AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಶಕೀಬ್ ಅಲ್ ಹಸನ್ ಬದಲು ಕೆಕೆಆರ್​ ತಂಡಕ್ಕೆ ಎಂಟ್ರಿಕೊಟ್ಟ ಸ್ಫೋಟಕ ಓಪನರ್

IPL 2023: ಈ ಹಿಂದೆ ನಡೆದ ಐಪಿಎಲ್ ಮಿನಿ ಹರಾಜಿಗೆ ಜೇಸನ್ ರಾಯ್ ಕೂಡ ಹೆಸರು ನೋಂದಾಯಿಸಿಕೊಂಡಿದ್ದರು. ಆದರೆ ಅವರನ್ನು ಯಾವ ತಂಡವೂ ಖರೀದಿಸಿರಲಿಲ್ಲ.

ಪೃಥ್ವಿಶಂಕರ
|

Updated on: Apr 05, 2023 | 3:08 PM

Share
ಖಾಯಂ ನಾಯಕ ಶ್ರೇಯಸ್ ಅಯ್ಯರ್ ಇಲ್ಲದೆ ಮೊದಲ ಪಂದ್ಯವನ್ನಾಡಿದ್ದ ಕೆಕೆಆರ್​ ತಂಡ ಹೀನಾಯ ಸೋಲನುಭವಿಸಿತ್ತು. ಆದಾದ ಬಳಿಕ ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ತಯಾರಿ ಆರಂಭಿಸಿದ್ದ ರಾಣಾ ಪಡೆಗೆ ಬಾಂಗ್ಲಾ ಆಲ್​ರೌಂಡರ್ ಶಕೀಬ್ ಅಲ್ ಹಸನ್ ಐಪಿಎಲ್​ನಿಂದ ಹಿಂದೆ ಸರಿದಿದ್ದು ಶಾಕ್ ನೀಡಿತ್ತು. ಹೀಗಾಗಿ ಶಕೀಬ್ ಬದಲಿಯಾಗಿ ಹುಡುಕುತ್ತಿದ್ದ ಶಾರೂಖ್ ತಂಡಕ್ಕೆ ಸ್ಫೋಟಕ ಬ್ಯಾಟರ್​ನ ಆಗಮನವಾಗಿದೆ.

ಖಾಯಂ ನಾಯಕ ಶ್ರೇಯಸ್ ಅಯ್ಯರ್ ಇಲ್ಲದೆ ಮೊದಲ ಪಂದ್ಯವನ್ನಾಡಿದ್ದ ಕೆಕೆಆರ್​ ತಂಡ ಹೀನಾಯ ಸೋಲನುಭವಿಸಿತ್ತು. ಆದಾದ ಬಳಿಕ ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ತಯಾರಿ ಆರಂಭಿಸಿದ್ದ ರಾಣಾ ಪಡೆಗೆ ಬಾಂಗ್ಲಾ ಆಲ್​ರೌಂಡರ್ ಶಕೀಬ್ ಅಲ್ ಹಸನ್ ಐಪಿಎಲ್​ನಿಂದ ಹಿಂದೆ ಸರಿದಿದ್ದು ಶಾಕ್ ನೀಡಿತ್ತು. ಹೀಗಾಗಿ ಶಕೀಬ್ ಬದಲಿಯಾಗಿ ಹುಡುಕುತ್ತಿದ್ದ ಶಾರೂಖ್ ತಂಡಕ್ಕೆ ಸ್ಫೋಟಕ ಬ್ಯಾಟರ್​ನ ಆಗಮನವಾಗಿದೆ.

1 / 6
ವಾಸ್ತವವಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಲ್ ರೌಂಡರ್ ಶಕೀಬ್ ಅಲ್ ಹಸನ್ ಈ ಬಾರಿಯ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರ ಬದಲಿ ಆಟಗಾರನಾಗಿ ಕೆಕೆಆರ್ ಫ್ರಾಂಚೈಸ್ ಇಂಗ್ಲೆಂಡ್​ನ ಸ್ಫೋಟಕ ಓಪನರ್​ ಜೇಸನ್ ರಾಯ್ ಜತೆ ಒಪ್ಪಂದ ಮಾಡಿಕೊಂಡಿದೆ. ಜೇಸನ್ ರಾಯ್ ಅವರನ್ನು 2.8 ಕೋಟಿ ರೂ.ಗೆ ಖರೀದಿಸಲಾಗಿದೆ.

ವಾಸ್ತವವಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಲ್ ರೌಂಡರ್ ಶಕೀಬ್ ಅಲ್ ಹಸನ್ ಈ ಬಾರಿಯ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರ ಬದಲಿ ಆಟಗಾರನಾಗಿ ಕೆಕೆಆರ್ ಫ್ರಾಂಚೈಸ್ ಇಂಗ್ಲೆಂಡ್​ನ ಸ್ಫೋಟಕ ಓಪನರ್​ ಜೇಸನ್ ರಾಯ್ ಜತೆ ಒಪ್ಪಂದ ಮಾಡಿಕೊಂಡಿದೆ. ಜೇಸನ್ ರಾಯ್ ಅವರನ್ನು 2.8 ಕೋಟಿ ರೂ.ಗೆ ಖರೀದಿಸಲಾಗಿದೆ.

2 / 6
ಈ ಹಿಂದೆ ನಡೆದ ಐಪಿಎಲ್ ಮಿನಿ ಹರಾಜಿಗೆ ಜೇಸನ್ ರಾಯ್ ಕೂಡ ಹೆಸರು ನೋಂದಾಯಿಸಿಕೊಂಡಿದ್ದರು. ಆದರೆ ಅವರನ್ನು ಯಾವ ತಂಡವೂ ಖರೀದಿಸಿರಲಿಲ್ಲ. ಆದರೆ ಇದೀಗ ಈ ಆಟಗಾರ ಈಗ ಕೆಕೆಆರ್‌ಗೆ ಎಂಟ್ರಿ ಪಡೆದಿದ್ದಾರೆ.

ಈ ಹಿಂದೆ ನಡೆದ ಐಪಿಎಲ್ ಮಿನಿ ಹರಾಜಿಗೆ ಜೇಸನ್ ರಾಯ್ ಕೂಡ ಹೆಸರು ನೋಂದಾಯಿಸಿಕೊಂಡಿದ್ದರು. ಆದರೆ ಅವರನ್ನು ಯಾವ ತಂಡವೂ ಖರೀದಿಸಿರಲಿಲ್ಲ. ಆದರೆ ಇದೀಗ ಈ ಆಟಗಾರ ಈಗ ಕೆಕೆಆರ್‌ಗೆ ಎಂಟ್ರಿ ಪಡೆದಿದ್ದಾರೆ.

3 / 6
ಜೇಸನ್ ರಾಯ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಕಾರಣವೂ ಇದ್ದು, ಐಪಿಎಲ್​ಗೂ ಮುನ್ನ ಪಾಕಿಸ್ತಾನ ಸೂಪರ್​ ಲೀಗ್​ನಲ್ಲಿ ಈ ಸ್ಫೋಟಕ ಬ್ಯಾಟರ್ ಕ್ವೆಟ್ಟಾ ಗ್ಲಾಡಿಯೇಟರ್ಸ್ ಪರ ಕಣಕ್ಕಿಳಿದಿದ್ದು, ಕೇವಲ 63 ಎಸೆತಗಳಲ್ಲಿ 145 ರನ್​ಗಳ ಸ್ಫೋಟಕ ಆಟ ಆಡಿದ್ದರು. 230ಕ್ಕೂ ಅಧಿಕ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದ ರಾಯ್ ಅವರ ಇನ್ನಿಂಗ್ಸ್​ನಲ್ಲಿ 5 ಸಿಕ್ಸರ್‌ ಮತ್ತು 20 ಬೌಂಡರಿಗಳು ಸೇರಿದ್ದವು.

ಜೇಸನ್ ರಾಯ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಕಾರಣವೂ ಇದ್ದು, ಐಪಿಎಲ್​ಗೂ ಮುನ್ನ ಪಾಕಿಸ್ತಾನ ಸೂಪರ್​ ಲೀಗ್​ನಲ್ಲಿ ಈ ಸ್ಫೋಟಕ ಬ್ಯಾಟರ್ ಕ್ವೆಟ್ಟಾ ಗ್ಲಾಡಿಯೇಟರ್ಸ್ ಪರ ಕಣಕ್ಕಿಳಿದಿದ್ದು, ಕೇವಲ 63 ಎಸೆತಗಳಲ್ಲಿ 145 ರನ್​ಗಳ ಸ್ಫೋಟಕ ಆಟ ಆಡಿದ್ದರು. 230ಕ್ಕೂ ಅಧಿಕ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದ ರಾಯ್ ಅವರ ಇನ್ನಿಂಗ್ಸ್​ನಲ್ಲಿ 5 ಸಿಕ್ಸರ್‌ ಮತ್ತು 20 ಬೌಂಡರಿಗಳು ಸೇರಿದ್ದವು.

4 / 6
ಜೇಸನ್ ರಾಯ್ ಐಪಿಎಲ್ ಆಡುತ್ತಿರುವುದು ಇದೇ ಮೊದಲಲ್ಲ. ಕಳೆದ ಸೀಸನ್​ನಲ್ಲಿ ಈ ಆಟಗಾರನನ್ನು ಗುಜರಾತ್ ಟೈಟಾನ್ಸ್ 2 ಕೋಟಿಗೆ ಖರೀದಿಸಿತ್ತು. ಆದರೆ ಆ ಸೀಸನ್​ನಿಂದ ರಾಯ್​ ಹಿಂದೆ ಸರಿದಿದ್ದರು. 2017 ರಲ್ಲಿ ಮೊದಲ ಬಾರಿಗೆ ಐಪಿಎಲ್​ ಅಖಾಡಕ್ಕೆ ಎಂಟ್ರಿಕೊಟ್ಟಿದ ರಾಯ್, ಈ ಪಂದ್ಯಾವಳಿಯಲ್ಲಿ ಇದುವರೆಗೆ 13 ಪಂದ್ಯಗಳನ್ನಾಡಿದ್ದು, ಇದರಲ್ಲಿ 29.90 ಸರಾಸರಿಯಲ್ಲಿ 329 ರನ್ ಗಳಿಸಿದ್ದಾರೆ. ರಾಯ್ ಅವರ ಸ್ಟ್ರೈಕ್ ರೇಟ್ 129ಕ್ಕಿಂತ ಹೆಚ್ಚಿದೆ.

ಜೇಸನ್ ರಾಯ್ ಐಪಿಎಲ್ ಆಡುತ್ತಿರುವುದು ಇದೇ ಮೊದಲಲ್ಲ. ಕಳೆದ ಸೀಸನ್​ನಲ್ಲಿ ಈ ಆಟಗಾರನನ್ನು ಗುಜರಾತ್ ಟೈಟಾನ್ಸ್ 2 ಕೋಟಿಗೆ ಖರೀದಿಸಿತ್ತು. ಆದರೆ ಆ ಸೀಸನ್​ನಿಂದ ರಾಯ್​ ಹಿಂದೆ ಸರಿದಿದ್ದರು. 2017 ರಲ್ಲಿ ಮೊದಲ ಬಾರಿಗೆ ಐಪಿಎಲ್​ ಅಖಾಡಕ್ಕೆ ಎಂಟ್ರಿಕೊಟ್ಟಿದ ರಾಯ್, ಈ ಪಂದ್ಯಾವಳಿಯಲ್ಲಿ ಇದುವರೆಗೆ 13 ಪಂದ್ಯಗಳನ್ನಾಡಿದ್ದು, ಇದರಲ್ಲಿ 29.90 ಸರಾಸರಿಯಲ್ಲಿ 329 ರನ್ ಗಳಿಸಿದ್ದಾರೆ. ರಾಯ್ ಅವರ ಸ್ಟ್ರೈಕ್ ರೇಟ್ 129ಕ್ಕಿಂತ ಹೆಚ್ಚಿದೆ.

5 / 6
ಅಂದಹಾಗೆ, ರಾಯ್ 64 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದು, 137 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್​ನಲ್ಲಿ 1522 ರನ್ ಗಳಿಸಿದ್ದಾರೆ. ಅಲ್ಲದೆ ರಾಯ್ ಪ್ರಸ್ತುತ ಉತ್ತಮ ಫಾರ್ಮ್​ನಲ್ಲಿದ್ದು, ಅದಕ್ಕಾಗಿಯೇ ಕೋಲ್ಕತ್ತಾ ನೈಟ್ ರೈಡರ್ಸ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಈಗ ರಾಯ್ ಯಾವ ರೀತಿ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಅಂದಹಾಗೆ, ರಾಯ್ 64 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದು, 137 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್​ನಲ್ಲಿ 1522 ರನ್ ಗಳಿಸಿದ್ದಾರೆ. ಅಲ್ಲದೆ ರಾಯ್ ಪ್ರಸ್ತುತ ಉತ್ತಮ ಫಾರ್ಮ್​ನಲ್ಲಿದ್ದು, ಅದಕ್ಕಾಗಿಯೇ ಕೋಲ್ಕತ್ತಾ ನೈಟ್ ರೈಡರ್ಸ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಈಗ ರಾಯ್ ಯಾವ ರೀತಿ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

6 / 6
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್