Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೆಚ್ಚೆದೆಯ ಕನ್ನಡಿಗ: ನೋವಿನ ನಡುವೆಯೂ ಬ್ಯಾಟ್ ಬೀಸಿದ ಕೆಎಲ್ ರಾಹುಲ್

IPL 2023 Kannada: ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

TV9 Web
| Updated By: ಝಾಹಿರ್ ಯೂಸುಫ್

Updated on: May 01, 2023 | 11:51 PM

IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

1 / 6
ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

2 / 6
ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

3 / 6
ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

4 / 6
ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

5 / 6
ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

6 / 6
Follow us
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ