AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ ಐಪಿಎಲ್​ನಲ್ಲಿ ಅತಿ ಹೆಚ್ಚು ಸಿಕ್ಸರ್​ಗಳನ್ನು ಹೊಡೆಸಿಕೊಂಡಿರುವ ಬೌಲರ್​ಗಳಿವರು

IPL 2023: ಇದುವರೆಗೆ ಈ ಟೂರ್ನಿಯಲ್ಲಿ ಬರೋಬ್ಬರಿ 265 ಸಿಕ್ಸರ್​ಗಳು ಸಿಡಿದಿವೆ. ಇದರಲ್ಲಿ ಅತಿ ಹೆಚ್ಚು ಸಿಕ್ಸರ್​ಗಳನು ಹೊಡೆಸಿಕೊಂಡ ಬೌಲರ್​ಗಳು ಯಾರ್ಯಾರು ಎಂಬುದರ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on: Apr 14, 2023 | 5:37 PM

Share
16ನೇ ಆವೃತ್ತಿಯ ಐಪಿಎಲ್​ನಲ್ಲಿ ಇದುವರೆಗೆ 18 ಪಂದ್ಯಗಳು ನಡೆದಿವೆ. ಈ 18 ಪಂದ್ಯಗಳಲ್ಲಿ ಬೌಂಡರಿ, ಸಿಕ್ಸರ್​ಗಳ ಮಳೆಯೇ ಸುರಿದಿದೆ. ಇದುವರೆಗೆ ಈ ಟೂರ್ನಿಯಲ್ಲಿ ಬರೋಬ್ಬರಿ 265 ಸಿಕ್ಸರ್​ಗಳು ಸಿಡಿದಿವೆ. ಇದರಲ್ಲಿ ಅತಿ ಹೆಚ್ಚು ಸಿಕ್ಸರ್​ಗಳನು ಹೊಡೆಸಿಕೊಂಡ ಬೌಲರ್​ಗಳು ಯಾರ್ಯಾರು ಎಂಬುದರ ವಿವರ ಇಲ್ಲಿದೆ.

16ನೇ ಆವೃತ್ತಿಯ ಐಪಿಎಲ್​ನಲ್ಲಿ ಇದುವರೆಗೆ 18 ಪಂದ್ಯಗಳು ನಡೆದಿವೆ. ಈ 18 ಪಂದ್ಯಗಳಲ್ಲಿ ಬೌಂಡರಿ, ಸಿಕ್ಸರ್​ಗಳ ಮಳೆಯೇ ಸುರಿದಿದೆ. ಇದುವರೆಗೆ ಈ ಟೂರ್ನಿಯಲ್ಲಿ ಬರೋಬ್ಬರಿ 265 ಸಿಕ್ಸರ್​ಗಳು ಸಿಡಿದಿವೆ. ಇದರಲ್ಲಿ ಅತಿ ಹೆಚ್ಚು ಸಿಕ್ಸರ್​ಗಳನು ಹೊಡೆಸಿಕೊಂಡ ಬೌಲರ್​ಗಳು ಯಾರ್ಯಾರು ಎಂಬುದರ ವಿವರ ಇಲ್ಲಿದೆ.

1 / 7
ಪ್ರಸಕ್ತ ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಹೊಡೆಸಿಕೊಂಡ ಬೌಲರ್‌ಗಳ ಪಟ್ಟಿಯಲ್ಲಿ ಭಾರತದ ಆಟಗಾರರು ಅಗ್ರ 3 ಸ್ಥಾನದಲ್ಲಿದ್ದಾರೆ. ಅವರಲ್ಲಿ ಗುಜರಾತ್ ಟೈಟಾನ್ಸ್ ವೇಗದ ಬೌಲರ್ ಯಶ್ ದಯಾಲ್ ಅತಿ ಹೆಚ್ಚು ಸಿಕ್ಸರ್ ತಿಂದ ಮೊದಲ ಬೌಲರ್ ಆಗಿದ್ದು, ಇದುವರೆಗು ಈ ಆಟಗಾರ ಒಟ್ಟು 11 ಸಿಕ್ಸರ್‌ಗಳನ್ನು ಹೊಡೆಸಿಕೊಂಡಿದ್ದಾರೆ.

ಪ್ರಸಕ್ತ ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಹೊಡೆಸಿಕೊಂಡ ಬೌಲರ್‌ಗಳ ಪಟ್ಟಿಯಲ್ಲಿ ಭಾರತದ ಆಟಗಾರರು ಅಗ್ರ 3 ಸ್ಥಾನದಲ್ಲಿದ್ದಾರೆ. ಅವರಲ್ಲಿ ಗುಜರಾತ್ ಟೈಟಾನ್ಸ್ ವೇಗದ ಬೌಲರ್ ಯಶ್ ದಯಾಲ್ ಅತಿ ಹೆಚ್ಚು ಸಿಕ್ಸರ್ ತಿಂದ ಮೊದಲ ಬೌಲರ್ ಆಗಿದ್ದು, ಇದುವರೆಗು ಈ ಆಟಗಾರ ಒಟ್ಟು 11 ಸಿಕ್ಸರ್‌ಗಳನ್ನು ಹೊಡೆಸಿಕೊಂಡಿದ್ದಾರೆ.

2 / 7
ಅದರಲ್ಲೂ ಒಂದೇ ಓವರ್‌ನಲ್ಲಿ ಬರೋಬ್ಬರಿ ಐದು ಸಿಕ್ಸರ್‌ಗಳನ್ನು ಯಶ್ ದಯಾಲ್ ಹೊಡೆಸಿಕೊಂಡಿದ್ದರು. ಕೋಲ್ಕತ್ತಾ ವಿರುದ್ಧದ ಪಂದ್ಯದ ಕೊನೆಯ ಓವರ್‌ನಲ್ಲಿ ಕೆಕೆಆರ್ ಬ್ಯಾಟರ್ ರಿಂಕು ಸಿಂಗ್ ಈ ಐದು ಸಿಕ್ಸರ್​ಗಳ ದಾಖಲೆ ಬರೆದಿದ್ದರು.

ಅದರಲ್ಲೂ ಒಂದೇ ಓವರ್‌ನಲ್ಲಿ ಬರೋಬ್ಬರಿ ಐದು ಸಿಕ್ಸರ್‌ಗಳನ್ನು ಯಶ್ ದಯಾಲ್ ಹೊಡೆಸಿಕೊಂಡಿದ್ದರು. ಕೋಲ್ಕತ್ತಾ ವಿರುದ್ಧದ ಪಂದ್ಯದ ಕೊನೆಯ ಓವರ್‌ನಲ್ಲಿ ಕೆಕೆಆರ್ ಬ್ಯಾಟರ್ ರಿಂಕು ಸಿಂಗ್ ಈ ಐದು ಸಿಕ್ಸರ್​ಗಳ ದಾಖಲೆ ಬರೆದಿದ್ದರು.

3 / 7
ಚೆನ್ನೈ ಸೂಪರ್ ಕಿಂಗ್ಸ್ ವೇಗಿ ತುಷಾರ್ ದೇಶಪಾಂಡೆ ಕೂಡ ಸಿಕ್ಸರ್ ಹೊಡೆಸಿಕೊಂಡವರಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಈ ಆಟಗಾರ ಒಟ್ಟು 10 ಸಿಕ್ಸರ್ ತಿಂದಿದ್ದಾರೆ. ಈ ಸೀಸನ್​ನಲ್ಲಿ 4 ಪಂದ್ಯಗಳನ್ನಾಡಿರುವ ತುಷಾರ್ 7 ವಿಕೆಟ್ ಪಡೆದಿದ್ದರಾದರೂ 11.44 ರ ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ವೇಗಿ ತುಷಾರ್ ದೇಶಪಾಂಡೆ ಕೂಡ ಸಿಕ್ಸರ್ ಹೊಡೆಸಿಕೊಂಡವರಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಈ ಆಟಗಾರ ಒಟ್ಟು 10 ಸಿಕ್ಸರ್ ತಿಂದಿದ್ದಾರೆ. ಈ ಸೀಸನ್​ನಲ್ಲಿ 4 ಪಂದ್ಯಗಳನ್ನಾಡಿರುವ ತುಷಾರ್ 7 ವಿಕೆಟ್ ಪಡೆದಿದ್ದರಾದರೂ 11.44 ರ ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟಿದ್ದಾರೆ.

4 / 7
ಡೆಲ್ಲಿ ಕ್ಯಾಪಿಟಲ್ಸ್ ವೇಗದ ಬೌಲರ್ ಮುಖೇಶ್ ಕುಮಾರ್ ಅತಿ ಹೆಚ್ಚು ಸಿಕ್ಸರ್ ತಿಂದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಇದುವರೆಗು ಒಟ್ಟು 9 ಸಿಕ್ಸರ್‌ಗಳನ್ನು ಹೊಡೆಸಿಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವೇಗದ ಬೌಲರ್ ಮುಖೇಶ್ ಕುಮಾರ್ ಅತಿ ಹೆಚ್ಚು ಸಿಕ್ಸರ್ ತಿಂದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಇದುವರೆಗು ಒಟ್ಟು 9 ಸಿಕ್ಸರ್‌ಗಳನ್ನು ಹೊಡೆಸಿಕೊಂಡಿದ್ದಾರೆ.

5 / 7
ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಕ್ ವುಡ್ ಇಲ್ಲಿಯವರೆಗೆ 8 ಸಿಕ್ಸರ್‌ಗಳನ್ನು ಹೊಡೆಸಿಕೊಂಡಿದ್ದು, ನಾಲ್ಕನೇ ಸ್ಥಾನದಲ್ಲಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಕ್ ವುಡ್ ಇಲ್ಲಿಯವರೆಗೆ 8 ಸಿಕ್ಸರ್‌ಗಳನ್ನು ಹೊಡೆಸಿಕೊಂಡಿದ್ದು, ನಾಲ್ಕನೇ ಸ್ಥಾನದಲ್ಲಿದ್ದಾರೆ.

6 / 7
ಇವರಲ್ಲದೆ ಆರ್​ಸಿಬಿ ತಂಡದ ಕರ್ಣ್ ಶರ್ಮಾ, ಗುಜರಾತ್ ಟೈಟಾನ್ಸ್ ತಂಡದ ಅಲ್ಜಾರಿ ಜೋಸೆಫ್ ಮತ್ತು ಲಿಟಲ್ ಕೂಡ ತಲಾ 8 ಸಿಕ್ಸರ್​ಗಳನ್ನು ಹೊಡೆಸಿಕೊಂಡಿದ್ದಾರೆ.

ಇವರಲ್ಲದೆ ಆರ್​ಸಿಬಿ ತಂಡದ ಕರ್ಣ್ ಶರ್ಮಾ, ಗುಜರಾತ್ ಟೈಟಾನ್ಸ್ ತಂಡದ ಅಲ್ಜಾರಿ ಜೋಸೆಫ್ ಮತ್ತು ಲಿಟಲ್ ಕೂಡ ತಲಾ 8 ಸಿಕ್ಸರ್​ಗಳನ್ನು ಹೊಡೆಸಿಕೊಂಡಿದ್ದಾರೆ.

7 / 7
Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ