IPL 2023: ಶೂನ್ಯ ಸುತ್ತುವುದರಲ್ಲಿ ಹಿಟ್​ಮ್ಯಾನ್​ ರೋಹಿತ್​ರನ್ನೇ ಹಿಂದಿಕ್ಕಿದ ಕೆಕೆಆರ್ ಬ್ಯಾಟರ್..!

IPL 2023: ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಬಾರಿ ಡಕೌಟ್ ಆದ ಆಟಗಾರ ಎಂಬ ಕೆಟ್ಟ ದಾಖಲೆಯನ್ನು ಯುವ ಆಟಗಾರ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

|

Updated on:Apr 07, 2023 | 3:06 PM

ಗುರುವಾರ (ಏಪ್ರಿಲ್ 6) ಈಡನ್ ಗಾರ್ಡನ್​ನಲ್ಲಿ ನಡೆದ 9ನೇ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು. ಆದರೆ ಇದೇ ಪಂದ್ಯದಲ್ಲಿ ಕೆಕೆಆರ್ ಬ್ಯಾಟರ್ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡರು.

ಗುರುವಾರ (ಏಪ್ರಿಲ್ 6) ಈಡನ್ ಗಾರ್ಡನ್​ನಲ್ಲಿ ನಡೆದ 9ನೇ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು. ಆದರೆ ಇದೇ ಪಂದ್ಯದಲ್ಲಿ ಕೆಕೆಆರ್ ಬ್ಯಾಟರ್ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡರು.

1 / 7
ಆರ್​ಸಿಬಿ ವಿರುದ್ಧ ಒನ್ ಡೌನ್​ನಲ್ಲಿ ಬಂದ ಮಂದೀಪ್ ಸಿಂಗ್ ಡೇವಿಡ್ ವಿಲ್ಲಿ ಬೌಲಿಂಗ್​ನ ಮೊದಲ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದರೊಂದಿಗೆ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಬಾರಿ ಡಕೌಟ್ ಆದ ಆಟಗಾರ ಎಂಬ ಕೆಟ್ಟ ದಾಖಲೆಯನ್ನು ಯುವ ಆಟಗಾರ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಮಂದೀಪ್ ಐಪಿಎಲ್‌ನಲ್ಲಿ ಇದುವರೆಗೆ 15 ಬಾರಿ ಡಕ್ ಆಗಿದ್ದಾರೆ.

ಆರ್​ಸಿಬಿ ವಿರುದ್ಧ ಒನ್ ಡೌನ್​ನಲ್ಲಿ ಬಂದ ಮಂದೀಪ್ ಸಿಂಗ್ ಡೇವಿಡ್ ವಿಲ್ಲಿ ಬೌಲಿಂಗ್​ನ ಮೊದಲ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದರೊಂದಿಗೆ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಬಾರಿ ಡಕೌಟ್ ಆದ ಆಟಗಾರ ಎಂಬ ಕೆಟ್ಟ ದಾಖಲೆಯನ್ನು ಯುವ ಆಟಗಾರ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಮಂದೀಪ್ ಐಪಿಎಲ್‌ನಲ್ಲಿ ಇದುವರೆಗೆ 15 ಬಾರಿ ಡಕ್ ಆಗಿದ್ದಾರೆ.

2 / 7
ಈ ಅನುಕ್ರಮದಲ್ಲಿ ಅವರು ರೋಹಿತ್ ಶರ್ಮಾ ಮತ್ತು ದಿನೇಶ್ ಕಾರ್ತಿಕ್ ಅವರನ್ನು ಹಿಂದಿಕ್ಕಿದ್ದಾರೆ. ಮುಂಬೈ ನಾಯಕ ರೋಹಿತ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ 223 ಪಂದ್ಯಗಳಲ್ಲಿ 14 ಬಾರಿ ಡಕ್ ಆಗಿದ್ದಾರೆ.

ಈ ಅನುಕ್ರಮದಲ್ಲಿ ಅವರು ರೋಹಿತ್ ಶರ್ಮಾ ಮತ್ತು ದಿನೇಶ್ ಕಾರ್ತಿಕ್ ಅವರನ್ನು ಹಿಂದಿಕ್ಕಿದ್ದಾರೆ. ಮುಂಬೈ ನಾಯಕ ರೋಹಿತ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ 223 ಪಂದ್ಯಗಳಲ್ಲಿ 14 ಬಾರಿ ಡಕ್ ಆಗಿದ್ದಾರೆ.

3 / 7
ಅದೇ ಸಮಯದಲ್ಲಿ, ದಿನೇಶ್ ಕಾರ್ತಿಕ್ 209 ಪಂದ್ಯಗಳಲ್ಲಿ 14 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

ಅದೇ ಸಮಯದಲ್ಲಿ, ದಿನೇಶ್ ಕಾರ್ತಿಕ್ 209 ಪಂದ್ಯಗಳಲ್ಲಿ 14 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

4 / 7
ಇನ್ನು ಮಂದೀಪ್ ಸಿಂಗ್ ಕೇವಲ 97 ಇನ್ನಿಂಗ್ಸ್‌ಗಳಲ್ಲಿ 15 ಬಾರಿ ಡಕ್ ಔಟ್ ಆಗುವುದರೊಂದಿಗೆ ಈ ಬೇಡದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಮಂದೀಪ್ ಸಿಂಗ್ ಕೇವಲ 97 ಇನ್ನಿಂಗ್ಸ್‌ಗಳಲ್ಲಿ 15 ಬಾರಿ ಡಕ್ ಔಟ್ ಆಗುವುದರೊಂದಿಗೆ ಈ ಬೇಡದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 7
ಇನ್ನು ಅತಿ ಹೆಚ್ಚು ಬಾರಿ ಡಕೌಟ್ ಆದ ಆಟಗಾರರ ಪಟ್ಟಿಯಲ್ಲಿ ಟಾಪ್-10 ರಲ್ಲಿ 8 ಭಾರತೀಯ ಆಟಗಾರರಿದ್ದಾರೆ ಎಂಬುದು ಗಮನಾರ್ಹ. ಸ್ಟಾರ್ ಆಟಗಾರರಾದ ಪಿಯೂಷ್ ಚಾವ್ಲಾ, ಹರ್ಭಜನ್ ಸಿಂಗ್, ಪಾರ್ಥಿವ್ ಪಟೇಲ್, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ದಿನೇಶ್ ಕಾರ್ತಿಕ್ ಈ ಪಟ್ಟಿಯಲ್ಲಿದ್ದಾರೆ.

ಇನ್ನು ಅತಿ ಹೆಚ್ಚು ಬಾರಿ ಡಕೌಟ್ ಆದ ಆಟಗಾರರ ಪಟ್ಟಿಯಲ್ಲಿ ಟಾಪ್-10 ರಲ್ಲಿ 8 ಭಾರತೀಯ ಆಟಗಾರರಿದ್ದಾರೆ ಎಂಬುದು ಗಮನಾರ್ಹ. ಸ್ಟಾರ್ ಆಟಗಾರರಾದ ಪಿಯೂಷ್ ಚಾವ್ಲಾ, ಹರ್ಭಜನ್ ಸಿಂಗ್, ಪಾರ್ಥಿವ್ ಪಟೇಲ್, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ದಿನೇಶ್ ಕಾರ್ತಿಕ್ ಈ ಪಟ್ಟಿಯಲ್ಲಿದ್ದಾರೆ.

6 / 7
ಈ ಪಂದ್ಯದ ಬಗ್ಗೆ ಮಾತನಾಡುವುದಾದರೆ ಕೋಲ್ಕತ್ತಾ 81 ರನ್‌ಗಳಿಂದ ಗೆದ್ದು ಸೀಸನ್​ನ ಮೊದಲ ಜಯವನ್ನು ಗಳಿಸಿತು. 205 ರನ್​ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಬೆಂಗಳೂರು ತಂಡಕ್ಕೆ ಕೋಲ್ಕತ್ತಾದ ಸ್ಪಿನ್ನರ್​ಗಳ ದಾಳಿಗೆ ಮಂಕಾಗಿ ಹೋದರು. ಅಂತಿಮವಾಗಿ ಆರ್​ಸಿಬಿ 123 ರನ್‌ಗಳಿಗೆ ಆಲೌಟ್ ಆಗುವುದರೊಂದಿಗೆ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿತು.

ಈ ಪಂದ್ಯದ ಬಗ್ಗೆ ಮಾತನಾಡುವುದಾದರೆ ಕೋಲ್ಕತ್ತಾ 81 ರನ್‌ಗಳಿಂದ ಗೆದ್ದು ಸೀಸನ್​ನ ಮೊದಲ ಜಯವನ್ನು ಗಳಿಸಿತು. 205 ರನ್​ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಬೆಂಗಳೂರು ತಂಡಕ್ಕೆ ಕೋಲ್ಕತ್ತಾದ ಸ್ಪಿನ್ನರ್​ಗಳ ದಾಳಿಗೆ ಮಂಕಾಗಿ ಹೋದರು. ಅಂತಿಮವಾಗಿ ಆರ್​ಸಿಬಿ 123 ರನ್‌ಗಳಿಗೆ ಆಲೌಟ್ ಆಗುವುದರೊಂದಿಗೆ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿತು.

7 / 7

Published On - 3:04 pm, Fri, 7 April 23

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು