AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: LSG vs CSK ಪಂದ್ಯದ ವೇಳಾಪಟ್ಟಿ ಬದಲಾವಣೆ

IPL 2023 Kannada: ಪ್ರಸ್ತುತ ಪಾಯಿಂಟ್ಸ್​ ಟೇಬಲ್​ (ಏ.19) ನಲ್ಲಿ ರಾಜಸ್ಥಾನ್ ರಾಯಲ್ಸ್​ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್​ ದ್ವಿತೀಯ ಸ್ಥಾನ ಅಲಂಕರಿಸಿದೆ.

TV9 Web
| Edited By: |

Updated on: Apr 19, 2023 | 5:30 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಭರದಿಂದ ಸಾಗುತ್ತಿದೆ. ಈ ಬಾರಿ ಬಹುತೇಕ ತಂಡಗಳಿಂದ ಉತ್ತಮ ಪೈಪೋಟಿ ಕಂಡು ಬರುತ್ತಿದೆ. ಈಗಾಗಲೇ ಎಲ್ಲಾ ತಂಡಗಳ 5 ಪಂದ್ಯಗಳು ಮುಗಿದಿದ್ದು, ಇದಾಗ್ಯೂ ಯಾವುದೇ ತಂಡ ಸೌರ್ವಭೌಮತ್ವ ಸಾಧಿಸಿಲ್ಲ. ಅಂದರೆ ಎಲ್ಲಾ ತಂಡಗಳು ಸೋಲು-ಗೆಲುವುಗಳನ್ನು ಕಾಣುತ್ತಿದೆ. ಹೀಗಾಗಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆಯಾಗುತ್ತಿದೆ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಭರದಿಂದ ಸಾಗುತ್ತಿದೆ. ಈ ಬಾರಿ ಬಹುತೇಕ ತಂಡಗಳಿಂದ ಉತ್ತಮ ಪೈಪೋಟಿ ಕಂಡು ಬರುತ್ತಿದೆ. ಈಗಾಗಲೇ ಎಲ್ಲಾ ತಂಡಗಳ 5 ಪಂದ್ಯಗಳು ಮುಗಿದಿದ್ದು, ಇದಾಗ್ಯೂ ಯಾವುದೇ ತಂಡ ಸೌರ್ವಭೌಮತ್ವ ಸಾಧಿಸಿಲ್ಲ. ಅಂದರೆ ಎಲ್ಲಾ ತಂಡಗಳು ಸೋಲು-ಗೆಲುವುಗಳನ್ನು ಕಾಣುತ್ತಿದೆ. ಹೀಗಾಗಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆಯಾಗುತ್ತಿದೆ.

1 / 5
ಪ್ರಸ್ತುತ ಪಾಯಿಂಟ್ಸ್​ ಟೇಬಲ್​ (ಏ.19) ನಲ್ಲಿ ರಾಜಸ್ಥಾನ್ ರಾಯಲ್ಸ್​ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್​ ದ್ವಿತೀಯ ಸ್ಥಾನ ಅಲಂಕರಿಸಿದೆ. ಇನ್ನು ಮೂರನೇ ಸ್ಥಾನದಲ್ಲಿರುವುದು ಚೆನ್ನೈ ಸೂಪರ್ ಕಿಂಗ್ಸ್​ ತಂಡ. ಇಲ್ಲಿ 2ನೇ ಹಾಗೂ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮೇ.4 ರಂದು ಮುಖಾಮುಖಿಯಾಗಬೇಕಿತ್ತು.

ಪ್ರಸ್ತುತ ಪಾಯಿಂಟ್ಸ್​ ಟೇಬಲ್​ (ಏ.19) ನಲ್ಲಿ ರಾಜಸ್ಥಾನ್ ರಾಯಲ್ಸ್​ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್​ ದ್ವಿತೀಯ ಸ್ಥಾನ ಅಲಂಕರಿಸಿದೆ. ಇನ್ನು ಮೂರನೇ ಸ್ಥಾನದಲ್ಲಿರುವುದು ಚೆನ್ನೈ ಸೂಪರ್ ಕಿಂಗ್ಸ್​ ತಂಡ. ಇಲ್ಲಿ 2ನೇ ಹಾಗೂ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮೇ.4 ರಂದು ಮುಖಾಮುಖಿಯಾಗಬೇಕಿತ್ತು.

2 / 5
ಆದರೀಗ ಈ ಪಂದ್ಯವನ್ನು ಮೇ 3 ರಂದು ನಡೆಸಲು ತೀರ್ಮಾನಿಸಲಾಗಿದೆ. ಮೇ. 4 ರಂದು ಲಕ್ನೋ ಮಹಾನಗರದ ಪಾಲಿಕೆ ಚುನಾವಣೆ ನಡೆಯಲಿದ್ದು, ಹೀಗಾಗಿ ಅಂದು ರಾತ್ರಿ ನಡೆಯಬೇಕಿದ್ದ ಪಂದ್ಯವನ್ನು ಮೇ 3 ರಂದು ನಡೆಸಲು ನಿರ್ಧರಿಸಲಾಗಿದೆ. ಅದರಂತೆ  ಮೇ 3ರಂದು ಲಕ್ನೋದ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3.30ಕ್ಕೆ ಸಿಎಸ್​ಕೆ-ಎಲ್​ಎಸ್​ಜಿ ಪಂದ್ಯ ನಡೆಯಲಿದೆ.

ಆದರೀಗ ಈ ಪಂದ್ಯವನ್ನು ಮೇ 3 ರಂದು ನಡೆಸಲು ತೀರ್ಮಾನಿಸಲಾಗಿದೆ. ಮೇ. 4 ರಂದು ಲಕ್ನೋ ಮಹಾನಗರದ ಪಾಲಿಕೆ ಚುನಾವಣೆ ನಡೆಯಲಿದ್ದು, ಹೀಗಾಗಿ ಅಂದು ರಾತ್ರಿ ನಡೆಯಬೇಕಿದ್ದ ಪಂದ್ಯವನ್ನು ಮೇ 3 ರಂದು ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಮೇ 3ರಂದು ಲಕ್ನೋದ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3.30ಕ್ಕೆ ಸಿಎಸ್​ಕೆ-ಎಲ್​ಎಸ್​ಜಿ ಪಂದ್ಯ ನಡೆಯಲಿದೆ.

3 / 5
ಇನ್ನು ಉಭಯ ತಂಡಗಳೂ ಬಲಿಷ್ಠವಾಗಿರುವ ಕಾರಣ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಏಕೆಂದರೆ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದೆ.

ಇನ್ನು ಉಭಯ ತಂಡಗಳೂ ಬಲಿಷ್ಠವಾಗಿರುವ ಕಾರಣ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಏಕೆಂದರೆ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದೆ.

4 / 5
ಮತ್ತೊಂದೆಡೆ ಎಂಎಸ್ ಧೋನಿ ಸಾರಥ್ಯದ ಸಿಎಸ್​ಕೆ ತಂಡ ಕೂಡ 5 ಪಂದ್ಯಗಳಲ್ಲಿ ಕೇವಲ 2 ರಲ್ಲಿ ಸೋತು, ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದಾಗ್ಯೂ ನೆಟ್​ ರನ್​ ರೇಟ್​ನಲ್ಲಿ ಮುಂಚೂಣಿಯಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಪಾಯಿಂಟ್ಸ್​ ಟೇಬಲ್​​ನಲ್ಲಿ 2ನೇ ಸ್ಥಾನ ಅಲಂಕರಿಸಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಗೆದ್ದರೆ ಸಿಎಸ್​ಕೆ ಅಂಕ ಪಟ್ಟಿಯಲ್ಲಿ ಮೇಲೇರಬಹುದು.

ಮತ್ತೊಂದೆಡೆ ಎಂಎಸ್ ಧೋನಿ ಸಾರಥ್ಯದ ಸಿಎಸ್​ಕೆ ತಂಡ ಕೂಡ 5 ಪಂದ್ಯಗಳಲ್ಲಿ ಕೇವಲ 2 ರಲ್ಲಿ ಸೋತು, ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದಾಗ್ಯೂ ನೆಟ್​ ರನ್​ ರೇಟ್​ನಲ್ಲಿ ಮುಂಚೂಣಿಯಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಪಾಯಿಂಟ್ಸ್​ ಟೇಬಲ್​​ನಲ್ಲಿ 2ನೇ ಸ್ಥಾನ ಅಲಂಕರಿಸಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಗೆದ್ದರೆ ಸಿಎಸ್​ಕೆ ಅಂಕ ಪಟ್ಟಿಯಲ್ಲಿ ಮೇಲೇರಬಹುದು.

5 / 5
Web contact
Web contact

TV9 Kannada

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ