AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್ ಮಧ್ಯದಲ್ಲೇ ಕೆಕೆಆರ್ ತಂಡ ತೊರೆದ ಸ್ಟಾರ್ ವಿದೇಶಿ ಪ್ಲೇಯರ್..!

IPL 2023: ಕೆಕೆಆರ್ ತಂಡದ ಆರಂಭಿಕ ಆಟಗಾರ ಲಿಟ್ಟನ್ ದಾಸ್ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಕೌಟುಂಬಿಕ ಕಾರಣದಿಂದಾಗಿ ದಾಸ್ ಬಾಂಗ್ಲಾದೇಶಕ್ಕೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

ಪೃಥ್ವಿಶಂಕರ
|

Updated on: Apr 28, 2023 | 6:29 PM

ಈ ಬಾರಿಯ ಐಪಿಎಲ್ ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡಕ್ಕೆ ಅಷ್ಟು ಉತ್ತಮವಾಗಿಲ್ಲ. ಇದುವರೆಗೆ ಆಡಿರುವ 8 ಪಂದ್ಯಗಳಲ್ಲಿ 3ರಲ್ಲಿ ಮಾತ್ರ ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಇಂತಹ ಕಳಪೆ ಪ್ರದರ್ಶನದ ನಡುವೆಯೇ ಕೆಕೆಆರ್​ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ.

ಈ ಬಾರಿಯ ಐಪಿಎಲ್ ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡಕ್ಕೆ ಅಷ್ಟು ಉತ್ತಮವಾಗಿಲ್ಲ. ಇದುವರೆಗೆ ಆಡಿರುವ 8 ಪಂದ್ಯಗಳಲ್ಲಿ 3ರಲ್ಲಿ ಮಾತ್ರ ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಇಂತಹ ಕಳಪೆ ಪ್ರದರ್ಶನದ ನಡುವೆಯೇ ಕೆಕೆಆರ್​ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ.

1 / 5
ಕೆಕೆಆರ್ ತಂಡದ ಆರಂಭಿಕ ಆಟಗಾರ ಲಿಟ್ಟನ್ ದಾಸ್ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಕೌಟುಂಬಿಕ ಕಾರಣದಿಂದಾಗಿ ದಾಸ್ ಬಾಂಗ್ಲಾದೇಶಕ್ಕೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

ಕೆಕೆಆರ್ ತಂಡದ ಆರಂಭಿಕ ಆಟಗಾರ ಲಿಟ್ಟನ್ ದಾಸ್ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಕೌಟುಂಬಿಕ ಕಾರಣದಿಂದಾಗಿ ದಾಸ್ ಬಾಂಗ್ಲಾದೇಶಕ್ಕೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

2 / 5
ಇದೇ ಮೊದಲ ಬಾರಿಗೆ ಐಪಿಎಲ್ ಆಡುತ್ತಿದ್ದ ಲಿಟ್ಟನ್ ದಾಸ್ ಅವರನ್ನು ಕೋಲ್ಕತ್ತಾ 50 ಲಕ್ಷಕ್ಕೆ ಖರೀದಿಸಿತು.  ಕೇವಲ ಒಂದು ಪಂದ್ಯದಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದ ದಾಸ್ 4 ರನ್ ಮಾತ್ರ ಬಾರಿಸಿದ್ದರು.

ಇದೇ ಮೊದಲ ಬಾರಿಗೆ ಐಪಿಎಲ್ ಆಡುತ್ತಿದ್ದ ಲಿಟ್ಟನ್ ದಾಸ್ ಅವರನ್ನು ಕೋಲ್ಕತ್ತಾ 50 ಲಕ್ಷಕ್ಕೆ ಖರೀದಿಸಿತು. ಕೇವಲ ಒಂದು ಪಂದ್ಯದಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದ ದಾಸ್ 4 ರನ್ ಮಾತ್ರ ಬಾರಿಸಿದ್ದರು.

3 / 5
ಅಲ್ಲದೆ ಲಿಟನ್ ದಾಸ್​ಗೆ ಮತ್ತೆ ತಂಡದಲ್ಲಿ ಅವಕಾಶ ಸಿಗುವುದು ಕಷ್ಟಕರವಾಗಿತ್ತು. ಏಕೆಂದರೆ ಕೋಲ್ಕತ್ತಾ ತಂಡ ಸುನಿಲ್ ನರೈನ್, ಆಂಡ್ರೆ ರಸೆಲ್, ಜೇಸನ್ ರಾಯ್ ಮತ್ತು ಡೇವಿಡ್ ವಿಸಾ ರೂಪದಲ್ಲಿ ನಾಲ್ಕು ವಿದೇಶಿ ಆಟಗಾರರಿಗೆ ಅವಕಾಶ ನೀಡುತ್ತಿದೆ.

ಅಲ್ಲದೆ ಲಿಟನ್ ದಾಸ್​ಗೆ ಮತ್ತೆ ತಂಡದಲ್ಲಿ ಅವಕಾಶ ಸಿಗುವುದು ಕಷ್ಟಕರವಾಗಿತ್ತು. ಏಕೆಂದರೆ ಕೋಲ್ಕತ್ತಾ ತಂಡ ಸುನಿಲ್ ನರೈನ್, ಆಂಡ್ರೆ ರಸೆಲ್, ಜೇಸನ್ ರಾಯ್ ಮತ್ತು ಡೇವಿಡ್ ವಿಸಾ ರೂಪದಲ್ಲಿ ನಾಲ್ಕು ವಿದೇಶಿ ಆಟಗಾರರಿಗೆ ಅವಕಾಶ ನೀಡುತ್ತಿದೆ.

4 / 5
ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನೂ ಅವಕಾಶವಿದೆ.  ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿದ್ದ ಕೋಲ್ಕತ್ತಾಗೆ 6 ಪಂದ್ಯಗಳು ಬಾಕಿಯಿದ್ದು, 5 ಪಂದ್ಯಗಳನ್ನು ಗೆದ್ದರೆ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಬಹುದು.  ಆದಾಗ್ಯೂ, ಇದಕ್ಕಾಗಿ ಅವರು ಉತ್ತಮ ಆಟ ಪ್ರದರ್ಶಿಸಬೇಕಾಗುತ್ತದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನೂ ಅವಕಾಶವಿದೆ. ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿದ್ದ ಕೋಲ್ಕತ್ತಾಗೆ 6 ಪಂದ್ಯಗಳು ಬಾಕಿಯಿದ್ದು, 5 ಪಂದ್ಯಗಳನ್ನು ಗೆದ್ದರೆ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಬಹುದು. ಆದಾಗ್ಯೂ, ಇದಕ್ಕಾಗಿ ಅವರು ಉತ್ತಮ ಆಟ ಪ್ರದರ್ಶಿಸಬೇಕಾಗುತ್ತದೆ.

5 / 5
Follow us
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?