Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೆಚ್ಚೆದೆಯ ಕನ್ನಡಿಗ: ನೋವಿನ ನಡುವೆಯೂ ಬ್ಯಾಟ್ ಬೀಸಿದ ಕೆಎಲ್ ರಾಹುಲ್

IPL 2023 Kannada: ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

TV9 Web
| Updated By: ಝಾಹಿರ್ ಯೂಸುಫ್

Updated on: May 01, 2023 | 11:51 PM

IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

1 / 6
ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

2 / 6
ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

3 / 6
ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

4 / 6
ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

5 / 6
ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

6 / 6
Follow us
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ