AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್ ಮಧ್ಯದಲ್ಲೇ ಕೆಕೆಆರ್ ತಂಡ ತೊರೆದ ಸ್ಟಾರ್ ವಿದೇಶಿ ಪ್ಲೇಯರ್..!

IPL 2023: ಕೆಕೆಆರ್ ತಂಡದ ಆರಂಭಿಕ ಆಟಗಾರ ಲಿಟ್ಟನ್ ದಾಸ್ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಕೌಟುಂಬಿಕ ಕಾರಣದಿಂದಾಗಿ ದಾಸ್ ಬಾಂಗ್ಲಾದೇಶಕ್ಕೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

ಪೃಥ್ವಿಶಂಕರ
|

Updated on: Apr 28, 2023 | 6:29 PM

Share
ಈ ಬಾರಿಯ ಐಪಿಎಲ್ ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡಕ್ಕೆ ಅಷ್ಟು ಉತ್ತಮವಾಗಿಲ್ಲ. ಇದುವರೆಗೆ ಆಡಿರುವ 8 ಪಂದ್ಯಗಳಲ್ಲಿ 3ರಲ್ಲಿ ಮಾತ್ರ ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಇಂತಹ ಕಳಪೆ ಪ್ರದರ್ಶನದ ನಡುವೆಯೇ ಕೆಕೆಆರ್​ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ.

ಈ ಬಾರಿಯ ಐಪಿಎಲ್ ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡಕ್ಕೆ ಅಷ್ಟು ಉತ್ತಮವಾಗಿಲ್ಲ. ಇದುವರೆಗೆ ಆಡಿರುವ 8 ಪಂದ್ಯಗಳಲ್ಲಿ 3ರಲ್ಲಿ ಮಾತ್ರ ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಇಂತಹ ಕಳಪೆ ಪ್ರದರ್ಶನದ ನಡುವೆಯೇ ಕೆಕೆಆರ್​ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ.

1 / 5
ಕೆಕೆಆರ್ ತಂಡದ ಆರಂಭಿಕ ಆಟಗಾರ ಲಿಟ್ಟನ್ ದಾಸ್ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಕೌಟುಂಬಿಕ ಕಾರಣದಿಂದಾಗಿ ದಾಸ್ ಬಾಂಗ್ಲಾದೇಶಕ್ಕೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

ಕೆಕೆಆರ್ ತಂಡದ ಆರಂಭಿಕ ಆಟಗಾರ ಲಿಟ್ಟನ್ ದಾಸ್ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಕೌಟುಂಬಿಕ ಕಾರಣದಿಂದಾಗಿ ದಾಸ್ ಬಾಂಗ್ಲಾದೇಶಕ್ಕೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

2 / 5
ಇದೇ ಮೊದಲ ಬಾರಿಗೆ ಐಪಿಎಲ್ ಆಡುತ್ತಿದ್ದ ಲಿಟ್ಟನ್ ದಾಸ್ ಅವರನ್ನು ಕೋಲ್ಕತ್ತಾ 50 ಲಕ್ಷಕ್ಕೆ ಖರೀದಿಸಿತು.  ಕೇವಲ ಒಂದು ಪಂದ್ಯದಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದ ದಾಸ್ 4 ರನ್ ಮಾತ್ರ ಬಾರಿಸಿದ್ದರು.

ಇದೇ ಮೊದಲ ಬಾರಿಗೆ ಐಪಿಎಲ್ ಆಡುತ್ತಿದ್ದ ಲಿಟ್ಟನ್ ದಾಸ್ ಅವರನ್ನು ಕೋಲ್ಕತ್ತಾ 50 ಲಕ್ಷಕ್ಕೆ ಖರೀದಿಸಿತು. ಕೇವಲ ಒಂದು ಪಂದ್ಯದಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದ ದಾಸ್ 4 ರನ್ ಮಾತ್ರ ಬಾರಿಸಿದ್ದರು.

3 / 5
ಅಲ್ಲದೆ ಲಿಟನ್ ದಾಸ್​ಗೆ ಮತ್ತೆ ತಂಡದಲ್ಲಿ ಅವಕಾಶ ಸಿಗುವುದು ಕಷ್ಟಕರವಾಗಿತ್ತು. ಏಕೆಂದರೆ ಕೋಲ್ಕತ್ತಾ ತಂಡ ಸುನಿಲ್ ನರೈನ್, ಆಂಡ್ರೆ ರಸೆಲ್, ಜೇಸನ್ ರಾಯ್ ಮತ್ತು ಡೇವಿಡ್ ವಿಸಾ ರೂಪದಲ್ಲಿ ನಾಲ್ಕು ವಿದೇಶಿ ಆಟಗಾರರಿಗೆ ಅವಕಾಶ ನೀಡುತ್ತಿದೆ.

ಅಲ್ಲದೆ ಲಿಟನ್ ದಾಸ್​ಗೆ ಮತ್ತೆ ತಂಡದಲ್ಲಿ ಅವಕಾಶ ಸಿಗುವುದು ಕಷ್ಟಕರವಾಗಿತ್ತು. ಏಕೆಂದರೆ ಕೋಲ್ಕತ್ತಾ ತಂಡ ಸುನಿಲ್ ನರೈನ್, ಆಂಡ್ರೆ ರಸೆಲ್, ಜೇಸನ್ ರಾಯ್ ಮತ್ತು ಡೇವಿಡ್ ವಿಸಾ ರೂಪದಲ್ಲಿ ನಾಲ್ಕು ವಿದೇಶಿ ಆಟಗಾರರಿಗೆ ಅವಕಾಶ ನೀಡುತ್ತಿದೆ.

4 / 5
ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನೂ ಅವಕಾಶವಿದೆ.  ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿದ್ದ ಕೋಲ್ಕತ್ತಾಗೆ 6 ಪಂದ್ಯಗಳು ಬಾಕಿಯಿದ್ದು, 5 ಪಂದ್ಯಗಳನ್ನು ಗೆದ್ದರೆ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಬಹುದು.  ಆದಾಗ್ಯೂ, ಇದಕ್ಕಾಗಿ ಅವರು ಉತ್ತಮ ಆಟ ಪ್ರದರ್ಶಿಸಬೇಕಾಗುತ್ತದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನೂ ಅವಕಾಶವಿದೆ. ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿದ್ದ ಕೋಲ್ಕತ್ತಾಗೆ 6 ಪಂದ್ಯಗಳು ಬಾಕಿಯಿದ್ದು, 5 ಪಂದ್ಯಗಳನ್ನು ಗೆದ್ದರೆ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಬಹುದು. ಆದಾಗ್ಯೂ, ಇದಕ್ಕಾಗಿ ಅವರು ಉತ್ತಮ ಆಟ ಪ್ರದರ್ಶಿಸಬೇಕಾಗುತ್ತದೆ.

5 / 5
ಹಿಮಪಾತದಿಂದ ಜಮ್ಮು-ಶ್ರೀನಗರ ಹೈವೇ ಬಂದ್; ಪ್ರವಾಸಿಗರಿಗೆ ವಿಶೇಷ ರೈಲು ಸಂಚಾರ
ಹಿಮಪಾತದಿಂದ ಜಮ್ಮು-ಶ್ರೀನಗರ ಹೈವೇ ಬಂದ್; ಪ್ರವಾಸಿಗರಿಗೆ ವಿಶೇಷ ರೈಲು ಸಂಚಾರ
ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿದ ಪ್ರವಾಸಿಗನ ಕಾಪಾಡಿದ ಗೈಡ್
ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿದ ಪ್ರವಾಸಿಗನ ಕಾಪಾಡಿದ ಗೈಡ್
ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ಬೆಂಗಳೂರಿನಲ್ಲಿಲ್ಲೂ ಗನ್​ ತೋರಿಸಿ ಬಂಗಾರದ ಅಂಗಡಿ ದರೋಡೆ
ಬೆಂಗಳೂರಿನಲ್ಲಿಲ್ಲೂ ಗನ್​ ತೋರಿಸಿ ಬಂಗಾರದ ಅಂಗಡಿ ದರೋಡೆ
ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?