AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕಳೆದ ವರ್ಷ ನಾವು RCBಗೆ ಸಹಾಯ ಮಾಡಿದ್ದೆವು, ಈ ಸಲ ಅವರು ಮಾಡ್ತಾರೆ: ರೋಹಿತ್ ಶರ್ಮಾ

IPL 2023 Kannada: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ 2022ರ 69ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿತ್ತು.

TV9 Web
| Edited By: |

Updated on: May 21, 2023 | 10:13 PM

Share
IPL 2023: ಐಪಿಎಲ್​ನ 70ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಿದೆ. ಈ ಪಂದ್ಯವು ಆರ್​ಸಿಬಿ ಪಾಲಿಗೆ ಎಷ್ಟು ನಿರ್ಣಾಯಕವೊ, ಮುಂಬೈ ಇಂಡಿಯನ್ಸ್ ಪಾಲಿಗೂ ಅಷ್ಟೇ ನಿರ್ಣಾಯಕ.

IPL 2023: ಐಪಿಎಲ್​ನ 70ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಿದೆ. ಈ ಪಂದ್ಯವು ಆರ್​ಸಿಬಿ ಪಾಲಿಗೆ ಎಷ್ಟು ನಿರ್ಣಾಯಕವೊ, ಮುಂಬೈ ಇಂಡಿಯನ್ಸ್ ಪಾಲಿಗೂ ಅಷ್ಟೇ ನಿರ್ಣಾಯಕ.

1 / 7
ಏಕೆಂದರೆ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಆರ್​ಸಿಬಿ ತಂಡ ಸೋತರೆ 16 ಪಾಯಿಂಟ್ಸ್​ನೊಂದಿಗೆ ಮುಂಬೈ ಇಂಡಿಯನ್ಸ್​ ತಂಡ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ.

ಏಕೆಂದರೆ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಆರ್​ಸಿಬಿ ತಂಡ ಸೋತರೆ 16 ಪಾಯಿಂಟ್ಸ್​ನೊಂದಿಗೆ ಮುಂಬೈ ಇಂಡಿಯನ್ಸ್​ ತಂಡ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ.

2 / 7
ಹೀಗಾಗಿಯೇ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಆರ್​ಸಿಬಿ ತಂಡಕ್ಕೆ ಮಾಡಿದ ಹಳೆಯ ಸಹಾಯವನ್ನು ನೆನಪಿಸಿ ಕಿಚಾಯಿಸಿದ್ದಾರೆ. ಅಂದರೆ ಕಳೆದ ಸೀಸನ್​ನಲ್ಲೂ ಆರ್​ಸಿಬಿ ಕೊನೆಯ ಹಂತದಲ್ಲಿ ಪ್ಲೇಆಫ್ ಪ್ರವೇಶಿಸಿತ್ತು. ಅದು ಕೂಡ ಮುಂಬೈ ಇಂಡಿಯನ್ಸ್ ತಂಡದ ಗೆಲುವಿನ ನೆರವಿನ ಮೂಲಕ ಎಂಬುದು ವಿಶೇಷ.

ಹೀಗಾಗಿಯೇ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಆರ್​ಸಿಬಿ ತಂಡಕ್ಕೆ ಮಾಡಿದ ಹಳೆಯ ಸಹಾಯವನ್ನು ನೆನಪಿಸಿ ಕಿಚಾಯಿಸಿದ್ದಾರೆ. ಅಂದರೆ ಕಳೆದ ಸೀಸನ್​ನಲ್ಲೂ ಆರ್​ಸಿಬಿ ಕೊನೆಯ ಹಂತದಲ್ಲಿ ಪ್ಲೇಆಫ್ ಪ್ರವೇಶಿಸಿತ್ತು. ಅದು ಕೂಡ ಮುಂಬೈ ಇಂಡಿಯನ್ಸ್ ತಂಡದ ಗೆಲುವಿನ ನೆರವಿನ ಮೂಲಕ ಎಂಬುದು ವಿಶೇಷ.

3 / 7
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2022ರ 69ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದ ಪರಿಣಾಮ RCB ಪ್ಲೇಆಫ್ ಪ್ರವೇಶಿಸಿತ್ತು.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2022ರ 69ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದ ಪರಿಣಾಮ RCB ಪ್ಲೇಆಫ್ ಪ್ರವೇಶಿಸಿತ್ತು.

4 / 7
ಒಂದು ವೇಳೆ ಕಳೆದ ಸೀಸನ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತಿದ್ದರೆ 16 ಪಾಯಿಂಟ್ಸ್​ನೊಂದಿಗೆ ನೆಟ್ ರನ್​ ರೇಟ್​ನಲ್ಲಿ ಆರ್​ಸಿಬಿಯನ್ನು ಹಿಂದಿಕ್ಕಿ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ಪ್ರವೇಶಿಸುತ್ತಿತ್ತು. ಇದೀಗ ಅಂದು ಮಾಡಿದ ಸಹಾಯವನ್ನು ರೋಹಿತ್ ಶರ್ಮಾ ನೆನಪಿಸಿದ್ದಾರೆ.

ಒಂದು ವೇಳೆ ಕಳೆದ ಸೀಸನ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತಿದ್ದರೆ 16 ಪಾಯಿಂಟ್ಸ್​ನೊಂದಿಗೆ ನೆಟ್ ರನ್​ ರೇಟ್​ನಲ್ಲಿ ಆರ್​ಸಿಬಿಯನ್ನು ಹಿಂದಿಕ್ಕಿ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ಪ್ರವೇಶಿಸುತ್ತಿತ್ತು. ಇದೀಗ ಅಂದು ಮಾಡಿದ ಸಹಾಯವನ್ನು ರೋಹಿತ್ ಶರ್ಮಾ ನೆನಪಿಸಿದ್ದಾರೆ.

5 / 7
ಎಸ್​ಆರ್​ಹೆಚ್ ವಿರುದ್ಧ ಜಯ ಸಾಧಿಸಿದ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ಕಳೆದ ಬಾರಿ ನಾವು ಆರ್​ಸಿಬಿಗೆ ದೊಡ್ಡ ಸಹಾಯವನ್ನು ಮಾಡಿದ್ದೆವು. ಈ ಬಾರಿ ನಮಗೆ ಆರ್​ಸಿಬಿ ಕಡೆಯಿಂದ ನಮಗೆ ಬೇಕಾದ ಫಲಿತಾಂಶ ಸಿಗಲಿದೆ ಎಂಬ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಎಸ್​ಆರ್​ಹೆಚ್ ವಿರುದ್ಧ ಜಯ ಸಾಧಿಸಿದ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ಕಳೆದ ಬಾರಿ ನಾವು ಆರ್​ಸಿಬಿಗೆ ದೊಡ್ಡ ಸಹಾಯವನ್ನು ಮಾಡಿದ್ದೆವು. ಈ ಬಾರಿ ನಮಗೆ ಆರ್​ಸಿಬಿ ಕಡೆಯಿಂದ ನಮಗೆ ಬೇಕಾದ ಫಲಿತಾಂಶ ಸಿಗಲಿದೆ ಎಂಬ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

6 / 7
ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಸೋತು, ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ಲೇಆಫ್ ಅವಕಾಶ ಮಾಡಿಕೊಡಲಿದೆ ಎಂಬಾರ್ಥದಲ್ಲಿ ರೋಹಿತ್ ಶರ್ಮಾ ಹೇಳಿರುವುದು ವಿಶೇಷ.

ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಸೋತು, ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ಲೇಆಫ್ ಅವಕಾಶ ಮಾಡಿಕೊಡಲಿದೆ ಎಂಬಾರ್ಥದಲ್ಲಿ ರೋಹಿತ್ ಶರ್ಮಾ ಹೇಳಿರುವುದು ವಿಶೇಷ.

7 / 7
Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು