AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: LSG vs MI ಪಂದ್ಯದಲ್ಲಿ RCB ಪಾಲಿಗೆ ಯಾರು ಗೆಲ್ಲಬೇಕು? ಇಲ್ಲಿದೆ ಮಾಹಿತಿ

IPL 2023 Kannada: ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ಗೆದ್ದರೆ 15 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಲಿದೆ. ಅಲ್ಲದೆ ತನ್ನ ಕೊನೆಯ ಪಂದ್ಯವನ್ನು ಗೆದ್ದು 17 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

TV9 Web
| Edited By: |

Updated on: May 16, 2023 | 3:56 PM

Share
IPL 2023: ಐಪಿಎಲ್​ನ 63ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಂಕ ಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನಗಳಲ್ಲಿರುವ ಈ ತಂಡಗಳ ಮುಖಾಮುಖಿಯನ್ನು ಆರ್​ಸಿಬಿ ಕೂಡ ಎದುರು ನೋಡುತ್ತಿದೆ.

IPL 2023: ಐಪಿಎಲ್​ನ 63ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಂಕ ಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನಗಳಲ್ಲಿರುವ ಈ ತಂಡಗಳ ಮುಖಾಮುಖಿಯನ್ನು ಆರ್​ಸಿಬಿ ಕೂಡ ಎದುರು ನೋಡುತ್ತಿದೆ.

1 / 7
ಏಕೆಂದರೆ ಈ ಪಂದ್ಯದಲ್ಲಿ ಸೋಲುವ ತಂಡವೇ ಆರ್​ಸಿಬಿ ಪಾಲಿಗೆ ಪ್ಲೇಆಫ್ ರೇಸ್​ನಲ್ಲಿನ ಎದುರಾಳಿ. ಅಂದರೆ ಇಲ್ಲಿ 14 ಪಾಯಿಂಟ್ಸ್ ಹೊಂದಿರುವ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶವನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ.

ಏಕೆಂದರೆ ಈ ಪಂದ್ಯದಲ್ಲಿ ಸೋಲುವ ತಂಡವೇ ಆರ್​ಸಿಬಿ ಪಾಲಿಗೆ ಪ್ಲೇಆಫ್ ರೇಸ್​ನಲ್ಲಿನ ಎದುರಾಳಿ. ಅಂದರೆ ಇಲ್ಲಿ 14 ಪಾಯಿಂಟ್ಸ್ ಹೊಂದಿರುವ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶವನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ.

2 / 7
ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ಗೆದ್ದರೆ 15 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಲಿದೆ. ಅಲ್ಲದೆ ತನ್ನ ಕೊನೆಯ ಪಂದ್ಯವನ್ನು ಗೆದ್ದು 17 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ಗೆದ್ದರೆ 15 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಲಿದೆ. ಅಲ್ಲದೆ ತನ್ನ ಕೊನೆಯ ಪಂದ್ಯವನ್ನು ಗೆದ್ದು 17 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

3 / 7
ಆದರೆ ಇಂದು ಮುಂಬೈ ಇಂಡಿಯನ್ಸ್ ಗೆದ್ದರೆ ಆರ್​ಸಿಬಿಗೆ ಲಾಭವೇ ಹೆಚ್ಚು. ಏಕೆಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಸೋತು, ಮುಂದಿನ ಪಂದ್ಯವನ್ನು ಗೆದ್ದರೂ ಒಟ್ಟು 15 ಅಂಕಗಳನ್ನು ಮಾತ್ರ ಪಡೆಯಲಿದೆ.

ಆದರೆ ಇಂದು ಮುಂಬೈ ಇಂಡಿಯನ್ಸ್ ಗೆದ್ದರೆ ಆರ್​ಸಿಬಿಗೆ ಲಾಭವೇ ಹೆಚ್ಚು. ಏಕೆಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಸೋತು, ಮುಂದಿನ ಪಂದ್ಯವನ್ನು ಗೆದ್ದರೂ ಒಟ್ಟು 15 ಅಂಕಗಳನ್ನು ಮಾತ್ರ ಪಡೆಯಲಿದೆ.

4 / 7
ಇತ್ತ ಆರ್​ಸಿಬಿ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಒಟ್ಟು 16 ಅಂಕಗಳೊಂದಿಗೆ ಲಕ್ನೋ ತಂಡವನ್ನು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸಲು ಉತ್ತಮ ಅವಕಾಶ ದೊರೆಯಲಿದೆ. ಹೀಗಾಗಿಯೇ ಆರ್​ಸಿಬಿ ಪಾಲಿಗೆ ಇಂದು ಮುಂಬೈ ಇಂಡಿಯನ್ಸ್ ಗೆಲ್ಲಬೇಕು.

ಇತ್ತ ಆರ್​ಸಿಬಿ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಒಟ್ಟು 16 ಅಂಕಗಳೊಂದಿಗೆ ಲಕ್ನೋ ತಂಡವನ್ನು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸಲು ಉತ್ತಮ ಅವಕಾಶ ದೊರೆಯಲಿದೆ. ಹೀಗಾಗಿಯೇ ಆರ್​ಸಿಬಿ ಪಾಲಿಗೆ ಇಂದು ಮುಂಬೈ ಇಂಡಿಯನ್ಸ್ ಗೆಲ್ಲಬೇಕು.

5 / 7
ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಸೋತು, ಕೊನೆಯ ಪಂದ್ಯದಲ್ಲಿ ಗೆದ್ದರೆ ರೋಹಿತ್ ಶರ್ಮಾ ಪಡೆ ಒಟ್ಟು 16 ಅಂಕಗಳನ್ನು ಪಡೆಯಲಿದೆ. ಇದರಿಂದ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನೆಟ್ ರನ್​ ರೇಟ್ ಪೈಪೋಟಿ ಎದುರಾಗಲಿದೆ.

ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಸೋತು, ಕೊನೆಯ ಪಂದ್ಯದಲ್ಲಿ ಗೆದ್ದರೆ ರೋಹಿತ್ ಶರ್ಮಾ ಪಡೆ ಒಟ್ಟು 16 ಅಂಕಗಳನ್ನು ಪಡೆಯಲಿದೆ. ಇದರಿಂದ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನೆಟ್ ರನ್​ ರೇಟ್ ಪೈಪೋಟಿ ಎದುರಾಗಲಿದೆ.

6 / 7
ಹೀಗಾಗಿ ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ, ಆರ್​ಸಿಬಿ ತಂಡದ ಪ್ಲೇಆಫ್ ಹಾದಿ ಮತ್ತಷ್ಟು ಸುಗಮವಾಗಲಿದೆ.

ಹೀಗಾಗಿ ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ, ಆರ್​ಸಿಬಿ ತಂಡದ ಪ್ಲೇಆಫ್ ಹಾದಿ ಮತ್ತಷ್ಟು ಸುಗಮವಾಗಲಿದೆ.

7 / 7
Web contact
Web contact

TV9 Kannada

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್