AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ವಿಭಿನ್ನ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಲಕ್ನೋ ಸೂಪರ್ ಜೈಂಟ್ಸ್

IPL 2023 Kannada: ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದರಿಂದ ಲಕ್ನೋ ತಂಡ ಜೆರ್ಸಿ ಬದಲಿಸಲು ನಿರ್ಧರಿಸಿರುವುದು ವಿಶೇಷ. ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ.

TV9 Web
| Edited By: |

Updated on: May 15, 2023 | 10:56 PM

Share
IPL 2023: ಐಪಿಎಲ್​ನ 68ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ವಿಭಿನ್ನ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

IPL 2023: ಐಪಿಎಲ್​ನ 68ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ವಿಭಿನ್ನ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

1 / 6
ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದರಿಂದ ಲಕ್ನೋ ತಂಡ ಜೆರ್ಸಿ ಬದಲಿಸಲು ನಿರ್ಧರಿಸಿರುವುದು ವಿಶೇಷ. ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ನಿರ್ಧರಿಸಿದ್ದಾರೆ.

ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದರಿಂದ ಲಕ್ನೋ ತಂಡ ಜೆರ್ಸಿ ಬದಲಿಸಲು ನಿರ್ಧರಿಸಿರುವುದು ವಿಶೇಷ. ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ನಿರ್ಧರಿಸಿದ್ದಾರೆ.

2 / 6
ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

3 / 6
ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

4 / 6
ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ​ಮೋಹನ್ ಬಗಾನ್ ತಂಡದ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಪ್ರಸ್ತುತ ಇರುವ ಗಾಢ ನೀಲಿ ಜೆರ್ಸಿ ಬದಲಿಗೆ, ಹಸಿರು ಮತ್ತು ಮರೂನ್ ಬಣ್ಣಗಳ ಜೆರ್ಸಿಯಲ್ಲಿ ಎಲ್‌ಎಸ್‌ಜಿ ಈಡನ್ ಗಾರ್ಡನ್ಸ್‌ನಲ್ಲಿ ಕಾಣಿಸಿಕೊಳ್ಳಲಿದೆ.

ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ​ಮೋಹನ್ ಬಗಾನ್ ತಂಡದ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಪ್ರಸ್ತುತ ಇರುವ ಗಾಢ ನೀಲಿ ಜೆರ್ಸಿ ಬದಲಿಗೆ, ಹಸಿರು ಮತ್ತು ಮರೂನ್ ಬಣ್ಣಗಳ ಜೆರ್ಸಿಯಲ್ಲಿ ಎಲ್‌ಎಸ್‌ಜಿ ಈಡನ್ ಗಾರ್ಡನ್ಸ್‌ನಲ್ಲಿ ಕಾಣಿಸಿಕೊಳ್ಳಲಿದೆ.

5 / 6
ಈ ಮೂಲಕ ಮೋಹನ್ ಬಗಾನ್ ಅಭಿಮಾನಿಗಳನ್ನು ಲಕ್ನೋ ಸೂಪರ್ ಜೈಂಟ್ಸ್​ನತ್ತ ಸೆಳೆಯುವ ಪ್ಲ್ಯಾನ್ ರೂಪಿಸಿದ್ದಾರೆ ಸಂಜೀವ್ ಗೋಯೆಂಕಾ.

ಈ ಮೂಲಕ ಮೋಹನ್ ಬಗಾನ್ ಅಭಿಮಾನಿಗಳನ್ನು ಲಕ್ನೋ ಸೂಪರ್ ಜೈಂಟ್ಸ್​ನತ್ತ ಸೆಳೆಯುವ ಪ್ಲ್ಯಾನ್ ರೂಪಿಸಿದ್ದಾರೆ ಸಂಜೀವ್ ಗೋಯೆಂಕಾ.

6 / 6
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು