AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: LSG vs CSK ಪಂದ್ಯದ ವೇಳಾಪಟ್ಟಿ ಬದಲಾವಣೆ

IPL 2023 Kannada: ಪ್ರಸ್ತುತ ಪಾಯಿಂಟ್ಸ್​ ಟೇಬಲ್​ (ಏ.19) ನಲ್ಲಿ ರಾಜಸ್ಥಾನ್ ರಾಯಲ್ಸ್​ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್​ ದ್ವಿತೀಯ ಸ್ಥಾನ ಅಲಂಕರಿಸಿದೆ.

TV9 Web
| Edited By: |

Updated on: Apr 19, 2023 | 5:30 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಭರದಿಂದ ಸಾಗುತ್ತಿದೆ. ಈ ಬಾರಿ ಬಹುತೇಕ ತಂಡಗಳಿಂದ ಉತ್ತಮ ಪೈಪೋಟಿ ಕಂಡು ಬರುತ್ತಿದೆ. ಈಗಾಗಲೇ ಎಲ್ಲಾ ತಂಡಗಳ 5 ಪಂದ್ಯಗಳು ಮುಗಿದಿದ್ದು, ಇದಾಗ್ಯೂ ಯಾವುದೇ ತಂಡ ಸೌರ್ವಭೌಮತ್ವ ಸಾಧಿಸಿಲ್ಲ. ಅಂದರೆ ಎಲ್ಲಾ ತಂಡಗಳು ಸೋಲು-ಗೆಲುವುಗಳನ್ನು ಕಾಣುತ್ತಿದೆ. ಹೀಗಾಗಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆಯಾಗುತ್ತಿದೆ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಭರದಿಂದ ಸಾಗುತ್ತಿದೆ. ಈ ಬಾರಿ ಬಹುತೇಕ ತಂಡಗಳಿಂದ ಉತ್ತಮ ಪೈಪೋಟಿ ಕಂಡು ಬರುತ್ತಿದೆ. ಈಗಾಗಲೇ ಎಲ್ಲಾ ತಂಡಗಳ 5 ಪಂದ್ಯಗಳು ಮುಗಿದಿದ್ದು, ಇದಾಗ್ಯೂ ಯಾವುದೇ ತಂಡ ಸೌರ್ವಭೌಮತ್ವ ಸಾಧಿಸಿಲ್ಲ. ಅಂದರೆ ಎಲ್ಲಾ ತಂಡಗಳು ಸೋಲು-ಗೆಲುವುಗಳನ್ನು ಕಾಣುತ್ತಿದೆ. ಹೀಗಾಗಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆಯಾಗುತ್ತಿದೆ.

1 / 5
ಪ್ರಸ್ತುತ ಪಾಯಿಂಟ್ಸ್​ ಟೇಬಲ್​ (ಏ.19) ನಲ್ಲಿ ರಾಜಸ್ಥಾನ್ ರಾಯಲ್ಸ್​ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್​ ದ್ವಿತೀಯ ಸ್ಥಾನ ಅಲಂಕರಿಸಿದೆ. ಇನ್ನು ಮೂರನೇ ಸ್ಥಾನದಲ್ಲಿರುವುದು ಚೆನ್ನೈ ಸೂಪರ್ ಕಿಂಗ್ಸ್​ ತಂಡ. ಇಲ್ಲಿ 2ನೇ ಹಾಗೂ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮೇ.4 ರಂದು ಮುಖಾಮುಖಿಯಾಗಬೇಕಿತ್ತು.

ಪ್ರಸ್ತುತ ಪಾಯಿಂಟ್ಸ್​ ಟೇಬಲ್​ (ಏ.19) ನಲ್ಲಿ ರಾಜಸ್ಥಾನ್ ರಾಯಲ್ಸ್​ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್​ ದ್ವಿತೀಯ ಸ್ಥಾನ ಅಲಂಕರಿಸಿದೆ. ಇನ್ನು ಮೂರನೇ ಸ್ಥಾನದಲ್ಲಿರುವುದು ಚೆನ್ನೈ ಸೂಪರ್ ಕಿಂಗ್ಸ್​ ತಂಡ. ಇಲ್ಲಿ 2ನೇ ಹಾಗೂ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮೇ.4 ರಂದು ಮುಖಾಮುಖಿಯಾಗಬೇಕಿತ್ತು.

2 / 5
ಆದರೀಗ ಈ ಪಂದ್ಯವನ್ನು ಮೇ 3 ರಂದು ನಡೆಸಲು ತೀರ್ಮಾನಿಸಲಾಗಿದೆ. ಮೇ. 4 ರಂದು ಲಕ್ನೋ ಮಹಾನಗರದ ಪಾಲಿಕೆ ಚುನಾವಣೆ ನಡೆಯಲಿದ್ದು, ಹೀಗಾಗಿ ಅಂದು ರಾತ್ರಿ ನಡೆಯಬೇಕಿದ್ದ ಪಂದ್ಯವನ್ನು ಮೇ 3 ರಂದು ನಡೆಸಲು ನಿರ್ಧರಿಸಲಾಗಿದೆ. ಅದರಂತೆ  ಮೇ 3ರಂದು ಲಕ್ನೋದ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3.30ಕ್ಕೆ ಸಿಎಸ್​ಕೆ-ಎಲ್​ಎಸ್​ಜಿ ಪಂದ್ಯ ನಡೆಯಲಿದೆ.

ಆದರೀಗ ಈ ಪಂದ್ಯವನ್ನು ಮೇ 3 ರಂದು ನಡೆಸಲು ತೀರ್ಮಾನಿಸಲಾಗಿದೆ. ಮೇ. 4 ರಂದು ಲಕ್ನೋ ಮಹಾನಗರದ ಪಾಲಿಕೆ ಚುನಾವಣೆ ನಡೆಯಲಿದ್ದು, ಹೀಗಾಗಿ ಅಂದು ರಾತ್ರಿ ನಡೆಯಬೇಕಿದ್ದ ಪಂದ್ಯವನ್ನು ಮೇ 3 ರಂದು ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಮೇ 3ರಂದು ಲಕ್ನೋದ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3.30ಕ್ಕೆ ಸಿಎಸ್​ಕೆ-ಎಲ್​ಎಸ್​ಜಿ ಪಂದ್ಯ ನಡೆಯಲಿದೆ.

3 / 5
ಇನ್ನು ಉಭಯ ತಂಡಗಳೂ ಬಲಿಷ್ಠವಾಗಿರುವ ಕಾರಣ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಏಕೆಂದರೆ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದೆ.

ಇನ್ನು ಉಭಯ ತಂಡಗಳೂ ಬಲಿಷ್ಠವಾಗಿರುವ ಕಾರಣ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಏಕೆಂದರೆ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದೆ.

4 / 5
ಮತ್ತೊಂದೆಡೆ ಎಂಎಸ್ ಧೋನಿ ಸಾರಥ್ಯದ ಸಿಎಸ್​ಕೆ ತಂಡ ಕೂಡ 5 ಪಂದ್ಯಗಳಲ್ಲಿ ಕೇವಲ 2 ರಲ್ಲಿ ಸೋತು, ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದಾಗ್ಯೂ ನೆಟ್​ ರನ್​ ರೇಟ್​ನಲ್ಲಿ ಮುಂಚೂಣಿಯಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಪಾಯಿಂಟ್ಸ್​ ಟೇಬಲ್​​ನಲ್ಲಿ 2ನೇ ಸ್ಥಾನ ಅಲಂಕರಿಸಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಗೆದ್ದರೆ ಸಿಎಸ್​ಕೆ ಅಂಕ ಪಟ್ಟಿಯಲ್ಲಿ ಮೇಲೇರಬಹುದು.

ಮತ್ತೊಂದೆಡೆ ಎಂಎಸ್ ಧೋನಿ ಸಾರಥ್ಯದ ಸಿಎಸ್​ಕೆ ತಂಡ ಕೂಡ 5 ಪಂದ್ಯಗಳಲ್ಲಿ ಕೇವಲ 2 ರಲ್ಲಿ ಸೋತು, ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದಾಗ್ಯೂ ನೆಟ್​ ರನ್​ ರೇಟ್​ನಲ್ಲಿ ಮುಂಚೂಣಿಯಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಪಾಯಿಂಟ್ಸ್​ ಟೇಬಲ್​​ನಲ್ಲಿ 2ನೇ ಸ್ಥಾನ ಅಲಂಕರಿಸಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಗೆದ್ದರೆ ಸಿಎಸ್​ಕೆ ಅಂಕ ಪಟ್ಟಿಯಲ್ಲಿ ಮೇಲೇರಬಹುದು.

5 / 5
Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ