Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೆಚ್ಚೆದೆಯ ಕನ್ನಡಿಗ: ನೋವಿನ ನಡುವೆಯೂ ಬ್ಯಾಟ್ ಬೀಸಿದ ಕೆಎಲ್ ರಾಹುಲ್

IPL 2023 Kannada: ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

TV9 Web
| Updated By: ಝಾಹಿರ್ ಯೂಸುಫ್

Updated on: May 01, 2023 | 11:51 PM

IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

1 / 6
ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

2 / 6
ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

3 / 6
ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

4 / 6
ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

5 / 6
ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

6 / 6
Follow us
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..