AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: LSG vs CSK ಪಂದ್ಯದ ವೇಳಾಪಟ್ಟಿ ಬದಲಾವಣೆ

IPL 2023 Kannada: ಪ್ರಸ್ತುತ ಪಾಯಿಂಟ್ಸ್​ ಟೇಬಲ್​ (ಏ.19) ನಲ್ಲಿ ರಾಜಸ್ಥಾನ್ ರಾಯಲ್ಸ್​ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್​ ದ್ವಿತೀಯ ಸ್ಥಾನ ಅಲಂಕರಿಸಿದೆ.

TV9 Web
| Edited By: |

Updated on: Apr 19, 2023 | 5:30 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಭರದಿಂದ ಸಾಗುತ್ತಿದೆ. ಈ ಬಾರಿ ಬಹುತೇಕ ತಂಡಗಳಿಂದ ಉತ್ತಮ ಪೈಪೋಟಿ ಕಂಡು ಬರುತ್ತಿದೆ. ಈಗಾಗಲೇ ಎಲ್ಲಾ ತಂಡಗಳ 5 ಪಂದ್ಯಗಳು ಮುಗಿದಿದ್ದು, ಇದಾಗ್ಯೂ ಯಾವುದೇ ತಂಡ ಸೌರ್ವಭೌಮತ್ವ ಸಾಧಿಸಿಲ್ಲ. ಅಂದರೆ ಎಲ್ಲಾ ತಂಡಗಳು ಸೋಲು-ಗೆಲುವುಗಳನ್ನು ಕಾಣುತ್ತಿದೆ. ಹೀಗಾಗಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆಯಾಗುತ್ತಿದೆ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಭರದಿಂದ ಸಾಗುತ್ತಿದೆ. ಈ ಬಾರಿ ಬಹುತೇಕ ತಂಡಗಳಿಂದ ಉತ್ತಮ ಪೈಪೋಟಿ ಕಂಡು ಬರುತ್ತಿದೆ. ಈಗಾಗಲೇ ಎಲ್ಲಾ ತಂಡಗಳ 5 ಪಂದ್ಯಗಳು ಮುಗಿದಿದ್ದು, ಇದಾಗ್ಯೂ ಯಾವುದೇ ತಂಡ ಸೌರ್ವಭೌಮತ್ವ ಸಾಧಿಸಿಲ್ಲ. ಅಂದರೆ ಎಲ್ಲಾ ತಂಡಗಳು ಸೋಲು-ಗೆಲುವುಗಳನ್ನು ಕಾಣುತ್ತಿದೆ. ಹೀಗಾಗಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆಯಾಗುತ್ತಿದೆ.

1 / 5
ಪ್ರಸ್ತುತ ಪಾಯಿಂಟ್ಸ್​ ಟೇಬಲ್​ (ಏ.19) ನಲ್ಲಿ ರಾಜಸ್ಥಾನ್ ರಾಯಲ್ಸ್​ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್​ ದ್ವಿತೀಯ ಸ್ಥಾನ ಅಲಂಕರಿಸಿದೆ. ಇನ್ನು ಮೂರನೇ ಸ್ಥಾನದಲ್ಲಿರುವುದು ಚೆನ್ನೈ ಸೂಪರ್ ಕಿಂಗ್ಸ್​ ತಂಡ. ಇಲ್ಲಿ 2ನೇ ಹಾಗೂ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮೇ.4 ರಂದು ಮುಖಾಮುಖಿಯಾಗಬೇಕಿತ್ತು.

ಪ್ರಸ್ತುತ ಪಾಯಿಂಟ್ಸ್​ ಟೇಬಲ್​ (ಏ.19) ನಲ್ಲಿ ರಾಜಸ್ಥಾನ್ ರಾಯಲ್ಸ್​ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್​ ದ್ವಿತೀಯ ಸ್ಥಾನ ಅಲಂಕರಿಸಿದೆ. ಇನ್ನು ಮೂರನೇ ಸ್ಥಾನದಲ್ಲಿರುವುದು ಚೆನ್ನೈ ಸೂಪರ್ ಕಿಂಗ್ಸ್​ ತಂಡ. ಇಲ್ಲಿ 2ನೇ ಹಾಗೂ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮೇ.4 ರಂದು ಮುಖಾಮುಖಿಯಾಗಬೇಕಿತ್ತು.

2 / 5
ಆದರೀಗ ಈ ಪಂದ್ಯವನ್ನು ಮೇ 3 ರಂದು ನಡೆಸಲು ತೀರ್ಮಾನಿಸಲಾಗಿದೆ. ಮೇ. 4 ರಂದು ಲಕ್ನೋ ಮಹಾನಗರದ ಪಾಲಿಕೆ ಚುನಾವಣೆ ನಡೆಯಲಿದ್ದು, ಹೀಗಾಗಿ ಅಂದು ರಾತ್ರಿ ನಡೆಯಬೇಕಿದ್ದ ಪಂದ್ಯವನ್ನು ಮೇ 3 ರಂದು ನಡೆಸಲು ನಿರ್ಧರಿಸಲಾಗಿದೆ. ಅದರಂತೆ  ಮೇ 3ರಂದು ಲಕ್ನೋದ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3.30ಕ್ಕೆ ಸಿಎಸ್​ಕೆ-ಎಲ್​ಎಸ್​ಜಿ ಪಂದ್ಯ ನಡೆಯಲಿದೆ.

ಆದರೀಗ ಈ ಪಂದ್ಯವನ್ನು ಮೇ 3 ರಂದು ನಡೆಸಲು ತೀರ್ಮಾನಿಸಲಾಗಿದೆ. ಮೇ. 4 ರಂದು ಲಕ್ನೋ ಮಹಾನಗರದ ಪಾಲಿಕೆ ಚುನಾವಣೆ ನಡೆಯಲಿದ್ದು, ಹೀಗಾಗಿ ಅಂದು ರಾತ್ರಿ ನಡೆಯಬೇಕಿದ್ದ ಪಂದ್ಯವನ್ನು ಮೇ 3 ರಂದು ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಮೇ 3ರಂದು ಲಕ್ನೋದ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3.30ಕ್ಕೆ ಸಿಎಸ್​ಕೆ-ಎಲ್​ಎಸ್​ಜಿ ಪಂದ್ಯ ನಡೆಯಲಿದೆ.

3 / 5
ಇನ್ನು ಉಭಯ ತಂಡಗಳೂ ಬಲಿಷ್ಠವಾಗಿರುವ ಕಾರಣ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಏಕೆಂದರೆ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದೆ.

ಇನ್ನು ಉಭಯ ತಂಡಗಳೂ ಬಲಿಷ್ಠವಾಗಿರುವ ಕಾರಣ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಏಕೆಂದರೆ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದೆ.

4 / 5
ಮತ್ತೊಂದೆಡೆ ಎಂಎಸ್ ಧೋನಿ ಸಾರಥ್ಯದ ಸಿಎಸ್​ಕೆ ತಂಡ ಕೂಡ 5 ಪಂದ್ಯಗಳಲ್ಲಿ ಕೇವಲ 2 ರಲ್ಲಿ ಸೋತು, ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದಾಗ್ಯೂ ನೆಟ್​ ರನ್​ ರೇಟ್​ನಲ್ಲಿ ಮುಂಚೂಣಿಯಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಪಾಯಿಂಟ್ಸ್​ ಟೇಬಲ್​​ನಲ್ಲಿ 2ನೇ ಸ್ಥಾನ ಅಲಂಕರಿಸಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಗೆದ್ದರೆ ಸಿಎಸ್​ಕೆ ಅಂಕ ಪಟ್ಟಿಯಲ್ಲಿ ಮೇಲೇರಬಹುದು.

ಮತ್ತೊಂದೆಡೆ ಎಂಎಸ್ ಧೋನಿ ಸಾರಥ್ಯದ ಸಿಎಸ್​ಕೆ ತಂಡ ಕೂಡ 5 ಪಂದ್ಯಗಳಲ್ಲಿ ಕೇವಲ 2 ರಲ್ಲಿ ಸೋತು, ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದಾಗ್ಯೂ ನೆಟ್​ ರನ್​ ರೇಟ್​ನಲ್ಲಿ ಮುಂಚೂಣಿಯಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಪಾಯಿಂಟ್ಸ್​ ಟೇಬಲ್​​ನಲ್ಲಿ 2ನೇ ಸ್ಥಾನ ಅಲಂಕರಿಸಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಗೆದ್ದರೆ ಸಿಎಸ್​ಕೆ ಅಂಕ ಪಟ್ಟಿಯಲ್ಲಿ ಮೇಲೇರಬಹುದು.

5 / 5
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ