IPL 2023: ಕೆಕೆಆರ್​ ನಾಯಕ ರಾಣಾಗೆ 24 ಲಕ್ಷ! ಉಳಿದ ಆಟಗಾರರಿಗೆ ತಲಾ 6 ಲಕ್ಷ ದಂಡ ವಿಧಿಸಿದ ಬಿಸಿಸಿಐ

IPL 2023: ಕೆಕೆಆರ್ ನಾಯಕ ರಾಣಾ ಅವರು ಚೆನ್ನೈನಲ್ಲಿ ಸಿಎಸ್‌ಕೆ ವಿರುದ್ಧದ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಐಪಿಎಲ್‌ನಿಂದ ದಂಡನೆಗೆ ಒಳಗಾಗಿದ್ದು, ಪಂದ್ಯ ಶುಲ್ಕ 24 ಲಕ್ಷ ರೂ.ಗಳನ್ನು ದಂಡವಾಗಿ ಪಾವತಿಸಬೇಕಾಗಿದೆ.

|

Updated on:May 15, 2023 | 5:23 PM

ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ಟೂರ್ನಿಯಲ್ಲಿ 6ನೇ ಗೆಲುವು ದಾಖಲಿಸಿದೆ. ಇದರೊಂದಿಗೆ ಚೆನ್ನೈ ಪ್ಲೇ ಆಫ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ.

ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ಟೂರ್ನಿಯಲ್ಲಿ 6ನೇ ಗೆಲುವು ದಾಖಲಿಸಿದೆ. ಇದರೊಂದಿಗೆ ಚೆನ್ನೈ ಪ್ಲೇ ಆಫ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ.

1 / 6
ಇದರೊಂದಿಗೆ ತಾನು ಕೂಡ ಪ್ಲೇ ಆಫ್ ಹಾದಿಯನ್ನು ಜೀವಂತವಾಗಿರಿಸಿಕೊಂಡಿದೆ. ಆದರೆ ಈ ಪಂದ್ಯದಲ್ಲಿ ಐಪಿಎಲ್ ನಿಯಮವನ್ನು ಉಲ್ಲಂಘಿಸಿದಕ್ಕಾಗಿ ಕೆಕೆಆರ್ ನಾಯಕ ನಿತೀಶ್ ರಾಣಾಗೆ ಮಂಡಳಿ ಭಾರಿ ದಂಡ ವಿಧಿಸಿದೆ.

ಇದರೊಂದಿಗೆ ತಾನು ಕೂಡ ಪ್ಲೇ ಆಫ್ ಹಾದಿಯನ್ನು ಜೀವಂತವಾಗಿರಿಸಿಕೊಂಡಿದೆ. ಆದರೆ ಈ ಪಂದ್ಯದಲ್ಲಿ ಐಪಿಎಲ್ ನಿಯಮವನ್ನು ಉಲ್ಲಂಘಿಸಿದಕ್ಕಾಗಿ ಕೆಕೆಆರ್ ನಾಯಕ ನಿತೀಶ್ ರಾಣಾಗೆ ಮಂಡಳಿ ಭಾರಿ ದಂಡ ವಿಧಿಸಿದೆ.

2 / 6
ಕೆಕೆಆರ್ ನಾಯಕ ರಾಣಾ ಅವರು ಚೆನ್ನೈನಲ್ಲಿ ಸಿಎಸ್‌ಕೆ ವಿರುದ್ಧದ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಐಪಿಎಲ್‌ನಿಂದ ದಂಡನೆಗೆ ಒಳಗಾಗಿದ್ದು, ಪಂದ್ಯ ಶುಲ್ಕ 24 ಲಕ್ಷ ರೂ.ಗಳನ್ನು ದಂಡವಾಗಿ ಪಾವತಿಸಬೇಕಾಗಿದೆ.

ಕೆಕೆಆರ್ ನಾಯಕ ರಾಣಾ ಅವರು ಚೆನ್ನೈನಲ್ಲಿ ಸಿಎಸ್‌ಕೆ ವಿರುದ್ಧದ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಐಪಿಎಲ್‌ನಿಂದ ದಂಡನೆಗೆ ಒಳಗಾಗಿದ್ದು, ಪಂದ್ಯ ಶುಲ್ಕ 24 ಲಕ್ಷ ರೂ.ಗಳನ್ನು ದಂಡವಾಗಿ ಪಾವತಿಸಬೇಕಾಗಿದೆ.

3 / 6
ವಾಸ್ತವವಾಗಿ ಐಪಿಎಲ್​ನ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ ಎರಡನೇ ಅಪರಾಧವಾಗಿರುವುದರಿಂದ ರಾಣಾ ಅವರಿಗೆ ರೂ. 24 ಲಕ್ಷ ದಂಡ ವಿಧಿಸಲಾಗಿದ್ದು, ಇಂಪ್ಯಾಕ್ಟ್ ಪ್ಲೇಯರ್ ಆಗಿ ತಂಡ ಸೇರಿಕೊಂಡಿದ್ದ ಆಟಗಾರ ಸೇರಿದಂತೆ ತಂಡದ ಪ್ರತಿಯೊಬ್ಬ ಸದಸ್ಯನಿಗೆ ರೂ. 6 ಲಕ್ಷ ಅಥವಾ ಪಂದ್ಯದ ಶುಲ್ಕದ ಶೇಕಡಾ 25ರಷ್ಟನ್ನು ದಂಡವಾಗಿ ವಿಧಿಸಲಾಗಿದೆ.

ವಾಸ್ತವವಾಗಿ ಐಪಿಎಲ್​ನ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ ಎರಡನೇ ಅಪರಾಧವಾಗಿರುವುದರಿಂದ ರಾಣಾ ಅವರಿಗೆ ರೂ. 24 ಲಕ್ಷ ದಂಡ ವಿಧಿಸಲಾಗಿದ್ದು, ಇಂಪ್ಯಾಕ್ಟ್ ಪ್ಲೇಯರ್ ಆಗಿ ತಂಡ ಸೇರಿಕೊಂಡಿದ್ದ ಆಟಗಾರ ಸೇರಿದಂತೆ ತಂಡದ ಪ್ರತಿಯೊಬ್ಬ ಸದಸ್ಯನಿಗೆ ರೂ. 6 ಲಕ್ಷ ಅಥವಾ ಪಂದ್ಯದ ಶುಲ್ಕದ ಶೇಕಡಾ 25ರಷ್ಟನ್ನು ದಂಡವಾಗಿ ವಿಧಿಸಲಾಗಿದೆ.

4 / 6
ಇನ್ನು ಇದೇ ರಾಣಾ ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹೃತಿಕ್ ಶೋಕೀನ್ ವಿರುದ್ಧ ಅಸಭ್ಯ ಪದ ಬಳಕೆ ಮಾಡಿದಕ್ಕಾಗಿ ದಂಡನೆ ಒಳಗಾಗಿದ್ದರು. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.21 ರ ಅಡಿಯಲ್ಲಿ ರಾಣಾ ಲೆವೆಲ್ 1 ಅಪರಾಧವನ್ನು ಒಪ್ಪಿಕೊಂಡಿದ್ದರಿಂದ ಆ ಸಮಯದಲ್ಲಿ ಅವರ ಪಂದ್ಯದ ಶುಲ್ಕದ 25 ಪ್ರತಿಶತ ದಂಡ ವಿಧಿಸಲಾಗಿತ್ತು.

ಇನ್ನು ಇದೇ ರಾಣಾ ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹೃತಿಕ್ ಶೋಕೀನ್ ವಿರುದ್ಧ ಅಸಭ್ಯ ಪದ ಬಳಕೆ ಮಾಡಿದಕ್ಕಾಗಿ ದಂಡನೆ ಒಳಗಾಗಿದ್ದರು. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.21 ರ ಅಡಿಯಲ್ಲಿ ರಾಣಾ ಲೆವೆಲ್ 1 ಅಪರಾಧವನ್ನು ಒಪ್ಪಿಕೊಂಡಿದ್ದರಿಂದ ಆ ಸಮಯದಲ್ಲಿ ಅವರ ಪಂದ್ಯದ ಶುಲ್ಕದ 25 ಪ್ರತಿಶತ ದಂಡ ವಿಧಿಸಲಾಗಿತ್ತು.

5 / 6
ಪಂದ್ಯದ ಕುರಿತು ಮಾತನಾಡುವುದಾದರೆ, ಕೆಕೆಆರ್ ನಾಯಕ ರಾಣಾ 43 ಎಸೆತಗಳಲ್ಲಿ 54 ರನ್ ಗಳಿಸಿದರೆ, ರಿಂಕು ಅರ್ಧಶತಕ (57*) ಗಳಿಸಿದರು. ಈ ಇಬ್ಬರ ಆಟದಿಂದಾಗಿ ಕೆಕೆಆರ್ ಬಲಿಷ್ಠ ಚೆನ್ನೈ ತಂಡವನ್ನು ಮಣಿಸಿತು.

ಪಂದ್ಯದ ಕುರಿತು ಮಾತನಾಡುವುದಾದರೆ, ಕೆಕೆಆರ್ ನಾಯಕ ರಾಣಾ 43 ಎಸೆತಗಳಲ್ಲಿ 54 ರನ್ ಗಳಿಸಿದರೆ, ರಿಂಕು ಅರ್ಧಶತಕ (57*) ಗಳಿಸಿದರು. ಈ ಇಬ್ಬರ ಆಟದಿಂದಾಗಿ ಕೆಕೆಆರ್ ಬಲಿಷ್ಠ ಚೆನ್ನೈ ತಂಡವನ್ನು ಮಣಿಸಿತು.

6 / 6

Published On - 5:21 pm, Mon, 15 May 23

Follow us
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್