Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೆಚ್ಚೆದೆಯ ಕನ್ನಡಿಗ: ನೋವಿನ ನಡುವೆಯೂ ಬ್ಯಾಟ್ ಬೀಸಿದ ಕೆಎಲ್ ರಾಹುಲ್

IPL 2023 Kannada: ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

TV9 Web
| Updated By: ಝಾಹಿರ್ ಯೂಸುಫ್

Updated on: May 01, 2023 | 11:51 PM

IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

1 / 6
ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

2 / 6
ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

3 / 6
ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

4 / 6
ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

5 / 6
ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

6 / 6
Follow us
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?