AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೆಚ್ಚೆದೆಯ ಕನ್ನಡಿಗ: ನೋವಿನ ನಡುವೆಯೂ ಬ್ಯಾಟ್ ಬೀಸಿದ ಕೆಎಲ್ ರಾಹುಲ್

IPL 2023 Kannada: ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

TV9 Web
| Edited By: |

Updated on: May 01, 2023 | 11:51 PM

Share
IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

1 / 6
ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

2 / 6
ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

3 / 6
ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

4 / 6
ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

5 / 6
ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್