AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಶೂನ್ಯ ಸುತ್ತುವುದರಲ್ಲಿ ಹಿಟ್​ಮ್ಯಾನ್​ ರೋಹಿತ್​ರನ್ನೇ ಹಿಂದಿಕ್ಕಿದ ಕೆಕೆಆರ್ ಬ್ಯಾಟರ್..!

IPL 2023: ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಬಾರಿ ಡಕೌಟ್ ಆದ ಆಟಗಾರ ಎಂಬ ಕೆಟ್ಟ ದಾಖಲೆಯನ್ನು ಯುವ ಆಟಗಾರ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಪೃಥ್ವಿಶಂಕರ
|

Updated on:Apr 07, 2023 | 3:06 PM

ಗುರುವಾರ (ಏಪ್ರಿಲ್ 6) ಈಡನ್ ಗಾರ್ಡನ್​ನಲ್ಲಿ ನಡೆದ 9ನೇ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು. ಆದರೆ ಇದೇ ಪಂದ್ಯದಲ್ಲಿ ಕೆಕೆಆರ್ ಬ್ಯಾಟರ್ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡರು.

ಗುರುವಾರ (ಏಪ್ರಿಲ್ 6) ಈಡನ್ ಗಾರ್ಡನ್​ನಲ್ಲಿ ನಡೆದ 9ನೇ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು. ಆದರೆ ಇದೇ ಪಂದ್ಯದಲ್ಲಿ ಕೆಕೆಆರ್ ಬ್ಯಾಟರ್ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡರು.

1 / 7
ಆರ್​ಸಿಬಿ ವಿರುದ್ಧ ಒನ್ ಡೌನ್​ನಲ್ಲಿ ಬಂದ ಮಂದೀಪ್ ಸಿಂಗ್ ಡೇವಿಡ್ ವಿಲ್ಲಿ ಬೌಲಿಂಗ್​ನ ಮೊದಲ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದರೊಂದಿಗೆ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಬಾರಿ ಡಕೌಟ್ ಆದ ಆಟಗಾರ ಎಂಬ ಕೆಟ್ಟ ದಾಖಲೆಯನ್ನು ಯುವ ಆಟಗಾರ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಮಂದೀಪ್ ಐಪಿಎಲ್‌ನಲ್ಲಿ ಇದುವರೆಗೆ 15 ಬಾರಿ ಡಕ್ ಆಗಿದ್ದಾರೆ.

ಆರ್​ಸಿಬಿ ವಿರುದ್ಧ ಒನ್ ಡೌನ್​ನಲ್ಲಿ ಬಂದ ಮಂದೀಪ್ ಸಿಂಗ್ ಡೇವಿಡ್ ವಿಲ್ಲಿ ಬೌಲಿಂಗ್​ನ ಮೊದಲ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದರೊಂದಿಗೆ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಬಾರಿ ಡಕೌಟ್ ಆದ ಆಟಗಾರ ಎಂಬ ಕೆಟ್ಟ ದಾಖಲೆಯನ್ನು ಯುವ ಆಟಗಾರ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಮಂದೀಪ್ ಐಪಿಎಲ್‌ನಲ್ಲಿ ಇದುವರೆಗೆ 15 ಬಾರಿ ಡಕ್ ಆಗಿದ್ದಾರೆ.

2 / 7
ಈ ಅನುಕ್ರಮದಲ್ಲಿ ಅವರು ರೋಹಿತ್ ಶರ್ಮಾ ಮತ್ತು ದಿನೇಶ್ ಕಾರ್ತಿಕ್ ಅವರನ್ನು ಹಿಂದಿಕ್ಕಿದ್ದಾರೆ. ಮುಂಬೈ ನಾಯಕ ರೋಹಿತ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ 223 ಪಂದ್ಯಗಳಲ್ಲಿ 14 ಬಾರಿ ಡಕ್ ಆಗಿದ್ದಾರೆ.

ಈ ಅನುಕ್ರಮದಲ್ಲಿ ಅವರು ರೋಹಿತ್ ಶರ್ಮಾ ಮತ್ತು ದಿನೇಶ್ ಕಾರ್ತಿಕ್ ಅವರನ್ನು ಹಿಂದಿಕ್ಕಿದ್ದಾರೆ. ಮುಂಬೈ ನಾಯಕ ರೋಹಿತ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ 223 ಪಂದ್ಯಗಳಲ್ಲಿ 14 ಬಾರಿ ಡಕ್ ಆಗಿದ್ದಾರೆ.

3 / 7
ಅದೇ ಸಮಯದಲ್ಲಿ, ದಿನೇಶ್ ಕಾರ್ತಿಕ್ 209 ಪಂದ್ಯಗಳಲ್ಲಿ 14 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

ಅದೇ ಸಮಯದಲ್ಲಿ, ದಿನೇಶ್ ಕಾರ್ತಿಕ್ 209 ಪಂದ್ಯಗಳಲ್ಲಿ 14 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

4 / 7
ಇನ್ನು ಮಂದೀಪ್ ಸಿಂಗ್ ಕೇವಲ 97 ಇನ್ನಿಂಗ್ಸ್‌ಗಳಲ್ಲಿ 15 ಬಾರಿ ಡಕ್ ಔಟ್ ಆಗುವುದರೊಂದಿಗೆ ಈ ಬೇಡದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಮಂದೀಪ್ ಸಿಂಗ್ ಕೇವಲ 97 ಇನ್ನಿಂಗ್ಸ್‌ಗಳಲ್ಲಿ 15 ಬಾರಿ ಡಕ್ ಔಟ್ ಆಗುವುದರೊಂದಿಗೆ ಈ ಬೇಡದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 7
ಇನ್ನು ಅತಿ ಹೆಚ್ಚು ಬಾರಿ ಡಕೌಟ್ ಆದ ಆಟಗಾರರ ಪಟ್ಟಿಯಲ್ಲಿ ಟಾಪ್-10 ರಲ್ಲಿ 8 ಭಾರತೀಯ ಆಟಗಾರರಿದ್ದಾರೆ ಎಂಬುದು ಗಮನಾರ್ಹ. ಸ್ಟಾರ್ ಆಟಗಾರರಾದ ಪಿಯೂಷ್ ಚಾವ್ಲಾ, ಹರ್ಭಜನ್ ಸಿಂಗ್, ಪಾರ್ಥಿವ್ ಪಟೇಲ್, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ದಿನೇಶ್ ಕಾರ್ತಿಕ್ ಈ ಪಟ್ಟಿಯಲ್ಲಿದ್ದಾರೆ.

ಇನ್ನು ಅತಿ ಹೆಚ್ಚು ಬಾರಿ ಡಕೌಟ್ ಆದ ಆಟಗಾರರ ಪಟ್ಟಿಯಲ್ಲಿ ಟಾಪ್-10 ರಲ್ಲಿ 8 ಭಾರತೀಯ ಆಟಗಾರರಿದ್ದಾರೆ ಎಂಬುದು ಗಮನಾರ್ಹ. ಸ್ಟಾರ್ ಆಟಗಾರರಾದ ಪಿಯೂಷ್ ಚಾವ್ಲಾ, ಹರ್ಭಜನ್ ಸಿಂಗ್, ಪಾರ್ಥಿವ್ ಪಟೇಲ್, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ದಿನೇಶ್ ಕಾರ್ತಿಕ್ ಈ ಪಟ್ಟಿಯಲ್ಲಿದ್ದಾರೆ.

6 / 7
ಈ ಪಂದ್ಯದ ಬಗ್ಗೆ ಮಾತನಾಡುವುದಾದರೆ ಕೋಲ್ಕತ್ತಾ 81 ರನ್‌ಗಳಿಂದ ಗೆದ್ದು ಸೀಸನ್​ನ ಮೊದಲ ಜಯವನ್ನು ಗಳಿಸಿತು. 205 ರನ್​ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಬೆಂಗಳೂರು ತಂಡಕ್ಕೆ ಕೋಲ್ಕತ್ತಾದ ಸ್ಪಿನ್ನರ್​ಗಳ ದಾಳಿಗೆ ಮಂಕಾಗಿ ಹೋದರು. ಅಂತಿಮವಾಗಿ ಆರ್​ಸಿಬಿ 123 ರನ್‌ಗಳಿಗೆ ಆಲೌಟ್ ಆಗುವುದರೊಂದಿಗೆ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿತು.

ಈ ಪಂದ್ಯದ ಬಗ್ಗೆ ಮಾತನಾಡುವುದಾದರೆ ಕೋಲ್ಕತ್ತಾ 81 ರನ್‌ಗಳಿಂದ ಗೆದ್ದು ಸೀಸನ್​ನ ಮೊದಲ ಜಯವನ್ನು ಗಳಿಸಿತು. 205 ರನ್​ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಬೆಂಗಳೂರು ತಂಡಕ್ಕೆ ಕೋಲ್ಕತ್ತಾದ ಸ್ಪಿನ್ನರ್​ಗಳ ದಾಳಿಗೆ ಮಂಕಾಗಿ ಹೋದರು. ಅಂತಿಮವಾಗಿ ಆರ್​ಸಿಬಿ 123 ರನ್‌ಗಳಿಗೆ ಆಲೌಟ್ ಆಗುವುದರೊಂದಿಗೆ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿತು.

7 / 7

Published On - 3:04 pm, Fri, 7 April 23

Follow us
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು