AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೆಚ್ಚೆದೆಯ ಕನ್ನಡಿಗ: ನೋವಿನ ನಡುವೆಯೂ ಬ್ಯಾಟ್ ಬೀಸಿದ ಕೆಎಲ್ ರಾಹುಲ್

IPL 2023 Kannada: ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

TV9 Web
| Edited By: |

Updated on: May 01, 2023 | 11:51 PM

Share
IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

1 / 6
ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

2 / 6
ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

3 / 6
ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

4 / 6
ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

5 / 6
ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

6 / 6
Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್