AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: KKR vs RR ಪಂದ್ಯದಲ್ಲಿ RCB ಪಾಲಿಗೆ ಕೆಕೆಆರ್ ಗೆಲ್ಲಬೇಕು..!

IPL 2023 Kannada: ಈ ಎಲ್ಲಾ ಲೆಕ್ಕಚಾರದಂತೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೆಕೆಆರ್ ಗೆಲ್ಲಬೇಕು. ಇದರಿಂದ ಆರ್​ಆರ್​ ತಂಡದ 16 ಪಾಯಿಂಟ್ಸ್​ಗಳಿಸುವ ಅವಕಾಶ ಅಂತ್ಯವಾಗಲಿದೆ.

TV9 Web
| Edited By: |

Updated on: May 11, 2023 | 3:57 PM

Share
IPL 2023: ಐಪಿಎಲ್​ನ 56ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಆರ್​ಸಿಬಿ ಪಾಲಿಗೂ ನಿರ್ಣಾಯಕ ಎಂಬುದು ವಿಶೇಷ.

IPL 2023: ಐಪಿಎಲ್​ನ 56ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಆರ್​ಸಿಬಿ ಪಾಲಿಗೂ ನಿರ್ಣಾಯಕ ಎಂಬುದು ವಿಶೇಷ.

1 / 7
ಅಂದರೆ ಐಪಿಎಲ್ ಪ್ಲೇಆಫ್ ರೇಸ್​ನಲ್ಲಿ ಕೆಕೆಆರ್, ಆರ್​ಸಿಬಿ, ರಾಜಸ್ಥಾನ್ ರಾಯಲ್ಸ್ ತಂಡಗಳಿವೆ. ಆದರೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೆಕೆಆರ್ ಗೆಲ್ಲುವುದರಿಂದ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ.

ಅಂದರೆ ಐಪಿಎಲ್ ಪ್ಲೇಆಫ್ ರೇಸ್​ನಲ್ಲಿ ಕೆಕೆಆರ್, ಆರ್​ಸಿಬಿ, ರಾಜಸ್ಥಾನ್ ರಾಯಲ್ಸ್ ತಂಡಗಳಿವೆ. ಆದರೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೆಕೆಆರ್ ಗೆಲ್ಲುವುದರಿಂದ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ.

2 / 7
ಏಕೆಂದರೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಇಂದು ಗೆದ್ದರೆ 4ನೇ ಸ್ಥಾನಕ್ಕೇರಬಹುದು. ಒಂದು ವೇಳೆ ಸೋತರೆ ಆರ್​ಸಿಬಿ ತಂಡದ ಪ್ಲೇಆಫ್ ಕನಸು ಮತ್ತಷ್ಟು ಜೀವಂತವಾಗಿರಲಿದೆ. ಏಕೆಂದರೆ ಆರ್​ಸಿಬಿ ತಂಡದ ಮುಂದಿನ ಎದುರಾಳಿ ರಾಜಸ್ಥಾನ್ ರಾಯಲ್ಸ್.

ಏಕೆಂದರೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಇಂದು ಗೆದ್ದರೆ 4ನೇ ಸ್ಥಾನಕ್ಕೇರಬಹುದು. ಒಂದು ವೇಳೆ ಸೋತರೆ ಆರ್​ಸಿಬಿ ತಂಡದ ಪ್ಲೇಆಫ್ ಕನಸು ಮತ್ತಷ್ಟು ಜೀವಂತವಾಗಿರಲಿದೆ. ಏಕೆಂದರೆ ಆರ್​ಸಿಬಿ ತಂಡದ ಮುಂದಿನ ಎದುರಾಳಿ ರಾಜಸ್ಥಾನ್ ರಾಯಲ್ಸ್.

3 / 7
ಅಂದರೆ ರಾಜಸ್ಥಾನ್ ರಾಯಲ್ಸ್ ತಂಡವು ಕೆಕೆಆರ್ ಹಾಗೂ ಆರ್​ಸಿಬಿ ವಿರುದ್ಧ ಸೋತರೆ ಪ್ಲೇಆಫ್ ರೇಸ್​ನಿಂದ ಹೊರಬೀಳುವುದು ಖಚಿತ. ಅತ್ತ ಆರ್​ಸಿಬಿ ಮುಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಪಾಯಿಂಟ್ಸ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನಕ್ಕೇರಬಹುದು.

ಅಂದರೆ ರಾಜಸ್ಥಾನ್ ರಾಯಲ್ಸ್ ತಂಡವು ಕೆಕೆಆರ್ ಹಾಗೂ ಆರ್​ಸಿಬಿ ವಿರುದ್ಧ ಸೋತರೆ ಪ್ಲೇಆಫ್ ರೇಸ್​ನಿಂದ ಹೊರಬೀಳುವುದು ಖಚಿತ. ಅತ್ತ ಆರ್​ಸಿಬಿ ಮುಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಪಾಯಿಂಟ್ಸ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನಕ್ಕೇರಬಹುದು.

4 / 7
ಮತ್ತೊಂದೆಡೆ ಸಿಎಸ್​ಕೆ ತಂಡವು ಮುಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಪ್ಲೇಆಫ್​ ಪ್ರವೇಶವನ್ನು ಖಚಿತಪಡಿಸಿಕೊಳ್ಳಬಹುದು. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಸಿಎಸ್​ಕೆ ತಂಡದ ಮುಂದಿನ ಎದುರಾಳಿ ಕೆಕೆಆರ್. ಅತ್ತ ಕೆಕೆಆರ್ ತಂಡವನ್ನು ಸಿಎಸ್​ಕೆ ಸೋಲಿಸಿದರೆ, ಆರ್​ಸಿಬಿ ಹಾದಿ ಸುಗಮವಾಗಲಿದೆ.

ಮತ್ತೊಂದೆಡೆ ಸಿಎಸ್​ಕೆ ತಂಡವು ಮುಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಪ್ಲೇಆಫ್​ ಪ್ರವೇಶವನ್ನು ಖಚಿತಪಡಿಸಿಕೊಳ್ಳಬಹುದು. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಸಿಎಸ್​ಕೆ ತಂಡದ ಮುಂದಿನ ಎದುರಾಳಿ ಕೆಕೆಆರ್. ಅತ್ತ ಕೆಕೆಆರ್ ತಂಡವನ್ನು ಸಿಎಸ್​ಕೆ ಸೋಲಿಸಿದರೆ, ಆರ್​ಸಿಬಿ ಹಾದಿ ಸುಗಮವಾಗಲಿದೆ.

5 / 7
ಏಕೆಂದರೆ ಕೆಕೆಆರ್​ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಂದಿನ 3 ಪಂದ್ಯಗಳಲ್ಲಿ 1 ರಲ್ಲಿ ಸೋತು, 2 ಪಂದ್ಯಗಳನ್ನು ಗೆದ್ದರೂ ಒಟ್ಟು 14 ಪಾಯಿಂಟ್ಸ್ ಮಾತ್ರ ಆಗಲಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್​ ಕೂಡ 1 ಪಂದ್ಯದಲ್ಲಿ ಸೋಲುವುದನ್ನು ಎದುರು ನೋಡಬೇಕು. ಇದರಿಂದ ಕೊನೆಯ 3 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ 16 ಪಾಯಿಂಟ್ಸ್​ಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶವನ್ನು ಆರ್​ಸಿಬಿ ಹೊಂದಿರಲಿದೆ.

ಏಕೆಂದರೆ ಕೆಕೆಆರ್​ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಂದಿನ 3 ಪಂದ್ಯಗಳಲ್ಲಿ 1 ರಲ್ಲಿ ಸೋತು, 2 ಪಂದ್ಯಗಳನ್ನು ಗೆದ್ದರೂ ಒಟ್ಟು 14 ಪಾಯಿಂಟ್ಸ್ ಮಾತ್ರ ಆಗಲಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್​ ಕೂಡ 1 ಪಂದ್ಯದಲ್ಲಿ ಸೋಲುವುದನ್ನು ಎದುರು ನೋಡಬೇಕು. ಇದರಿಂದ ಕೊನೆಯ 3 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ 16 ಪಾಯಿಂಟ್ಸ್​ಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶವನ್ನು ಆರ್​ಸಿಬಿ ಹೊಂದಿರಲಿದೆ.

6 / 7
ಈ ಎಲ್ಲಾ ಲೆಕ್ಕಚಾರದಂತೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೆಕೆಆರ್ ಗೆಲ್ಲಬೇಕು. ಇದರಿಂದ ಆರ್​ಆರ್​ ತಂಡದ 16 ಪಾಯಿಂಟ್ಸ್​ಗಳಿಸುವ ಅವಕಾಶ ಅಂತ್ಯವಾಗಲಿದೆ. ಇತ್ತ ಆರ್​ಸಿಬಿ 16 ಪಾಯಿಂಟ್ಸ್​ಗಳ ಟಾರ್ಗೆಟ್​ನೊಂದಿಗೆ ಆರ್​ಸಿಬಿ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶ ಇಮ್ಮಡಿಯಾಗಲಿದೆ.

ಈ ಎಲ್ಲಾ ಲೆಕ್ಕಚಾರದಂತೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೆಕೆಆರ್ ಗೆಲ್ಲಬೇಕು. ಇದರಿಂದ ಆರ್​ಆರ್​ ತಂಡದ 16 ಪಾಯಿಂಟ್ಸ್​ಗಳಿಸುವ ಅವಕಾಶ ಅಂತ್ಯವಾಗಲಿದೆ. ಇತ್ತ ಆರ್​ಸಿಬಿ 16 ಪಾಯಿಂಟ್ಸ್​ಗಳ ಟಾರ್ಗೆಟ್​ನೊಂದಿಗೆ ಆರ್​ಸಿಬಿ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶ ಇಮ್ಮಡಿಯಾಗಲಿದೆ.

7 / 7
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ