AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: LSG vs MI ಪಂದ್ಯದಲ್ಲಿ RCB ಪಾಲಿಗೆ ಯಾರು ಗೆಲ್ಲಬೇಕು? ಇಲ್ಲಿದೆ ಮಾಹಿತಿ

IPL 2023 Kannada: ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ಗೆದ್ದರೆ 15 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಲಿದೆ. ಅಲ್ಲದೆ ತನ್ನ ಕೊನೆಯ ಪಂದ್ಯವನ್ನು ಗೆದ್ದು 17 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

TV9 Web
| Edited By: |

Updated on: May 16, 2023 | 3:56 PM

Share
IPL 2023: ಐಪಿಎಲ್​ನ 63ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಂಕ ಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನಗಳಲ್ಲಿರುವ ಈ ತಂಡಗಳ ಮುಖಾಮುಖಿಯನ್ನು ಆರ್​ಸಿಬಿ ಕೂಡ ಎದುರು ನೋಡುತ್ತಿದೆ.

IPL 2023: ಐಪಿಎಲ್​ನ 63ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಂಕ ಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನಗಳಲ್ಲಿರುವ ಈ ತಂಡಗಳ ಮುಖಾಮುಖಿಯನ್ನು ಆರ್​ಸಿಬಿ ಕೂಡ ಎದುರು ನೋಡುತ್ತಿದೆ.

1 / 7
ಏಕೆಂದರೆ ಈ ಪಂದ್ಯದಲ್ಲಿ ಸೋಲುವ ತಂಡವೇ ಆರ್​ಸಿಬಿ ಪಾಲಿಗೆ ಪ್ಲೇಆಫ್ ರೇಸ್​ನಲ್ಲಿನ ಎದುರಾಳಿ. ಅಂದರೆ ಇಲ್ಲಿ 14 ಪಾಯಿಂಟ್ಸ್ ಹೊಂದಿರುವ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶವನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ.

ಏಕೆಂದರೆ ಈ ಪಂದ್ಯದಲ್ಲಿ ಸೋಲುವ ತಂಡವೇ ಆರ್​ಸಿಬಿ ಪಾಲಿಗೆ ಪ್ಲೇಆಫ್ ರೇಸ್​ನಲ್ಲಿನ ಎದುರಾಳಿ. ಅಂದರೆ ಇಲ್ಲಿ 14 ಪಾಯಿಂಟ್ಸ್ ಹೊಂದಿರುವ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶವನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ.

2 / 7
ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ಗೆದ್ದರೆ 15 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಲಿದೆ. ಅಲ್ಲದೆ ತನ್ನ ಕೊನೆಯ ಪಂದ್ಯವನ್ನು ಗೆದ್ದು 17 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ಗೆದ್ದರೆ 15 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಲಿದೆ. ಅಲ್ಲದೆ ತನ್ನ ಕೊನೆಯ ಪಂದ್ಯವನ್ನು ಗೆದ್ದು 17 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

3 / 7
ಆದರೆ ಇಂದು ಮುಂಬೈ ಇಂಡಿಯನ್ಸ್ ಗೆದ್ದರೆ ಆರ್​ಸಿಬಿಗೆ ಲಾಭವೇ ಹೆಚ್ಚು. ಏಕೆಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಸೋತು, ಮುಂದಿನ ಪಂದ್ಯವನ್ನು ಗೆದ್ದರೂ ಒಟ್ಟು 15 ಅಂಕಗಳನ್ನು ಮಾತ್ರ ಪಡೆಯಲಿದೆ.

ಆದರೆ ಇಂದು ಮುಂಬೈ ಇಂಡಿಯನ್ಸ್ ಗೆದ್ದರೆ ಆರ್​ಸಿಬಿಗೆ ಲಾಭವೇ ಹೆಚ್ಚು. ಏಕೆಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಸೋತು, ಮುಂದಿನ ಪಂದ್ಯವನ್ನು ಗೆದ್ದರೂ ಒಟ್ಟು 15 ಅಂಕಗಳನ್ನು ಮಾತ್ರ ಪಡೆಯಲಿದೆ.

4 / 7
ಇತ್ತ ಆರ್​ಸಿಬಿ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಒಟ್ಟು 16 ಅಂಕಗಳೊಂದಿಗೆ ಲಕ್ನೋ ತಂಡವನ್ನು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸಲು ಉತ್ತಮ ಅವಕಾಶ ದೊರೆಯಲಿದೆ. ಹೀಗಾಗಿಯೇ ಆರ್​ಸಿಬಿ ಪಾಲಿಗೆ ಇಂದು ಮುಂಬೈ ಇಂಡಿಯನ್ಸ್ ಗೆಲ್ಲಬೇಕು.

ಇತ್ತ ಆರ್​ಸಿಬಿ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಒಟ್ಟು 16 ಅಂಕಗಳೊಂದಿಗೆ ಲಕ್ನೋ ತಂಡವನ್ನು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸಲು ಉತ್ತಮ ಅವಕಾಶ ದೊರೆಯಲಿದೆ. ಹೀಗಾಗಿಯೇ ಆರ್​ಸಿಬಿ ಪಾಲಿಗೆ ಇಂದು ಮುಂಬೈ ಇಂಡಿಯನ್ಸ್ ಗೆಲ್ಲಬೇಕು.

5 / 7
ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಸೋತು, ಕೊನೆಯ ಪಂದ್ಯದಲ್ಲಿ ಗೆದ್ದರೆ ರೋಹಿತ್ ಶರ್ಮಾ ಪಡೆ ಒಟ್ಟು 16 ಅಂಕಗಳನ್ನು ಪಡೆಯಲಿದೆ. ಇದರಿಂದ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನೆಟ್ ರನ್​ ರೇಟ್ ಪೈಪೋಟಿ ಎದುರಾಗಲಿದೆ.

ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಸೋತು, ಕೊನೆಯ ಪಂದ್ಯದಲ್ಲಿ ಗೆದ್ದರೆ ರೋಹಿತ್ ಶರ್ಮಾ ಪಡೆ ಒಟ್ಟು 16 ಅಂಕಗಳನ್ನು ಪಡೆಯಲಿದೆ. ಇದರಿಂದ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನೆಟ್ ರನ್​ ರೇಟ್ ಪೈಪೋಟಿ ಎದುರಾಗಲಿದೆ.

6 / 7
ಹೀಗಾಗಿ ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ, ಆರ್​ಸಿಬಿ ತಂಡದ ಪ್ಲೇಆಫ್ ಹಾದಿ ಮತ್ತಷ್ಟು ಸುಗಮವಾಗಲಿದೆ.

ಹೀಗಾಗಿ ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ, ಆರ್​ಸಿಬಿ ತಂಡದ ಪ್ಲೇಆಫ್ ಹಾದಿ ಮತ್ತಷ್ಟು ಸುಗಮವಾಗಲಿದೆ.

7 / 7
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ