AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೆಚ್ಚೆದೆಯ ಕನ್ನಡಿಗ: ನೋವಿನ ನಡುವೆಯೂ ಬ್ಯಾಟ್ ಬೀಸಿದ ಕೆಎಲ್ ರಾಹುಲ್

IPL 2023 Kannada: ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

TV9 Web
| Edited By: |

Updated on: May 01, 2023 | 11:51 PM

Share
IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

1 / 6
ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

2 / 6
ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

3 / 6
ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

4 / 6
ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

5 / 6
ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

6 / 6
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!