AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಲಕ್ನೋ ಸೂಪರ್ ಜೈಂಟ್ಸ್​ ತಂಡದ ಹೊಸ ಜೆರ್ಸಿ ಅನಾವರಣ

Lucknow Super Giants launch new jersey: ಏಪ್ರಿಲ್ 1 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈ ಬಾರಿ ಅಭಿಯಾನ ಆರಂಭಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 07, 2023 | 3:06 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಲಕ್ನೋ ಸೂಪರ್ ಜೈಂಟ್ಸ್ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಹಿಂದೆಯಿದ್ದ ಅಕ್ವಾಮರೀನ್ ನೀಲಿ ಬಣ್ಣದ ಬದಲು ಈ ಬಾರಿ ಕೆಎಲ್ ರಾಹುಲ್ ಪಡೆ ಗಾಢ ನೀಲಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

IPL 2023: Lucknow Super Giants launch new jersey

1 / 5
ಇನ್ನು ಈ ಜೆರ್ಸಿಯಲ್ಲಿ ಕಡು ನೀಲಿ ಬಣ್ಣದೊಂದಿಗೆ ಕೆಂಪು ಬಣ್ಣದ ವಿನ್ಯಾಸಗಳನ್ನೂ ಕೂಡ ಬಳಸಲಾಗಿದೆ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಲಕ್ನೋ ತಂಡವು ಹೊಸ ಬಣ್ಣ ಹಾಗೂ ಹೊಸ ಜೋಶ್​ನೊಂದಿಗೆ ಕಣಕ್ಕಿಳಿಯಲಿದೆ.

ಇನ್ನು ಈ ಜೆರ್ಸಿಯಲ್ಲಿ ಕಡು ನೀಲಿ ಬಣ್ಣದೊಂದಿಗೆ ಕೆಂಪು ಬಣ್ಣದ ವಿನ್ಯಾಸಗಳನ್ನೂ ಕೂಡ ಬಳಸಲಾಗಿದೆ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಲಕ್ನೋ ತಂಡವು ಹೊಸ ಬಣ್ಣ ಹಾಗೂ ಹೊಸ ಜೋಶ್​ನೊಂದಿಗೆ ಕಣಕ್ಕಿಳಿಯಲಿದೆ.

2 / 5
ಕಳೆದ ಸೀಸನ್​ ಮೂಲಕ ಐಪಿಎಲ್ ಅಭಿಯಾನ ಆರಂಭಿಸಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಪಾಯಿಂಟ್​ ಟೇಬಲ್​ನಲ್ಲಿ ಮೂರನೇ ಸ್ಥಾನ ಅಲಂಕರಿಸಿತ್ತು. ಈ ಬಾರಿ ತಂಡದಲ್ಲಿ ಒಂದಷ್ಟು ಬದಲಾವಣೆಗಳನ್ನು ಮಾಡಲಾಗಿರುವುದು ವಿಶೇಷ.

ಕಳೆದ ಸೀಸನ್​ ಮೂಲಕ ಐಪಿಎಲ್ ಅಭಿಯಾನ ಆರಂಭಿಸಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಪಾಯಿಂಟ್​ ಟೇಬಲ್​ನಲ್ಲಿ ಮೂರನೇ ಸ್ಥಾನ ಅಲಂಕರಿಸಿತ್ತು. ಈ ಬಾರಿ ತಂಡದಲ್ಲಿ ಒಂದಷ್ಟು ಬದಲಾವಣೆಗಳನ್ನು ಮಾಡಲಾಗಿರುವುದು ವಿಶೇಷ.

3 / 5
ಏಪ್ರಿಲ್ 1 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈ ಬಾರಿ ಅಭಿಯಾನ ಆರಂಭಿಸಲಿದೆ. ಹಾಗೆಯೇ ಏಪ್ರಿಲ್ 10 ರಂದು ಕೆಎಲ್ ರಾಹುಲ್ ಪಡೆ ಆರ್​ಸಿಬಿ ವಿರುದ್ಧ ಸೆಣಸಲಿದೆ. ಈ ಬಾರಿಯ ಟೂರ್ನಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಈ ಕೆಳಗಿನಂತಿದೆ.

ಏಪ್ರಿಲ್ 1 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈ ಬಾರಿ ಅಭಿಯಾನ ಆರಂಭಿಸಲಿದೆ. ಹಾಗೆಯೇ ಏಪ್ರಿಲ್ 10 ರಂದು ಕೆಎಲ್ ರಾಹುಲ್ ಪಡೆ ಆರ್​ಸಿಬಿ ವಿರುದ್ಧ ಸೆಣಸಲಿದೆ. ಈ ಬಾರಿಯ ಟೂರ್ನಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಈ ಕೆಳಗಿನಂತಿದೆ.

4 / 5
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಆಯುಷ್ ಬಡೋನಿ, ಕರಣ್ ಶರ್ಮಾ, ಮನನ್ ವೋಹ್ರಾ, ಕ್ವಿಂಟನ್ ಡಿ ಕಾಕ್, ಮಾರ್ಕಸ್ ಸ್ಟೊಯಿನಿಸ್, ಕೃಷ್ಣಪ್ಪ ಗೌತಮ್, ದೀಪಕ್ ಹೂಡಾ, ಕೈಲ್ ಮೇಯರ್ಸ್, ಕೃನಾಲ್ ಪಾಂಡ್ಯ, ಅವೇಶ್ ಖಾನ್, ಮೊಹ್ಸಿನ್ ಖಾನ್, ಮಾರ್ಕ್ ವುಡ್, ಮಯಾಂಕ್ ಯಾದವ್, ರವಿ ಬಿಷ್ಣೋಯ್, ಯುದ್ಧವೀರ್ ಚರಕ್, ನವೀನ್-ಉಲ್-ಹಕ್ , ಸ್ವಪ್ನಿಲ್ ಸಿಂಗ್ , ಪ್ರೇರಕ್ ಮಂಕಡ್, ಅಮಿತ್ ಮಿಶ್ರಾ , ಡೇನಿಯಲ್ ಸ್ಯಾಮ್ಸ್ , ರೊಮಾರಿಯೋ ಶೆಫರ್ಡ್ , ಯಶ್ ಠಾಕೂರ್ , ಜಯದೇವ್ ಉನಾದ್ಕಟ್ , ನಿಕೋಲಸ್ ಪೂರನ್.

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಆಯುಷ್ ಬಡೋನಿ, ಕರಣ್ ಶರ್ಮಾ, ಮನನ್ ವೋಹ್ರಾ, ಕ್ವಿಂಟನ್ ಡಿ ಕಾಕ್, ಮಾರ್ಕಸ್ ಸ್ಟೊಯಿನಿಸ್, ಕೃಷ್ಣಪ್ಪ ಗೌತಮ್, ದೀಪಕ್ ಹೂಡಾ, ಕೈಲ್ ಮೇಯರ್ಸ್, ಕೃನಾಲ್ ಪಾಂಡ್ಯ, ಅವೇಶ್ ಖಾನ್, ಮೊಹ್ಸಿನ್ ಖಾನ್, ಮಾರ್ಕ್ ವುಡ್, ಮಯಾಂಕ್ ಯಾದವ್, ರವಿ ಬಿಷ್ಣೋಯ್, ಯುದ್ಧವೀರ್ ಚರಕ್, ನವೀನ್-ಉಲ್-ಹಕ್ , ಸ್ವಪ್ನಿಲ್ ಸಿಂಗ್ , ಪ್ರೇರಕ್ ಮಂಕಡ್, ಅಮಿತ್ ಮಿಶ್ರಾ , ಡೇನಿಯಲ್ ಸ್ಯಾಮ್ಸ್ , ರೊಮಾರಿಯೋ ಶೆಫರ್ಡ್ , ಯಶ್ ಠಾಕೂರ್ , ಜಯದೇವ್ ಉನಾದ್ಕಟ್ , ನಿಕೋಲಸ್ ಪೂರನ್.

5 / 5
Follow us
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ