AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ವಿಭಿನ್ನ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಲಕ್ನೋ ಸೂಪರ್ ಜೈಂಟ್ಸ್

IPL 2023 Kannada: ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದರಿಂದ ಲಕ್ನೋ ತಂಡ ಜೆರ್ಸಿ ಬದಲಿಸಲು ನಿರ್ಧರಿಸಿರುವುದು ವಿಶೇಷ. ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ.

TV9 Web
| Edited By: |

Updated on: May 15, 2023 | 10:56 PM

Share
IPL 2023: ಐಪಿಎಲ್​ನ 68ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ವಿಭಿನ್ನ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

IPL 2023: ಐಪಿಎಲ್​ನ 68ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ವಿಭಿನ್ನ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

1 / 6
ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದರಿಂದ ಲಕ್ನೋ ತಂಡ ಜೆರ್ಸಿ ಬದಲಿಸಲು ನಿರ್ಧರಿಸಿರುವುದು ವಿಶೇಷ. ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ನಿರ್ಧರಿಸಿದ್ದಾರೆ.

ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದರಿಂದ ಲಕ್ನೋ ತಂಡ ಜೆರ್ಸಿ ಬದಲಿಸಲು ನಿರ್ಧರಿಸಿರುವುದು ವಿಶೇಷ. ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ನಿರ್ಧರಿಸಿದ್ದಾರೆ.

2 / 6
ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

3 / 6
ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

4 / 6
ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ​ಮೋಹನ್ ಬಗಾನ್ ತಂಡದ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಪ್ರಸ್ತುತ ಇರುವ ಗಾಢ ನೀಲಿ ಜೆರ್ಸಿ ಬದಲಿಗೆ, ಹಸಿರು ಮತ್ತು ಮರೂನ್ ಬಣ್ಣಗಳ ಜೆರ್ಸಿಯಲ್ಲಿ ಎಲ್‌ಎಸ್‌ಜಿ ಈಡನ್ ಗಾರ್ಡನ್ಸ್‌ನಲ್ಲಿ ಕಾಣಿಸಿಕೊಳ್ಳಲಿದೆ.

ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ​ಮೋಹನ್ ಬಗಾನ್ ತಂಡದ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಪ್ರಸ್ತುತ ಇರುವ ಗಾಢ ನೀಲಿ ಜೆರ್ಸಿ ಬದಲಿಗೆ, ಹಸಿರು ಮತ್ತು ಮರೂನ್ ಬಣ್ಣಗಳ ಜೆರ್ಸಿಯಲ್ಲಿ ಎಲ್‌ಎಸ್‌ಜಿ ಈಡನ್ ಗಾರ್ಡನ್ಸ್‌ನಲ್ಲಿ ಕಾಣಿಸಿಕೊಳ್ಳಲಿದೆ.

5 / 6
ಈ ಮೂಲಕ ಮೋಹನ್ ಬಗಾನ್ ಅಭಿಮಾನಿಗಳನ್ನು ಲಕ್ನೋ ಸೂಪರ್ ಜೈಂಟ್ಸ್​ನತ್ತ ಸೆಳೆಯುವ ಪ್ಲ್ಯಾನ್ ರೂಪಿಸಿದ್ದಾರೆ ಸಂಜೀವ್ ಗೋಯೆಂಕಾ.

ಈ ಮೂಲಕ ಮೋಹನ್ ಬಗಾನ್ ಅಭಿಮಾನಿಗಳನ್ನು ಲಕ್ನೋ ಸೂಪರ್ ಜೈಂಟ್ಸ್​ನತ್ತ ಸೆಳೆಯುವ ಪ್ಲ್ಯಾನ್ ರೂಪಿಸಿದ್ದಾರೆ ಸಂಜೀವ್ ಗೋಯೆಂಕಾ.

6 / 6
Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್