IPL 2023: ಮೇಯರ್ಸ್​ ಸಿಡಿಲಬ್ಬರ; ಸಿಡಿದ 54 ರನ್​ಗಳಲ್ಲಿ 52 ರನ್ ಬೌಂಡರಿಗಳಿಂದಲೇ ಬಂದವು

Kyle Mayers Half Century: ಮೇಯರ್ಸ್ ಇದುವರೆಗೆ 8 ಇನ್ನಿಂಗ್ಸ್‌ಗಳನ್ನಾಡಿದ್ದು, 160ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್​ ಬೀಸಿ 297 ರನ್ ಬಾರಿಸಿದ್ದಾರೆ. ಅವರು ಇದುವರೆಗೆ 26 ಬೌಂಡರಿ ಹಾಗೂ 20 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.

|

Updated on:Apr 28, 2023 | 9:14 PM

ಮೊಹಾಲಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ 38ನೇ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಫೋಟಕ ಆರಂಭಿಕ ಆಟಗಾರ ಮತ್ತೊಮ್ಮೆ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಈ ಐಪಿಎಲ್​​ನಲ್ಲಿ ತಮ್ಮ ನಾಲ್ಕನೇ ಅರ್ಧಶತಕ ಸಿಡಿಸಿದ್ದಾರೆ.

ಮೊಹಾಲಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ 38ನೇ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಫೋಟಕ ಆರಂಭಿಕ ಆಟಗಾರ ಮತ್ತೊಮ್ಮೆ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಈ ಐಪಿಎಲ್​​ನಲ್ಲಿ ತಮ್ಮ ನಾಲ್ಕನೇ ಅರ್ಧಶತಕ ಸಿಡಿಸಿದ್ದಾರೆ.

1 / 5
ತಮ್ಮ ಇನ್ನಿಂಗ್ಸ್​ನಲ್ಲಿ ಒಟ್ಟು 24 ಎಸೆತಗಳನ್ನು ಎದುರಿಸಿದ ಮೇಯರ್ಸ್​ 7 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 54 ರನ್ ಚಚ್ಚಿದರು.

ತಮ್ಮ ಇನ್ನಿಂಗ್ಸ್​ನಲ್ಲಿ ಒಟ್ಟು 24 ಎಸೆತಗಳನ್ನು ಎದುರಿಸಿದ ಮೇಯರ್ಸ್​ 7 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 54 ರನ್ ಚಚ್ಚಿದರು.

2 / 5
ಅದರಲ್ಲೂ ಮೇಯರ್ಸ್​ ಅವರ ಈ ಅರ್ಧಶತಕ ಕೇವಲ 11 ಎಸೆತಗಳಲ್ಲಿ ಅಂದರೆ ಬೌಂಡರಿಗಳಿಂದಲೇ ಬಂದಿತು. ಅಂತಿಮವಾಗಿ ರಬಾಡ ಎಸೆದ ಪವರ್​ ಪ್ಲೇ ಓವರ್​ನಲ್ಲಿ ಮೇಯರ್ಸ್​ ವಿಕೆಟ್ ಒಪ್ಪಿಸಿದರು.

ಅದರಲ್ಲೂ ಮೇಯರ್ಸ್​ ಅವರ ಈ ಅರ್ಧಶತಕ ಕೇವಲ 11 ಎಸೆತಗಳಲ್ಲಿ ಅಂದರೆ ಬೌಂಡರಿಗಳಿಂದಲೇ ಬಂದಿತು. ಅಂತಿಮವಾಗಿ ರಬಾಡ ಎಸೆದ ಪವರ್​ ಪ್ಲೇ ಓವರ್​ನಲ್ಲಿ ಮೇಯರ್ಸ್​ ವಿಕೆಟ್ ಒಪ್ಪಿಸಿದರು.

3 / 5
ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆಡುತ್ತಿರುವ ಮೇಯರ್ಸ್, ಈ ಸೀಸನ್​​ನಲ್ಲಿ ನಾಲ್ಕನೇ ಬಾರಿಗೆ ಅರ್ಧಶತಕ ಪೂರೈಸಿದರು. ಅದರಲ್ಲೂ ಸತತ ಎರಡು ಅರ್ಧಶತಕ ಬಾರಿಸಿ ಸೀಸನ್ ಆರಂಭಿಸಿದ್ದರು.

ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆಡುತ್ತಿರುವ ಮೇಯರ್ಸ್, ಈ ಸೀಸನ್​​ನಲ್ಲಿ ನಾಲ್ಕನೇ ಬಾರಿಗೆ ಅರ್ಧಶತಕ ಪೂರೈಸಿದರು. ಅದರಲ್ಲೂ ಸತತ ಎರಡು ಅರ್ಧಶತಕ ಬಾರಿಸಿ ಸೀಸನ್ ಆರಂಭಿಸಿದ್ದರು.

4 / 5
ಮೇಯರ್ಸ್ ಇದುವರೆಗೆ 8 ಇನ್ನಿಂಗ್ಸ್‌ಗಳನ್ನಾಡಿದ್ದು, 160ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್​ ಬೀಸಿ 297 ರನ್ ಬಾರಿಸಿದ್ದಾರೆ. ಅವರು ಇದುವರೆಗೆ 26 ಬೌಂಡರಿ ಹಾಗೂ 20 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.

ಮೇಯರ್ಸ್ ಇದುವರೆಗೆ 8 ಇನ್ನಿಂಗ್ಸ್‌ಗಳನ್ನಾಡಿದ್ದು, 160ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್​ ಬೀಸಿ 297 ರನ್ ಬಾರಿಸಿದ್ದಾರೆ. ಅವರು ಇದುವರೆಗೆ 26 ಬೌಂಡರಿ ಹಾಗೂ 20 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.

5 / 5

Published On - 9:14 pm, Fri, 28 April 23

Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ