AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: LSG vs CSK ಪಂದ್ಯದ ವೇಳಾಪಟ್ಟಿ ಬದಲಾವಣೆ

IPL 2023 Kannada: ಪ್ರಸ್ತುತ ಪಾಯಿಂಟ್ಸ್​ ಟೇಬಲ್​ (ಏ.19) ನಲ್ಲಿ ರಾಜಸ್ಥಾನ್ ರಾಯಲ್ಸ್​ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್​ ದ್ವಿತೀಯ ಸ್ಥಾನ ಅಲಂಕರಿಸಿದೆ.

TV9 Web
| Edited By: |

Updated on: Apr 19, 2023 | 5:30 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಭರದಿಂದ ಸಾಗುತ್ತಿದೆ. ಈ ಬಾರಿ ಬಹುತೇಕ ತಂಡಗಳಿಂದ ಉತ್ತಮ ಪೈಪೋಟಿ ಕಂಡು ಬರುತ್ತಿದೆ. ಈಗಾಗಲೇ ಎಲ್ಲಾ ತಂಡಗಳ 5 ಪಂದ್ಯಗಳು ಮುಗಿದಿದ್ದು, ಇದಾಗ್ಯೂ ಯಾವುದೇ ತಂಡ ಸೌರ್ವಭೌಮತ್ವ ಸಾಧಿಸಿಲ್ಲ. ಅಂದರೆ ಎಲ್ಲಾ ತಂಡಗಳು ಸೋಲು-ಗೆಲುವುಗಳನ್ನು ಕಾಣುತ್ತಿದೆ. ಹೀಗಾಗಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆಯಾಗುತ್ತಿದೆ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಭರದಿಂದ ಸಾಗುತ್ತಿದೆ. ಈ ಬಾರಿ ಬಹುತೇಕ ತಂಡಗಳಿಂದ ಉತ್ತಮ ಪೈಪೋಟಿ ಕಂಡು ಬರುತ್ತಿದೆ. ಈಗಾಗಲೇ ಎಲ್ಲಾ ತಂಡಗಳ 5 ಪಂದ್ಯಗಳು ಮುಗಿದಿದ್ದು, ಇದಾಗ್ಯೂ ಯಾವುದೇ ತಂಡ ಸೌರ್ವಭೌಮತ್ವ ಸಾಧಿಸಿಲ್ಲ. ಅಂದರೆ ಎಲ್ಲಾ ತಂಡಗಳು ಸೋಲು-ಗೆಲುವುಗಳನ್ನು ಕಾಣುತ್ತಿದೆ. ಹೀಗಾಗಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆಯಾಗುತ್ತಿದೆ.

1 / 5
ಪ್ರಸ್ತುತ ಪಾಯಿಂಟ್ಸ್​ ಟೇಬಲ್​ (ಏ.19) ನಲ್ಲಿ ರಾಜಸ್ಥಾನ್ ರಾಯಲ್ಸ್​ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್​ ದ್ವಿತೀಯ ಸ್ಥಾನ ಅಲಂಕರಿಸಿದೆ. ಇನ್ನು ಮೂರನೇ ಸ್ಥಾನದಲ್ಲಿರುವುದು ಚೆನ್ನೈ ಸೂಪರ್ ಕಿಂಗ್ಸ್​ ತಂಡ. ಇಲ್ಲಿ 2ನೇ ಹಾಗೂ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮೇ.4 ರಂದು ಮುಖಾಮುಖಿಯಾಗಬೇಕಿತ್ತು.

ಪ್ರಸ್ತುತ ಪಾಯಿಂಟ್ಸ್​ ಟೇಬಲ್​ (ಏ.19) ನಲ್ಲಿ ರಾಜಸ್ಥಾನ್ ರಾಯಲ್ಸ್​ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್​ ದ್ವಿತೀಯ ಸ್ಥಾನ ಅಲಂಕರಿಸಿದೆ. ಇನ್ನು ಮೂರನೇ ಸ್ಥಾನದಲ್ಲಿರುವುದು ಚೆನ್ನೈ ಸೂಪರ್ ಕಿಂಗ್ಸ್​ ತಂಡ. ಇಲ್ಲಿ 2ನೇ ಹಾಗೂ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮೇ.4 ರಂದು ಮುಖಾಮುಖಿಯಾಗಬೇಕಿತ್ತು.

2 / 5
ಆದರೀಗ ಈ ಪಂದ್ಯವನ್ನು ಮೇ 3 ರಂದು ನಡೆಸಲು ತೀರ್ಮಾನಿಸಲಾಗಿದೆ. ಮೇ. 4 ರಂದು ಲಕ್ನೋ ಮಹಾನಗರದ ಪಾಲಿಕೆ ಚುನಾವಣೆ ನಡೆಯಲಿದ್ದು, ಹೀಗಾಗಿ ಅಂದು ರಾತ್ರಿ ನಡೆಯಬೇಕಿದ್ದ ಪಂದ್ಯವನ್ನು ಮೇ 3 ರಂದು ನಡೆಸಲು ನಿರ್ಧರಿಸಲಾಗಿದೆ. ಅದರಂತೆ  ಮೇ 3ರಂದು ಲಕ್ನೋದ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3.30ಕ್ಕೆ ಸಿಎಸ್​ಕೆ-ಎಲ್​ಎಸ್​ಜಿ ಪಂದ್ಯ ನಡೆಯಲಿದೆ.

ಆದರೀಗ ಈ ಪಂದ್ಯವನ್ನು ಮೇ 3 ರಂದು ನಡೆಸಲು ತೀರ್ಮಾನಿಸಲಾಗಿದೆ. ಮೇ. 4 ರಂದು ಲಕ್ನೋ ಮಹಾನಗರದ ಪಾಲಿಕೆ ಚುನಾವಣೆ ನಡೆಯಲಿದ್ದು, ಹೀಗಾಗಿ ಅಂದು ರಾತ್ರಿ ನಡೆಯಬೇಕಿದ್ದ ಪಂದ್ಯವನ್ನು ಮೇ 3 ರಂದು ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಮೇ 3ರಂದು ಲಕ್ನೋದ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3.30ಕ್ಕೆ ಸಿಎಸ್​ಕೆ-ಎಲ್​ಎಸ್​ಜಿ ಪಂದ್ಯ ನಡೆಯಲಿದೆ.

3 / 5
ಇನ್ನು ಉಭಯ ತಂಡಗಳೂ ಬಲಿಷ್ಠವಾಗಿರುವ ಕಾರಣ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಏಕೆಂದರೆ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದೆ.

ಇನ್ನು ಉಭಯ ತಂಡಗಳೂ ಬಲಿಷ್ಠವಾಗಿರುವ ಕಾರಣ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಏಕೆಂದರೆ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದೆ.

4 / 5
ಮತ್ತೊಂದೆಡೆ ಎಂಎಸ್ ಧೋನಿ ಸಾರಥ್ಯದ ಸಿಎಸ್​ಕೆ ತಂಡ ಕೂಡ 5 ಪಂದ್ಯಗಳಲ್ಲಿ ಕೇವಲ 2 ರಲ್ಲಿ ಸೋತು, ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದಾಗ್ಯೂ ನೆಟ್​ ರನ್​ ರೇಟ್​ನಲ್ಲಿ ಮುಂಚೂಣಿಯಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಪಾಯಿಂಟ್ಸ್​ ಟೇಬಲ್​​ನಲ್ಲಿ 2ನೇ ಸ್ಥಾನ ಅಲಂಕರಿಸಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಗೆದ್ದರೆ ಸಿಎಸ್​ಕೆ ಅಂಕ ಪಟ್ಟಿಯಲ್ಲಿ ಮೇಲೇರಬಹುದು.

ಮತ್ತೊಂದೆಡೆ ಎಂಎಸ್ ಧೋನಿ ಸಾರಥ್ಯದ ಸಿಎಸ್​ಕೆ ತಂಡ ಕೂಡ 5 ಪಂದ್ಯಗಳಲ್ಲಿ ಕೇವಲ 2 ರಲ್ಲಿ ಸೋತು, ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದಾಗ್ಯೂ ನೆಟ್​ ರನ್​ ರೇಟ್​ನಲ್ಲಿ ಮುಂಚೂಣಿಯಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಪಾಯಿಂಟ್ಸ್​ ಟೇಬಲ್​​ನಲ್ಲಿ 2ನೇ ಸ್ಥಾನ ಅಲಂಕರಿಸಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಗೆದ್ದರೆ ಸಿಎಸ್​ಕೆ ಅಂಕ ಪಟ್ಟಿಯಲ್ಲಿ ಮೇಲೇರಬಹುದು.

5 / 5
Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ