AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕಳೆದ ವರ್ಷ ನಾವು RCBಗೆ ಸಹಾಯ ಮಾಡಿದ್ದೆವು, ಈ ಸಲ ಅವರು ಮಾಡ್ತಾರೆ: ರೋಹಿತ್ ಶರ್ಮಾ

IPL 2023 Kannada: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ 2022ರ 69ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿತ್ತು.

TV9 Web
| Updated By: ಝಾಹಿರ್ ಯೂಸುಫ್|

Updated on: May 21, 2023 | 10:13 PM

Share
IPL 2023: ಐಪಿಎಲ್​ನ 70ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಿದೆ. ಈ ಪಂದ್ಯವು ಆರ್​ಸಿಬಿ ಪಾಲಿಗೆ ಎಷ್ಟು ನಿರ್ಣಾಯಕವೊ, ಮುಂಬೈ ಇಂಡಿಯನ್ಸ್ ಪಾಲಿಗೂ ಅಷ್ಟೇ ನಿರ್ಣಾಯಕ.

IPL 2023: ಐಪಿಎಲ್​ನ 70ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಿದೆ. ಈ ಪಂದ್ಯವು ಆರ್​ಸಿಬಿ ಪಾಲಿಗೆ ಎಷ್ಟು ನಿರ್ಣಾಯಕವೊ, ಮುಂಬೈ ಇಂಡಿಯನ್ಸ್ ಪಾಲಿಗೂ ಅಷ್ಟೇ ನಿರ್ಣಾಯಕ.

1 / 7
ಏಕೆಂದರೆ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಆರ್​ಸಿಬಿ ತಂಡ ಸೋತರೆ 16 ಪಾಯಿಂಟ್ಸ್​ನೊಂದಿಗೆ ಮುಂಬೈ ಇಂಡಿಯನ್ಸ್​ ತಂಡ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ.

ಏಕೆಂದರೆ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಆರ್​ಸಿಬಿ ತಂಡ ಸೋತರೆ 16 ಪಾಯಿಂಟ್ಸ್​ನೊಂದಿಗೆ ಮುಂಬೈ ಇಂಡಿಯನ್ಸ್​ ತಂಡ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ.

2 / 7
ಹೀಗಾಗಿಯೇ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಆರ್​ಸಿಬಿ ತಂಡಕ್ಕೆ ಮಾಡಿದ ಹಳೆಯ ಸಹಾಯವನ್ನು ನೆನಪಿಸಿ ಕಿಚಾಯಿಸಿದ್ದಾರೆ. ಅಂದರೆ ಕಳೆದ ಸೀಸನ್​ನಲ್ಲೂ ಆರ್​ಸಿಬಿ ಕೊನೆಯ ಹಂತದಲ್ಲಿ ಪ್ಲೇಆಫ್ ಪ್ರವೇಶಿಸಿತ್ತು. ಅದು ಕೂಡ ಮುಂಬೈ ಇಂಡಿಯನ್ಸ್ ತಂಡದ ಗೆಲುವಿನ ನೆರವಿನ ಮೂಲಕ ಎಂಬುದು ವಿಶೇಷ.

ಹೀಗಾಗಿಯೇ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಆರ್​ಸಿಬಿ ತಂಡಕ್ಕೆ ಮಾಡಿದ ಹಳೆಯ ಸಹಾಯವನ್ನು ನೆನಪಿಸಿ ಕಿಚಾಯಿಸಿದ್ದಾರೆ. ಅಂದರೆ ಕಳೆದ ಸೀಸನ್​ನಲ್ಲೂ ಆರ್​ಸಿಬಿ ಕೊನೆಯ ಹಂತದಲ್ಲಿ ಪ್ಲೇಆಫ್ ಪ್ರವೇಶಿಸಿತ್ತು. ಅದು ಕೂಡ ಮುಂಬೈ ಇಂಡಿಯನ್ಸ್ ತಂಡದ ಗೆಲುವಿನ ನೆರವಿನ ಮೂಲಕ ಎಂಬುದು ವಿಶೇಷ.

3 / 7
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2022ರ 69ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದ ಪರಿಣಾಮ RCB ಪ್ಲೇಆಫ್ ಪ್ರವೇಶಿಸಿತ್ತು.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2022ರ 69ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದ ಪರಿಣಾಮ RCB ಪ್ಲೇಆಫ್ ಪ್ರವೇಶಿಸಿತ್ತು.

4 / 7
ಒಂದು ವೇಳೆ ಕಳೆದ ಸೀಸನ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತಿದ್ದರೆ 16 ಪಾಯಿಂಟ್ಸ್​ನೊಂದಿಗೆ ನೆಟ್ ರನ್​ ರೇಟ್​ನಲ್ಲಿ ಆರ್​ಸಿಬಿಯನ್ನು ಹಿಂದಿಕ್ಕಿ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ಪ್ರವೇಶಿಸುತ್ತಿತ್ತು. ಇದೀಗ ಅಂದು ಮಾಡಿದ ಸಹಾಯವನ್ನು ರೋಹಿತ್ ಶರ್ಮಾ ನೆನಪಿಸಿದ್ದಾರೆ.

ಒಂದು ವೇಳೆ ಕಳೆದ ಸೀಸನ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತಿದ್ದರೆ 16 ಪಾಯಿಂಟ್ಸ್​ನೊಂದಿಗೆ ನೆಟ್ ರನ್​ ರೇಟ್​ನಲ್ಲಿ ಆರ್​ಸಿಬಿಯನ್ನು ಹಿಂದಿಕ್ಕಿ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ಪ್ರವೇಶಿಸುತ್ತಿತ್ತು. ಇದೀಗ ಅಂದು ಮಾಡಿದ ಸಹಾಯವನ್ನು ರೋಹಿತ್ ಶರ್ಮಾ ನೆನಪಿಸಿದ್ದಾರೆ.

5 / 7
ಎಸ್​ಆರ್​ಹೆಚ್ ವಿರುದ್ಧ ಜಯ ಸಾಧಿಸಿದ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ಕಳೆದ ಬಾರಿ ನಾವು ಆರ್​ಸಿಬಿಗೆ ದೊಡ್ಡ ಸಹಾಯವನ್ನು ಮಾಡಿದ್ದೆವು. ಈ ಬಾರಿ ನಮಗೆ ಆರ್​ಸಿಬಿ ಕಡೆಯಿಂದ ನಮಗೆ ಬೇಕಾದ ಫಲಿತಾಂಶ ಸಿಗಲಿದೆ ಎಂಬ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಎಸ್​ಆರ್​ಹೆಚ್ ವಿರುದ್ಧ ಜಯ ಸಾಧಿಸಿದ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ಕಳೆದ ಬಾರಿ ನಾವು ಆರ್​ಸಿಬಿಗೆ ದೊಡ್ಡ ಸಹಾಯವನ್ನು ಮಾಡಿದ್ದೆವು. ಈ ಬಾರಿ ನಮಗೆ ಆರ್​ಸಿಬಿ ಕಡೆಯಿಂದ ನಮಗೆ ಬೇಕಾದ ಫಲಿತಾಂಶ ಸಿಗಲಿದೆ ಎಂಬ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

6 / 7
ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಸೋತು, ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ಲೇಆಫ್ ಅವಕಾಶ ಮಾಡಿಕೊಡಲಿದೆ ಎಂಬಾರ್ಥದಲ್ಲಿ ರೋಹಿತ್ ಶರ್ಮಾ ಹೇಳಿರುವುದು ವಿಶೇಷ.

ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಸೋತು, ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ಲೇಆಫ್ ಅವಕಾಶ ಮಾಡಿಕೊಡಲಿದೆ ಎಂಬಾರ್ಥದಲ್ಲಿ ರೋಹಿತ್ ಶರ್ಮಾ ಹೇಳಿರುವುದು ವಿಶೇಷ.

7 / 7
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?