AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್ ಮಧ್ಯದಲ್ಲೇ ಕೆಕೆಆರ್ ತಂಡ ತೊರೆದ ಸ್ಟಾರ್ ವಿದೇಶಿ ಪ್ಲೇಯರ್..!

IPL 2023: ಕೆಕೆಆರ್ ತಂಡದ ಆರಂಭಿಕ ಆಟಗಾರ ಲಿಟ್ಟನ್ ದಾಸ್ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಕೌಟುಂಬಿಕ ಕಾರಣದಿಂದಾಗಿ ದಾಸ್ ಬಾಂಗ್ಲಾದೇಶಕ್ಕೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

ಪೃಥ್ವಿಶಂಕರ
|

Updated on: Apr 28, 2023 | 6:29 PM

Share
ಈ ಬಾರಿಯ ಐಪಿಎಲ್ ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡಕ್ಕೆ ಅಷ್ಟು ಉತ್ತಮವಾಗಿಲ್ಲ. ಇದುವರೆಗೆ ಆಡಿರುವ 8 ಪಂದ್ಯಗಳಲ್ಲಿ 3ರಲ್ಲಿ ಮಾತ್ರ ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಇಂತಹ ಕಳಪೆ ಪ್ರದರ್ಶನದ ನಡುವೆಯೇ ಕೆಕೆಆರ್​ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ.

ಈ ಬಾರಿಯ ಐಪಿಎಲ್ ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡಕ್ಕೆ ಅಷ್ಟು ಉತ್ತಮವಾಗಿಲ್ಲ. ಇದುವರೆಗೆ ಆಡಿರುವ 8 ಪಂದ್ಯಗಳಲ್ಲಿ 3ರಲ್ಲಿ ಮಾತ್ರ ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಇಂತಹ ಕಳಪೆ ಪ್ರದರ್ಶನದ ನಡುವೆಯೇ ಕೆಕೆಆರ್​ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ.

1 / 5
ಕೆಕೆಆರ್ ತಂಡದ ಆರಂಭಿಕ ಆಟಗಾರ ಲಿಟ್ಟನ್ ದಾಸ್ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಕೌಟುಂಬಿಕ ಕಾರಣದಿಂದಾಗಿ ದಾಸ್ ಬಾಂಗ್ಲಾದೇಶಕ್ಕೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

ಕೆಕೆಆರ್ ತಂಡದ ಆರಂಭಿಕ ಆಟಗಾರ ಲಿಟ್ಟನ್ ದಾಸ್ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಕೌಟುಂಬಿಕ ಕಾರಣದಿಂದಾಗಿ ದಾಸ್ ಬಾಂಗ್ಲಾದೇಶಕ್ಕೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

2 / 5
ಇದೇ ಮೊದಲ ಬಾರಿಗೆ ಐಪಿಎಲ್ ಆಡುತ್ತಿದ್ದ ಲಿಟ್ಟನ್ ದಾಸ್ ಅವರನ್ನು ಕೋಲ್ಕತ್ತಾ 50 ಲಕ್ಷಕ್ಕೆ ಖರೀದಿಸಿತು.  ಕೇವಲ ಒಂದು ಪಂದ್ಯದಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದ ದಾಸ್ 4 ರನ್ ಮಾತ್ರ ಬಾರಿಸಿದ್ದರು.

ಇದೇ ಮೊದಲ ಬಾರಿಗೆ ಐಪಿಎಲ್ ಆಡುತ್ತಿದ್ದ ಲಿಟ್ಟನ್ ದಾಸ್ ಅವರನ್ನು ಕೋಲ್ಕತ್ತಾ 50 ಲಕ್ಷಕ್ಕೆ ಖರೀದಿಸಿತು. ಕೇವಲ ಒಂದು ಪಂದ್ಯದಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದ ದಾಸ್ 4 ರನ್ ಮಾತ್ರ ಬಾರಿಸಿದ್ದರು.

3 / 5
ಅಲ್ಲದೆ ಲಿಟನ್ ದಾಸ್​ಗೆ ಮತ್ತೆ ತಂಡದಲ್ಲಿ ಅವಕಾಶ ಸಿಗುವುದು ಕಷ್ಟಕರವಾಗಿತ್ತು. ಏಕೆಂದರೆ ಕೋಲ್ಕತ್ತಾ ತಂಡ ಸುನಿಲ್ ನರೈನ್, ಆಂಡ್ರೆ ರಸೆಲ್, ಜೇಸನ್ ರಾಯ್ ಮತ್ತು ಡೇವಿಡ್ ವಿಸಾ ರೂಪದಲ್ಲಿ ನಾಲ್ಕು ವಿದೇಶಿ ಆಟಗಾರರಿಗೆ ಅವಕಾಶ ನೀಡುತ್ತಿದೆ.

ಅಲ್ಲದೆ ಲಿಟನ್ ದಾಸ್​ಗೆ ಮತ್ತೆ ತಂಡದಲ್ಲಿ ಅವಕಾಶ ಸಿಗುವುದು ಕಷ್ಟಕರವಾಗಿತ್ತು. ಏಕೆಂದರೆ ಕೋಲ್ಕತ್ತಾ ತಂಡ ಸುನಿಲ್ ನರೈನ್, ಆಂಡ್ರೆ ರಸೆಲ್, ಜೇಸನ್ ರಾಯ್ ಮತ್ತು ಡೇವಿಡ್ ವಿಸಾ ರೂಪದಲ್ಲಿ ನಾಲ್ಕು ವಿದೇಶಿ ಆಟಗಾರರಿಗೆ ಅವಕಾಶ ನೀಡುತ್ತಿದೆ.

4 / 5
ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನೂ ಅವಕಾಶವಿದೆ.  ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿದ್ದ ಕೋಲ್ಕತ್ತಾಗೆ 6 ಪಂದ್ಯಗಳು ಬಾಕಿಯಿದ್ದು, 5 ಪಂದ್ಯಗಳನ್ನು ಗೆದ್ದರೆ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಬಹುದು.  ಆದಾಗ್ಯೂ, ಇದಕ್ಕಾಗಿ ಅವರು ಉತ್ತಮ ಆಟ ಪ್ರದರ್ಶಿಸಬೇಕಾಗುತ್ತದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನೂ ಅವಕಾಶವಿದೆ. ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿದ್ದ ಕೋಲ್ಕತ್ತಾಗೆ 6 ಪಂದ್ಯಗಳು ಬಾಕಿಯಿದ್ದು, 5 ಪಂದ್ಯಗಳನ್ನು ಗೆದ್ದರೆ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಬಹುದು. ಆದಾಗ್ಯೂ, ಇದಕ್ಕಾಗಿ ಅವರು ಉತ್ತಮ ಆಟ ಪ್ರದರ್ಶಿಸಬೇಕಾಗುತ್ತದೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!