AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಲ್ಲಿ ವಿಶೇಷ ದಾಖಲೆ ನಿರ್ಮಾಣ..!

IPL 2023 Kannada: ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ವೆಂಕಟೇಶ್ ಅಯ್ಯರ್ ಕೆಕೆಆರ್ ಪರ ಸೆಂಚುರಿಸಿ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡರು.

TV9 Web
| Edited By: |

Updated on: Apr 17, 2023 | 6:30 PM

Share
IPL 2023 MI vs KKR: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 22ನೇ ಪಂದ್ಯವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿತ್ತು. ಅದರಲ್ಲೂ ಈ ಪಂದ್ಯದ ಮೂಲಕ ಐಪಿಎಲ್ ಇತಿಹಾಸದಲ್ಲೇ ವಿಭಿನ್ನ ದಾಖಲೆಯೊಂದು ನಿರ್ಮಾಣವಾಗಿದ್ದು ವಿಶೇಷ.

IPL 2023 MI vs KKR: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 22ನೇ ಪಂದ್ಯವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿತ್ತು. ಅದರಲ್ಲೂ ಈ ಪಂದ್ಯದ ಮೂಲಕ ಐಪಿಎಲ್ ಇತಿಹಾಸದಲ್ಲೇ ವಿಭಿನ್ನ ದಾಖಲೆಯೊಂದು ನಿರ್ಮಾಣವಾಗಿದ್ದು ವಿಶೇಷ.

1 / 7
ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ವೆಂಕಟೇಶ್ ಅಯ್ಯರ್ ಕೆಕೆಆರ್ ಪರ ಸೆಂಚುರಿಸಿ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡರು. ಅದರಲ್ಲೂ 15 ವರ್ಷಗಳ ಬಳಿಕ ಕೊಲ್ಕತ್ತಾ ಪರ ಶತಕ ಮೂಡಿಬಂದಿರುವುದು ವಿಶೇಷ.

ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ವೆಂಕಟೇಶ್ ಅಯ್ಯರ್ ಕೆಕೆಆರ್ ಪರ ಸೆಂಚುರಿಸಿ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡರು. ಅದರಲ್ಲೂ 15 ವರ್ಷಗಳ ಬಳಿಕ ಕೊಲ್ಕತ್ತಾ ಪರ ಶತಕ ಮೂಡಿಬಂದಿರುವುದು ವಿಶೇಷ.

2 / 7
ಇನ್ನು ಈ ಪಂದ್ಯದ ಮೂಲಕ ಅರ್ಜುನ್ ತೆಂಡೂಲ್ಕರ್ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದರು. ಇದರೊಂದಿಗೆ ಐಪಿಎಲ್​ ಆಡಿದ ಮೊದಲ ಅಪ್ಪ-ಮಗ ಎಂಬ ಕೀರ್ತಿಗೆ ಸಚಿನ್ ತೆಂಡೂಲ್ಕರ್ ಹಾಗೂ ಅರ್ಜುನ್ ತೆಂಡೂಲ್ಕರ್ ಭಾಜನರಾದರು.

ಇನ್ನು ಈ ಪಂದ್ಯದ ಮೂಲಕ ಅರ್ಜುನ್ ತೆಂಡೂಲ್ಕರ್ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದರು. ಇದರೊಂದಿಗೆ ಐಪಿಎಲ್​ ಆಡಿದ ಮೊದಲ ಅಪ್ಪ-ಮಗ ಎಂಬ ಕೀರ್ತಿಗೆ ಸಚಿನ್ ತೆಂಡೂಲ್ಕರ್ ಹಾಗೂ ಅರ್ಜುನ್ ತೆಂಡೂಲ್ಕರ್ ಭಾಜನರಾದರು.

3 / 7
ವಿಶೇಷ ಎಂದರೆ ಈ ತಂದೆ-ಮಗ ಇಬ್ಬರೂ ಮುಂಬೈ ಇಂಡಿಯನ್ಸ್ ಪರವೇ ಪಾದಾರ್ಪಣೆ ಮಾಡಿರುವುದು ಮತ್ತೊಂದು ವಿಶೇಷ. ಇದರೊಂದಿಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡ ಮೊದಲ ಅಪ್ಪ-ಮಗ ಜೋಡಿಯಾಗಿ ಸಚಿನ್-ಅರ್ಜುನ್ ಗುರುತಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಈ ತಂದೆ-ಮಗ ಇಬ್ಬರೂ ಮುಂಬೈ ಇಂಡಿಯನ್ಸ್ ಪರವೇ ಪಾದಾರ್ಪಣೆ ಮಾಡಿರುವುದು ಮತ್ತೊಂದು ವಿಶೇಷ. ಇದರೊಂದಿಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡ ಮೊದಲ ಅಪ್ಪ-ಮಗ ಜೋಡಿಯಾಗಿ ಸಚಿನ್-ಅರ್ಜುನ್ ಗುರುತಿಸಿಕೊಂಡಿದ್ದಾರೆ.

4 / 7
ಇನ್ನು ಈ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ ಪರ ಡುವಾನ್ ಯಾನ್ಸೆನ್ ಕಣಕ್ಕಿಳಿದಿದ್ದರು. ಇದರೊಂದಿಗೆ ಐಪಿಎಲ್​ ಆಡಿದ ಮೊದಲ ಅವಳಿ ಸಹೋದರರು ಎಂಬ ದಾಖಲೆ ಯಾನ್ಸೆನ್ ಬ್ರದರ್ಸ್ ಪಾಲಾಯಿತು.

ಇನ್ನು ಈ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ ಪರ ಡುವಾನ್ ಯಾನ್ಸೆನ್ ಕಣಕ್ಕಿಳಿದಿದ್ದರು. ಇದರೊಂದಿಗೆ ಐಪಿಎಲ್​ ಆಡಿದ ಮೊದಲ ಅವಳಿ ಸಹೋದರರು ಎಂಬ ದಾಖಲೆ ಯಾನ್ಸೆನ್ ಬ್ರದರ್ಸ್ ಪಾಲಾಯಿತು.

5 / 7
ಅಂದರೆ ಎಸ್​ಆರ್​ಹೆಚ್​ ಪರ ಆಡುತ್ತಿರುವ ಸೌತ್ ಆಫ್ರಿಕಾ ವೇಗಿ ಮಾರ್ಕೊ ಯಾನ್ಸೆನ್ ಅವರ ಸಹೋದರ ಡುವಾನ್ ಯಾನ್ಸೆನ್ ಇದೀಗ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ.

ಅಂದರೆ ಎಸ್​ಆರ್​ಹೆಚ್​ ಪರ ಆಡುತ್ತಿರುವ ಸೌತ್ ಆಫ್ರಿಕಾ ವೇಗಿ ಮಾರ್ಕೊ ಯಾನ್ಸೆನ್ ಅವರ ಸಹೋದರ ಡುವಾನ್ ಯಾನ್ಸೆನ್ ಇದೀಗ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ.

6 / 7
ಐಪಿಎಲ್​ನಲ್ಲಿ ಯೂಸುಫ್ ಪಠಾಣ್-ಇರ್ಫಾನ್ ಪಠಾಣ್, ಹಾರ್ದಿಕ್-ಕೃನಾಲ್, ಮೈಕೆಲ್ ಹಸ್ಸಿ-ಡೇವಿಡ್ ಹಸ್ಸಿ...ಹೀಗೆ ಹಲವು ಸಹೋದರರು ಕಣಕ್ಕಿಳಿದಿದ್ದರೂ, ಇದೇ ಮೊದಲ ಬಾರಿಗೆ ಇಬ್ಬರು ಅವಳಿ-ಜವಳಿ ಸಹೋದರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಐಪಿಎಲ್ ಆಡಿದ ಮೊದಲ ಅವಳಿಗಳು ಎಂಬ ಹೆಗ್ಗಳಿಕೆ ಯಾನ್ಸೆನ್ ಬ್ರದರ್ಸ್ ಪಾಲಾಗಿದೆ.

ಐಪಿಎಲ್​ನಲ್ಲಿ ಯೂಸುಫ್ ಪಠಾಣ್-ಇರ್ಫಾನ್ ಪಠಾಣ್, ಹಾರ್ದಿಕ್-ಕೃನಾಲ್, ಮೈಕೆಲ್ ಹಸ್ಸಿ-ಡೇವಿಡ್ ಹಸ್ಸಿ...ಹೀಗೆ ಹಲವು ಸಹೋದರರು ಕಣಕ್ಕಿಳಿದಿದ್ದರೂ, ಇದೇ ಮೊದಲ ಬಾರಿಗೆ ಇಬ್ಬರು ಅವಳಿ-ಜವಳಿ ಸಹೋದರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಐಪಿಎಲ್ ಆಡಿದ ಮೊದಲ ಅವಳಿಗಳು ಎಂಬ ಹೆಗ್ಗಳಿಕೆ ಯಾನ್ಸೆನ್ ಬ್ರದರ್ಸ್ ಪಾಲಾಗಿದೆ.

7 / 7
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?