AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೆಚ್ಚೆದೆಯ ಕನ್ನಡಿಗ: ನೋವಿನ ನಡುವೆಯೂ ಬ್ಯಾಟ್ ಬೀಸಿದ ಕೆಎಲ್ ರಾಹುಲ್

IPL 2023 Kannada: ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

TV9 Web
| Edited By: |

Updated on: May 01, 2023 | 11:51 PM

Share
IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಕ್ಕೆ ತುತ್ತಾದರು.

1 / 6
ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

ಮಾರ್ಕಸ್ ಸ್ಟೋಯಿನಿಸ್ ಎಸೆದ ಇನಿಂಗ್ಸ್​ನ 2ನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್ ಆಫ್​ ಸೈಡ್​ನತ್ತ ಬಾರಿಸಿದ್ದರು. ಈ ವೇಳೆ ಬೌಂಡರಿ ತಡೆಯಲು ಓಡಿ ಹೋದ ಕೆಎಲ್ ರಾಹುಲ್ ಕಾಲು ನೋವಿನಿಂದ ಹಠಾತ್ ಕುಸಿತಕ್ಕೊಳಗಾದರು.

2 / 6
ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

ಅಲ್ಲದೆ ಆ ಬಳಿಕ ಎದ್ದು ನಿಲ್ಲಲು ಹಿಂದೇಟು ಹಾಕಿದ ಪರಿಣಾಮ ಫಿಸಿಯೋ ಮೈದಾನಕ್ಕೆ ಆಗಮಿಸಿದರು. ಅಲ್ಲದೆ ನಂತರ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಕರೆದುಕೊಂಡು ಹೋದರು. ಈ ವೇಳೆ ನಡೆಯಲು ಕಷ್ಟಪಡುತ್ತಿರುವುದು ಕಂಡು ಬಂತು.

3 / 6
ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

ನೋವಿನಿಂದ ಕಣ್ಣೀರು ಹಾಕುತ್ತಾ ಮೈದಾನ ತೊರೆದ ಕೆಎಲ್ ರಾಹುಲ್ ಆ ಬಳಿಕ ಮೈದಾನಕ್ಕೆ ಇಳಿದಿರಲಿಲ್ಲ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೃನಾಲ್ ಪಾಂಡ್ಯ ಮುನ್ನಡೆಸಿದರು.

4 / 6
ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

ಅಲ್ಲದೆ ನೋವಿನ ನಡುವೆಯೂ ಬ್ಯಾಟ್ ಬೀಸುವ ಪ್ರಯತ್ನ ನಡೆಸಿದರು. ಆದರೆ ಓಡುವ ಪರಿಸ್ಥಿತಿಯಲ್ಲಿರದ ಕಾರಣ ಕೊನೆಯ ಓವರ್​ನಲ್ಲಿ ಕೆಎಲ್ ರಾಹುಲ್ ನಾನ್ ಸ್ಟ್ರೈಕರ್ ಭಾಗದಲ್ಲೇ ಉಳಿದರು. ಪರಿಣಾಮ ಲಕ್ನೂ ಸೂಪರ್ ಜೈಂಟ್ಸ್ ತಂಡವು ಈ ಪಂದ್ಯದಲ್ಲಿ 18 ರನ್​ಗಳಿಂದ ಸೋಲಬೇಕಾಯಿತು.

5 / 6
ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದಾಗ್ಯೂ ಕೊನೆಯ 9 ಎಸೆತಗಳಿರುವಾಗ ನೋವನ್ನು ಸಹಿಸಿಕೊಂಡು ತಂಡವನ್ನು ಗೆಲ್ಲಿಸಲು ಬ್ಯಾಟಿಂಗ್​ಗೆ ಇಳಿದ ಕೆಎಲ್ ರಾಹುಲ್ ಅವರ ನಡೆಗೆ ಇದೀಗ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

6 / 6
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ