AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: KKR vs RR ಪಂದ್ಯದಲ್ಲಿ RCB ಪಾಲಿಗೆ ಕೆಕೆಆರ್ ಗೆಲ್ಲಬೇಕು..!

IPL 2023 Kannada: ಈ ಎಲ್ಲಾ ಲೆಕ್ಕಚಾರದಂತೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೆಕೆಆರ್ ಗೆಲ್ಲಬೇಕು. ಇದರಿಂದ ಆರ್​ಆರ್​ ತಂಡದ 16 ಪಾಯಿಂಟ್ಸ್​ಗಳಿಸುವ ಅವಕಾಶ ಅಂತ್ಯವಾಗಲಿದೆ.

TV9 Web
| Edited By: |

Updated on: May 11, 2023 | 3:57 PM

Share
IPL 2023: ಐಪಿಎಲ್​ನ 56ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಆರ್​ಸಿಬಿ ಪಾಲಿಗೂ ನಿರ್ಣಾಯಕ ಎಂಬುದು ವಿಶೇಷ.

IPL 2023: ಐಪಿಎಲ್​ನ 56ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಆರ್​ಸಿಬಿ ಪಾಲಿಗೂ ನಿರ್ಣಾಯಕ ಎಂಬುದು ವಿಶೇಷ.

1 / 7
ಅಂದರೆ ಐಪಿಎಲ್ ಪ್ಲೇಆಫ್ ರೇಸ್​ನಲ್ಲಿ ಕೆಕೆಆರ್, ಆರ್​ಸಿಬಿ, ರಾಜಸ್ಥಾನ್ ರಾಯಲ್ಸ್ ತಂಡಗಳಿವೆ. ಆದರೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೆಕೆಆರ್ ಗೆಲ್ಲುವುದರಿಂದ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ.

ಅಂದರೆ ಐಪಿಎಲ್ ಪ್ಲೇಆಫ್ ರೇಸ್​ನಲ್ಲಿ ಕೆಕೆಆರ್, ಆರ್​ಸಿಬಿ, ರಾಜಸ್ಥಾನ್ ರಾಯಲ್ಸ್ ತಂಡಗಳಿವೆ. ಆದರೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೆಕೆಆರ್ ಗೆಲ್ಲುವುದರಿಂದ ಅದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ.

2 / 7
ಏಕೆಂದರೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಇಂದು ಗೆದ್ದರೆ 4ನೇ ಸ್ಥಾನಕ್ಕೇರಬಹುದು. ಒಂದು ವೇಳೆ ಸೋತರೆ ಆರ್​ಸಿಬಿ ತಂಡದ ಪ್ಲೇಆಫ್ ಕನಸು ಮತ್ತಷ್ಟು ಜೀವಂತವಾಗಿರಲಿದೆ. ಏಕೆಂದರೆ ಆರ್​ಸಿಬಿ ತಂಡದ ಮುಂದಿನ ಎದುರಾಳಿ ರಾಜಸ್ಥಾನ್ ರಾಯಲ್ಸ್.

ಏಕೆಂದರೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಇಂದು ಗೆದ್ದರೆ 4ನೇ ಸ್ಥಾನಕ್ಕೇರಬಹುದು. ಒಂದು ವೇಳೆ ಸೋತರೆ ಆರ್​ಸಿಬಿ ತಂಡದ ಪ್ಲೇಆಫ್ ಕನಸು ಮತ್ತಷ್ಟು ಜೀವಂತವಾಗಿರಲಿದೆ. ಏಕೆಂದರೆ ಆರ್​ಸಿಬಿ ತಂಡದ ಮುಂದಿನ ಎದುರಾಳಿ ರಾಜಸ್ಥಾನ್ ರಾಯಲ್ಸ್.

3 / 7
ಅಂದರೆ ರಾಜಸ್ಥಾನ್ ರಾಯಲ್ಸ್ ತಂಡವು ಕೆಕೆಆರ್ ಹಾಗೂ ಆರ್​ಸಿಬಿ ವಿರುದ್ಧ ಸೋತರೆ ಪ್ಲೇಆಫ್ ರೇಸ್​ನಿಂದ ಹೊರಬೀಳುವುದು ಖಚಿತ. ಅತ್ತ ಆರ್​ಸಿಬಿ ಮುಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಪಾಯಿಂಟ್ಸ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನಕ್ಕೇರಬಹುದು.

ಅಂದರೆ ರಾಜಸ್ಥಾನ್ ರಾಯಲ್ಸ್ ತಂಡವು ಕೆಕೆಆರ್ ಹಾಗೂ ಆರ್​ಸಿಬಿ ವಿರುದ್ಧ ಸೋತರೆ ಪ್ಲೇಆಫ್ ರೇಸ್​ನಿಂದ ಹೊರಬೀಳುವುದು ಖಚಿತ. ಅತ್ತ ಆರ್​ಸಿಬಿ ಮುಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಪಾಯಿಂಟ್ಸ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನಕ್ಕೇರಬಹುದು.

4 / 7
ಮತ್ತೊಂದೆಡೆ ಸಿಎಸ್​ಕೆ ತಂಡವು ಮುಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಪ್ಲೇಆಫ್​ ಪ್ರವೇಶವನ್ನು ಖಚಿತಪಡಿಸಿಕೊಳ್ಳಬಹುದು. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಸಿಎಸ್​ಕೆ ತಂಡದ ಮುಂದಿನ ಎದುರಾಳಿ ಕೆಕೆಆರ್. ಅತ್ತ ಕೆಕೆಆರ್ ತಂಡವನ್ನು ಸಿಎಸ್​ಕೆ ಸೋಲಿಸಿದರೆ, ಆರ್​ಸಿಬಿ ಹಾದಿ ಸುಗಮವಾಗಲಿದೆ.

ಮತ್ತೊಂದೆಡೆ ಸಿಎಸ್​ಕೆ ತಂಡವು ಮುಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಪ್ಲೇಆಫ್​ ಪ್ರವೇಶವನ್ನು ಖಚಿತಪಡಿಸಿಕೊಳ್ಳಬಹುದು. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಸಿಎಸ್​ಕೆ ತಂಡದ ಮುಂದಿನ ಎದುರಾಳಿ ಕೆಕೆಆರ್. ಅತ್ತ ಕೆಕೆಆರ್ ತಂಡವನ್ನು ಸಿಎಸ್​ಕೆ ಸೋಲಿಸಿದರೆ, ಆರ್​ಸಿಬಿ ಹಾದಿ ಸುಗಮವಾಗಲಿದೆ.

5 / 7
ಏಕೆಂದರೆ ಕೆಕೆಆರ್​ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಂದಿನ 3 ಪಂದ್ಯಗಳಲ್ಲಿ 1 ರಲ್ಲಿ ಸೋತು, 2 ಪಂದ್ಯಗಳನ್ನು ಗೆದ್ದರೂ ಒಟ್ಟು 14 ಪಾಯಿಂಟ್ಸ್ ಮಾತ್ರ ಆಗಲಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್​ ಕೂಡ 1 ಪಂದ್ಯದಲ್ಲಿ ಸೋಲುವುದನ್ನು ಎದುರು ನೋಡಬೇಕು. ಇದರಿಂದ ಕೊನೆಯ 3 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ 16 ಪಾಯಿಂಟ್ಸ್​ಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶವನ್ನು ಆರ್​ಸಿಬಿ ಹೊಂದಿರಲಿದೆ.

ಏಕೆಂದರೆ ಕೆಕೆಆರ್​ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಂದಿನ 3 ಪಂದ್ಯಗಳಲ್ಲಿ 1 ರಲ್ಲಿ ಸೋತು, 2 ಪಂದ್ಯಗಳನ್ನು ಗೆದ್ದರೂ ಒಟ್ಟು 14 ಪಾಯಿಂಟ್ಸ್ ಮಾತ್ರ ಆಗಲಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್​ ಕೂಡ 1 ಪಂದ್ಯದಲ್ಲಿ ಸೋಲುವುದನ್ನು ಎದುರು ನೋಡಬೇಕು. ಇದರಿಂದ ಕೊನೆಯ 3 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ 16 ಪಾಯಿಂಟ್ಸ್​ಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶವನ್ನು ಆರ್​ಸಿಬಿ ಹೊಂದಿರಲಿದೆ.

6 / 7
ಈ ಎಲ್ಲಾ ಲೆಕ್ಕಚಾರದಂತೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೆಕೆಆರ್ ಗೆಲ್ಲಬೇಕು. ಇದರಿಂದ ಆರ್​ಆರ್​ ತಂಡದ 16 ಪಾಯಿಂಟ್ಸ್​ಗಳಿಸುವ ಅವಕಾಶ ಅಂತ್ಯವಾಗಲಿದೆ. ಇತ್ತ ಆರ್​ಸಿಬಿ 16 ಪಾಯಿಂಟ್ಸ್​ಗಳ ಟಾರ್ಗೆಟ್​ನೊಂದಿಗೆ ಆರ್​ಸಿಬಿ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶ ಇಮ್ಮಡಿಯಾಗಲಿದೆ.

ಈ ಎಲ್ಲಾ ಲೆಕ್ಕಚಾರದಂತೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೆಕೆಆರ್ ಗೆಲ್ಲಬೇಕು. ಇದರಿಂದ ಆರ್​ಆರ್​ ತಂಡದ 16 ಪಾಯಿಂಟ್ಸ್​ಗಳಿಸುವ ಅವಕಾಶ ಅಂತ್ಯವಾಗಲಿದೆ. ಇತ್ತ ಆರ್​ಸಿಬಿ 16 ಪಾಯಿಂಟ್ಸ್​ಗಳ ಟಾರ್ಗೆಟ್​ನೊಂದಿಗೆ ಆರ್​ಸಿಬಿ ಪ್ಲೇಆಫ್​ಗೆ ಪ್ರವೇಶಿಸುವ ಅವಕಾಶ ಇಮ್ಮಡಿಯಾಗಲಿದೆ.

7 / 7
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ