AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಲ್ಲಿ ವಿಶೇಷ ದಾಖಲೆ ನಿರ್ಮಾಣ..!

IPL 2023 Kannada: ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ವೆಂಕಟೇಶ್ ಅಯ್ಯರ್ ಕೆಕೆಆರ್ ಪರ ಸೆಂಚುರಿಸಿ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡರು.

TV9 Web
| Updated By: ಝಾಹಿರ್ ಯೂಸುಫ್

Updated on: Apr 17, 2023 | 6:30 PM

IPL 2023 MI vs KKR: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 22ನೇ ಪಂದ್ಯವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿತ್ತು. ಅದರಲ್ಲೂ ಈ ಪಂದ್ಯದ ಮೂಲಕ ಐಪಿಎಲ್ ಇತಿಹಾಸದಲ್ಲೇ ವಿಭಿನ್ನ ದಾಖಲೆಯೊಂದು ನಿರ್ಮಾಣವಾಗಿದ್ದು ವಿಶೇಷ.

IPL 2023 MI vs KKR: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 22ನೇ ಪಂದ್ಯವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿತ್ತು. ಅದರಲ್ಲೂ ಈ ಪಂದ್ಯದ ಮೂಲಕ ಐಪಿಎಲ್ ಇತಿಹಾಸದಲ್ಲೇ ವಿಭಿನ್ನ ದಾಖಲೆಯೊಂದು ನಿರ್ಮಾಣವಾಗಿದ್ದು ವಿಶೇಷ.

1 / 7
ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ವೆಂಕಟೇಶ್ ಅಯ್ಯರ್ ಕೆಕೆಆರ್ ಪರ ಸೆಂಚುರಿಸಿ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡರು. ಅದರಲ್ಲೂ 15 ವರ್ಷಗಳ ಬಳಿಕ ಕೊಲ್ಕತ್ತಾ ಪರ ಶತಕ ಮೂಡಿಬಂದಿರುವುದು ವಿಶೇಷ.

ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ವೆಂಕಟೇಶ್ ಅಯ್ಯರ್ ಕೆಕೆಆರ್ ಪರ ಸೆಂಚುರಿಸಿ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡರು. ಅದರಲ್ಲೂ 15 ವರ್ಷಗಳ ಬಳಿಕ ಕೊಲ್ಕತ್ತಾ ಪರ ಶತಕ ಮೂಡಿಬಂದಿರುವುದು ವಿಶೇಷ.

2 / 7
ಇನ್ನು ಈ ಪಂದ್ಯದ ಮೂಲಕ ಅರ್ಜುನ್ ತೆಂಡೂಲ್ಕರ್ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದರು. ಇದರೊಂದಿಗೆ ಐಪಿಎಲ್​ ಆಡಿದ ಮೊದಲ ಅಪ್ಪ-ಮಗ ಎಂಬ ಕೀರ್ತಿಗೆ ಸಚಿನ್ ತೆಂಡೂಲ್ಕರ್ ಹಾಗೂ ಅರ್ಜುನ್ ತೆಂಡೂಲ್ಕರ್ ಭಾಜನರಾದರು.

ಇನ್ನು ಈ ಪಂದ್ಯದ ಮೂಲಕ ಅರ್ಜುನ್ ತೆಂಡೂಲ್ಕರ್ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದರು. ಇದರೊಂದಿಗೆ ಐಪಿಎಲ್​ ಆಡಿದ ಮೊದಲ ಅಪ್ಪ-ಮಗ ಎಂಬ ಕೀರ್ತಿಗೆ ಸಚಿನ್ ತೆಂಡೂಲ್ಕರ್ ಹಾಗೂ ಅರ್ಜುನ್ ತೆಂಡೂಲ್ಕರ್ ಭಾಜನರಾದರು.

3 / 7
ವಿಶೇಷ ಎಂದರೆ ಈ ತಂದೆ-ಮಗ ಇಬ್ಬರೂ ಮುಂಬೈ ಇಂಡಿಯನ್ಸ್ ಪರವೇ ಪಾದಾರ್ಪಣೆ ಮಾಡಿರುವುದು ಮತ್ತೊಂದು ವಿಶೇಷ. ಇದರೊಂದಿಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡ ಮೊದಲ ಅಪ್ಪ-ಮಗ ಜೋಡಿಯಾಗಿ ಸಚಿನ್-ಅರ್ಜುನ್ ಗುರುತಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಈ ತಂದೆ-ಮಗ ಇಬ್ಬರೂ ಮುಂಬೈ ಇಂಡಿಯನ್ಸ್ ಪರವೇ ಪಾದಾರ್ಪಣೆ ಮಾಡಿರುವುದು ಮತ್ತೊಂದು ವಿಶೇಷ. ಇದರೊಂದಿಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡ ಮೊದಲ ಅಪ್ಪ-ಮಗ ಜೋಡಿಯಾಗಿ ಸಚಿನ್-ಅರ್ಜುನ್ ಗುರುತಿಸಿಕೊಂಡಿದ್ದಾರೆ.

4 / 7
ಇನ್ನು ಈ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ ಪರ ಡುವಾನ್ ಯಾನ್ಸೆನ್ ಕಣಕ್ಕಿಳಿದಿದ್ದರು. ಇದರೊಂದಿಗೆ ಐಪಿಎಲ್​ ಆಡಿದ ಮೊದಲ ಅವಳಿ ಸಹೋದರರು ಎಂಬ ದಾಖಲೆ ಯಾನ್ಸೆನ್ ಬ್ರದರ್ಸ್ ಪಾಲಾಯಿತು.

ಇನ್ನು ಈ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ ಪರ ಡುವಾನ್ ಯಾನ್ಸೆನ್ ಕಣಕ್ಕಿಳಿದಿದ್ದರು. ಇದರೊಂದಿಗೆ ಐಪಿಎಲ್​ ಆಡಿದ ಮೊದಲ ಅವಳಿ ಸಹೋದರರು ಎಂಬ ದಾಖಲೆ ಯಾನ್ಸೆನ್ ಬ್ರದರ್ಸ್ ಪಾಲಾಯಿತು.

5 / 7
ಅಂದರೆ ಎಸ್​ಆರ್​ಹೆಚ್​ ಪರ ಆಡುತ್ತಿರುವ ಸೌತ್ ಆಫ್ರಿಕಾ ವೇಗಿ ಮಾರ್ಕೊ ಯಾನ್ಸೆನ್ ಅವರ ಸಹೋದರ ಡುವಾನ್ ಯಾನ್ಸೆನ್ ಇದೀಗ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ.

ಅಂದರೆ ಎಸ್​ಆರ್​ಹೆಚ್​ ಪರ ಆಡುತ್ತಿರುವ ಸೌತ್ ಆಫ್ರಿಕಾ ವೇಗಿ ಮಾರ್ಕೊ ಯಾನ್ಸೆನ್ ಅವರ ಸಹೋದರ ಡುವಾನ್ ಯಾನ್ಸೆನ್ ಇದೀಗ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ.

6 / 7
ಐಪಿಎಲ್​ನಲ್ಲಿ ಯೂಸುಫ್ ಪಠಾಣ್-ಇರ್ಫಾನ್ ಪಠಾಣ್, ಹಾರ್ದಿಕ್-ಕೃನಾಲ್, ಮೈಕೆಲ್ ಹಸ್ಸಿ-ಡೇವಿಡ್ ಹಸ್ಸಿ...ಹೀಗೆ ಹಲವು ಸಹೋದರರು ಕಣಕ್ಕಿಳಿದಿದ್ದರೂ, ಇದೇ ಮೊದಲ ಬಾರಿಗೆ ಇಬ್ಬರು ಅವಳಿ-ಜವಳಿ ಸಹೋದರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಐಪಿಎಲ್ ಆಡಿದ ಮೊದಲ ಅವಳಿಗಳು ಎಂಬ ಹೆಗ್ಗಳಿಕೆ ಯಾನ್ಸೆನ್ ಬ್ರದರ್ಸ್ ಪಾಲಾಗಿದೆ.

ಐಪಿಎಲ್​ನಲ್ಲಿ ಯೂಸುಫ್ ಪಠಾಣ್-ಇರ್ಫಾನ್ ಪಠಾಣ್, ಹಾರ್ದಿಕ್-ಕೃನಾಲ್, ಮೈಕೆಲ್ ಹಸ್ಸಿ-ಡೇವಿಡ್ ಹಸ್ಸಿ...ಹೀಗೆ ಹಲವು ಸಹೋದರರು ಕಣಕ್ಕಿಳಿದಿದ್ದರೂ, ಇದೇ ಮೊದಲ ಬಾರಿಗೆ ಇಬ್ಬರು ಅವಳಿ-ಜವಳಿ ಸಹೋದರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಐಪಿಎಲ್ ಆಡಿದ ಮೊದಲ ಅವಳಿಗಳು ಎಂಬ ಹೆಗ್ಗಳಿಕೆ ಯಾನ್ಸೆನ್ ಬ್ರದರ್ಸ್ ಪಾಲಾಗಿದೆ.

7 / 7
Follow us
ಅಕ್ಷಯ ತೃತೀಯ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಅಕ್ಷಯ ತೃತೀಯ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ