AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೆಚ್ಚೆದೆಯ ಕನ್ನಡಿಗ: ನೋವಿನ ನಡುವೆಯೂ ಬ್ಯಾಟ್ ಬೀಸಿದ ಕೆಎಲ್ ರಾಹುಲ್

IPL 2023 Kannada: ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

TV9 Web
| Edited By: |

Updated on: May 01, 2023 | 11:51 PM

Share
IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

1 / 6
ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

2 / 6
ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

3 / 6
ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

4 / 6
ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

5 / 6
ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

6 / 6
Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!