: May 05, 2023 | 11:02 PM

Share
ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ಲಕ್ನೋ ತಂಡದ ನಾಯಕ ಕೆಎಲ್ ರಾಹುಲ್ ಬದಲಿ ಆಟಗಾರನನ್ನು ಲಕ್ನೋ ಫಾಂಚೈಸ್ ಆಯ್ಕೆ ಮಾಡಿದೆ.

ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಇಂಜುರಿಗೊಂಡು ಐಪಿಎಲ್​​ನಿಂದ ಹೊರಬಿದ್ದಿದ್ದ ಲಕ್ನೋ ತಂಡದ ನಾಯಕ ಕೆಎಲ್ ರಾಹುಲ್ ಬದಲಿ ಆಟಗಾರನನ್ನು ಲಕ್ನೋ ಫಾಂಚೈಸ್ ಆಯ್ಕೆ ಮಾಡಿದೆ.

1 / 6
ಕನ್ನಡಿಗ ಕೆಎಲ್ ರಾಹುಲ್ ಬದಲಿಗೆ ಮತ್ತೊಬ್ಬ ಕನ್ನಡಿಗನಿಗೆ ಮಣೆ ಹಾಕಿರುವ ಲಕ್ನೋ ಆಡಳಿತ ಮಂಡಳಿ ಕರುಣ್ ನಾಯರ್​​ ಅವರನ್ನು ರಾಹುಲ್ ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿದೆ.

ಕನ್ನಡಿಗ ಕೆಎಲ್ ರಾಹುಲ್ ಬದಲಿಗೆ ಮತ್ತೊಬ್ಬ ಕನ್ನಡಿಗನಿಗೆ ಮಣೆ ಹಾಕಿರುವ ಲಕ್ನೋ ಆಡಳಿತ ಮಂಡಳಿ ಕರುಣ್ ನಾಯರ್​​ ಅವರನ್ನು ರಾಹುಲ್ ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿದೆ.

2 / 6
ಇನ್ನು ಇದೀಗ ಲಕ್ನೋ ತಂಡ ಸೇರಿಕೊಂಡಿರುವ ಕರುಣ್ ನಾಯರ್ ಅವರ ಐಪಿಎಲ್ ರೆಕಾರ್ಡ್​ ನೋಡುವುದಾದರೆ, ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ 76 ಪಂದ್ಯಗಳನ್ನಾಡಿರುವ ನಾಯರ್ 10 ಅರ್ಧಶತಕದೊಂದಿಗೆ 1496 ರನ್ ಬಾರಿಸಿದ್ದಾರೆ.

ಇನ್ನು ಇದೀಗ ಲಕ್ನೋ ತಂಡ ಸೇರಿಕೊಂಡಿರುವ ಕರುಣ್ ನಾಯರ್ ಅವರ ಐಪಿಎಲ್ ರೆಕಾರ್ಡ್​ ನೋಡುವುದಾದರೆ, ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ 76 ಪಂದ್ಯಗಳನ್ನಾಡಿರುವ ನಾಯರ್ 10 ಅರ್ಧಶತಕದೊಂದಿಗೆ 1496 ರನ್ ಬಾರಿಸಿದ್ದಾರೆ.

3 / 6
ಐಪಿಎಲ್​​ನಲ್ಲಿ ಮೊದಲ ಬಾರಿಗೆ ಆರ್​ಸಿಬಿ ಪರ ಆಡಿದ್ದ ನಾಯರ್ ಆ ಬಳಿಕ ರಾಜಸ್ಥಾನ್ ರಾಯಲ್ಸ್ ತಂಡ ಸೇರಿಕೊಂಡಿದ್ದರು. ನಂತರ ಡೆಲ್ಲಿ ಡೇರ್ ಡೇವಿಲ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡದ ಪರವಾಗಿಯೂ ಕಣಕ್ಕಿಳಿದಿದ್ದರು. ಆ ಬಳಿಕ ಪಂಜಾಬ್ ಕಿಂಗ್ಸ್ ತಂಡ ಸೇರಿಕೊಂಡಿದ್ದ ನಾಯರ್ ಕೊನೆಯದಾಗಿ ಕೆಕೆಆರ್ ತಂಡದ ಪರ ಆಡಿದ್ದರು.

ಐಪಿಎಲ್​​ನಲ್ಲಿ ಮೊದಲ ಬಾರಿಗೆ ಆರ್​ಸಿಬಿ ಪರ ಆಡಿದ್ದ ನಾಯರ್ ಆ ಬಳಿಕ ರಾಜಸ್ಥಾನ್ ರಾಯಲ್ಸ್ ತಂಡ ಸೇರಿಕೊಂಡಿದ್ದರು. ನಂತರ ಡೆಲ್ಲಿ ಡೇರ್ ಡೇವಿಲ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡದ ಪರವಾಗಿಯೂ ಕಣಕ್ಕಿಳಿದಿದ್ದರು. ಆ ಬಳಿಕ ಪಂಜಾಬ್ ಕಿಂಗ್ಸ್ ತಂಡ ಸೇರಿಕೊಂಡಿದ್ದ ನಾಯರ್ ಕೊನೆಯದಾಗಿ ಕೆಕೆಆರ್ ತಂಡದ ಪರ ಆಡಿದ್ದರು.

4 / 6
ಇದೀಗ ರಾಹುಲ್ ಬದಲಿಗೆ ಲಕ್ನೋ ತಂಡ ಸೇರಿಕೊಂಡಿರುವ ಕರುಣ್​ಗೆ ತಂಡದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

ಇದೀಗ ರಾಹುಲ್ ಬದಲಿಗೆ ಲಕ್ನೋ ತಂಡ ಸೇರಿಕೊಂಡಿರುವ ಕರುಣ್​ಗೆ ತಂಡದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

5 / 6
ಇನ್ನು ಇಂಜುರಿಯಿಂದಾಗಿ ಐಪಿಎಲ್ ತೊರೆದಿರುವ ರಾಹುಲ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಕೃನಾಲ್ ಪಾಂಡ್ಯ ಲಕ್ನೋ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.

ಇನ್ನು ಇಂಜುರಿಯಿಂದಾಗಿ ಐಪಿಎಲ್ ತೊರೆದಿರುವ ರಾಹುಲ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಕೃನಾಲ್ ಪಾಂಡ್ಯ ಲಕ್ನೋ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!