AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಕೆಎಲ್ ರಾಹುಲ್ ಹೇಳಿದ್ದೇನು ಗೊತ್ತಾ?

KL Rahul: ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಫಿಲ್ಡಿಂಗ್​ ವೇಳೆ ಇಂಜುರಿಗೆ ತುತ್ತಾಗಿ ಐಪಿಎಲ್​​ನಿಂದ ಹೊರಬಿದ್ದಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್​​ಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ.

ಪೃಥ್ವಿಶಂಕರ
|

Updated on: May 10, 2023 | 3:27 PM

ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಫಿಲ್ಡಿಂಗ್​ ವೇಳೆ ಇಂಜುರಿಗೆ ತುತ್ತಾಗಿ ಐಪಿಎಲ್​​ನಿಂದ ಹೊರಬಿದ್ದಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್​​ಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ. ಸ್ವತಃ ಈ ವಿಚಾರವನ್ನು ರಾಹುಲ್ ಅವರೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಫಿಲ್ಡಿಂಗ್​ ವೇಳೆ ಇಂಜುರಿಗೆ ತುತ್ತಾಗಿ ಐಪಿಎಲ್​​ನಿಂದ ಹೊರಬಿದ್ದಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್​​ಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ. ಸ್ವತಃ ಈ ವಿಚಾರವನ್ನು ರಾಹುಲ್ ಅವರೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

1 / 6
ಮೇ 1 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಎರಡನೇ ಓವರ್‌ನಲ್ಲಿ ಚೆಂಡನ್ನು ಬೆನ್ನಟ್ಟಿದ ರಾಹುಲ್, ಇದಕ್ಕಿದಂತೆ ತೊಡಿಯನ್ನು ಹಿಡಿದುಕೊಂಡು ಮೈದಾನದಲ್ಲೇ ಬಿದ್ದು ಒದ್ದಾಡಿದ್ದರು. ಕೂಡಲೇ ಅವರನ್ನು ವೈದ್ಯಕ್ಕೀಯ ಸಿಬ್ಬಂದಿಗಳ ನೆರವಿನಿಂದ ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಿದ್ದರು.

ಮೇ 1 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಎರಡನೇ ಓವರ್‌ನಲ್ಲಿ ಚೆಂಡನ್ನು ಬೆನ್ನಟ್ಟಿದ ರಾಹುಲ್, ಇದಕ್ಕಿದಂತೆ ತೊಡಿಯನ್ನು ಹಿಡಿದುಕೊಂಡು ಮೈದಾನದಲ್ಲೇ ಬಿದ್ದು ಒದ್ದಾಡಿದ್ದರು. ಕೂಡಲೇ ಅವರನ್ನು ವೈದ್ಯಕ್ಕೀಯ ಸಿಬ್ಬಂದಿಗಳ ನೆರವಿನಿಂದ ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಿದ್ದರು.

2 / 6
ಸದ್ಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ರಾಹುಲ್ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, "ಎಲ್ಲರಿಗೂ ನಮಸ್ಕಾರ, ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಆರಾಮದಾಯಕವಾಗಿದ್ದೇನೆ ಮತ್ತು ಎಲ್ಲವೂ ಸುಗಮವಾಗಿ ನಡೆದಿದೆ. ನನಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದಗಳು. ನಾನು ಈಗ ಚೇತರಿಸಿಕೊಳ್ಳುವ ಹಾದಿಯಲ್ಲಿದ್ದೇನೆ. ಶೀಘ್ರದಲ್ಲೇ ಮೈದಾನಕ್ಕೆ ಹಿಂತಿರುಗಲು ನಿರ್ಧರಿಸಿದ್ದೇನೆ ಎಂದು ತಮ್ಮ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

ಸದ್ಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ರಾಹುಲ್ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, "ಎಲ್ಲರಿಗೂ ನಮಸ್ಕಾರ, ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಆರಾಮದಾಯಕವಾಗಿದ್ದೇನೆ ಮತ್ತು ಎಲ್ಲವೂ ಸುಗಮವಾಗಿ ನಡೆದಿದೆ. ನನಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದಗಳು. ನಾನು ಈಗ ಚೇತರಿಸಿಕೊಳ್ಳುವ ಹಾದಿಯಲ್ಲಿದ್ದೇನೆ. ಶೀಘ್ರದಲ್ಲೇ ಮೈದಾನಕ್ಕೆ ಹಿಂತಿರುಗಲು ನಿರ್ಧರಿಸಿದ್ದೇನೆ ಎಂದು ತಮ್ಮ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

3 / 6
ಇಂಜುರಿಯಿಂದಾಗಿ ಐಪಿಎಲ್ ತೊರೆದಿರುವ ರಾಹುಲ್, ಈ ಲೀಗ್ ಬಳಿಕ ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದಿದ್ದಾರೆ.

ಇಂಜುರಿಯಿಂದಾಗಿ ಐಪಿಎಲ್ ತೊರೆದಿರುವ ರಾಹುಲ್, ಈ ಲೀಗ್ ಬಳಿಕ ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಿಂದಲೂ ಹೊರಬಿದ್ದಿದ್ದಾರೆ.

4 / 6
ಹೀಗಾಗಿ ರಾಹುಲ್ ಬದಲಿಯಾಗಿ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಟೀಂ ಇಂಡಿಯಾವನ್ನು ಸೇರಿಕೊಂಡಿದ್ದರೆ, ಲಕ್ನೋ ತಂಡದ ನಾಯಕತ್ವವನ್ನು ಕೃನಾಲ್ ಪಾಂಡ್ಯವಹಿಸಿಕೊಂಡಿದ್ದಾರೆ.

ಹೀಗಾಗಿ ರಾಹುಲ್ ಬದಲಿಯಾಗಿ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಟೀಂ ಇಂಡಿಯಾವನ್ನು ಸೇರಿಕೊಂಡಿದ್ದರೆ, ಲಕ್ನೋ ತಂಡದ ನಾಯಕತ್ವವನ್ನು ಕೃನಾಲ್ ಪಾಂಡ್ಯವಹಿಸಿಕೊಂಡಿದ್ದಾರೆ.

5 / 6
ಈಗ ಟೆಸ್ಟ್ ವಿಶ್ವಕಪ್​​ನಿಂದ ಹೊರಬಿದ್ದಿರುವ ರಾಹುಲ್ ಆ ನಂತರ, ಅಂದರೆ ಅಕ್ಟೋಬರ್ ಹಾಗೂ ನವೆಂಬರ್​ನಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್ ವೇಳೆಗೆ ತಂಡ ಸೇರಿಕೊಳ್ಳುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

ಈಗ ಟೆಸ್ಟ್ ವಿಶ್ವಕಪ್​​ನಿಂದ ಹೊರಬಿದ್ದಿರುವ ರಾಹುಲ್ ಆ ನಂತರ, ಅಂದರೆ ಅಕ್ಟೋಬರ್ ಹಾಗೂ ನವೆಂಬರ್​ನಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್ ವೇಳೆಗೆ ತಂಡ ಸೇರಿಕೊಳ್ಳುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

6 / 6
Follow us
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ